ಶ್ರೀದೇವಿ ಬರೆದ ಹಾರೈಕೆ ಪತ್ರವನ್ನು ಹಂಚಿಕೊಂಡು ಭಾವುಕರಾದ ಜಾಹ್ನವಿ ಕಪೂರ್
Sridevi's 3rd Death Anniversary: ತಾಯಿ ಬರೆದ ಹಾರೈಕೆ ಪತ್ರವನ್ನು ಜಾಹ್ನವಿ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಪೋಸ್ಟ್ಗೆ, ಮಿಸ್ ಯು ಎಂದು ಬರೆದುಕೊಂಡಿದ್ದಾರೆ.
Updated on: Feb 24, 2021 | 2:09 PM

ಬಾಲಿವುಡ್ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್ ಸ್ಟಾರ್ಗಳು ನೆನೆದು ಬೇಸರ ಹೊರಹಾಕಿದ್ದಾರೆ.

ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್ ಯು ಎಂದಿದ್ದಾರೆ.

ಐ ಲವ್ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್ ಟಬ್ನಲ್ಲಿ ಮುಳುಗಿ ಮೃತಪಟ್ಟಿದ್ದರು.

ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್ ನೀಡಿತ್ತು.

ಬೋನಿ ಕಪೂರ್, ಜಾಹ್ನವಿ ಕಪೂರ್ ಹಾಗೂ ಖುಷಿ ಕಪೂರ್ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.
Related Photo Gallery

ಪೋಷಕರು ತಮ್ಮ ಮಕ್ಕಳ ಮುಂದೆ ಈ ಕೆಲಸಗಳನ್ನು ಮಾಡಲೇಬಾರದಂತೆ

ಹಿಂದೂ ಯುವಕನನ್ನು ಪ್ರೀತಿಸಿ ಮದ್ವೆಯಾದ ಮುಸ್ಲಿಂ ಯುವತಿ

ಚಿಕ್ಕಬಳ್ಳಾಪುರ: ಕಟಾವಿಗೆ ಬಂದ ದ್ರಾಕ್ಷಿ ತೋಟಕ್ಕೆ ಕಿಡಿಗೇಡಿಗಳಿಂದ ವಾಮಾಚಾರ

ಬದಲಿ ಆಟಗಾರರನ್ನು ಘೋಷಿಸಿದ ಮೂರು ಐಪಿಎಲ್ ತಂಡಗಳು

ಹುಡುಗರು ಮೊದಲ ಬಾರಿಗೆ ಹುಡುಗಿಯನ್ನು ಭೇಟಿಯಾದಾಗ ಗಮನಿಸೋದೇನು?

RCB ಪರ ಕಣಕ್ಕಿಳಿಯಲು ಸೌತ್ ಆಫ್ರಿಕಾ ವೇಗಿಗೆ ಗ್ರೀನ್ ಸಿಗ್ನಲ್

IPL 2025: RCB ಅಭಿಮಾನಿಗಳಿಗೆ ಗುಡ್ ನ್ಯೂಸ್

ಟರ್ಕಿಯ ಪುರಾತನ ದೇವಾಲಯದಲ್ಲಿದೆ ನರಕ ದ್ವಾರ, ಹೋದವರು ಹಿಂದಿರುಗಿ ಬಂದಿಲ್ಲ

IPL 2025: RCB ತಂಡಕ್ಕೆ ಕೆರಿಬಿಯನ್ ದೈತ್ಯ ಎಂಟ್ರಿ

IPL 2025: ಐಪಿಎಲ್ಗೆ ಆಯ್ಕೆಯಾದರೂ ಬಾಂಗ್ಲಾದೇಶ್ ಆಟಗಾರನಿಗೆ ಸಂಕಷ್ಟ
‘ನನ್ನ ಹೇರ್ ಕಟಿಂಗ್ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್

ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ

ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್

ಚಿಕ್ಕಬಳ್ಳಾಪುರ ಎಸ್ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ

ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ

ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ

ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ

ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
