ಶ್ರೀದೇವಿ ಬರೆದ ಹಾರೈಕೆ ಪತ್ರವನ್ನು ಹಂಚಿಕೊಂಡು ಭಾವುಕರಾದ ಜಾಹ್ನವಿ ಕಪೂರ್
Sridevi's 3rd Death Anniversary: ತಾಯಿ ಬರೆದ ಹಾರೈಕೆ ಪತ್ರವನ್ನು ಜಾಹ್ನವಿ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಪೋಸ್ಟ್ಗೆ, ಮಿಸ್ ಯು ಎಂದು ಬರೆದುಕೊಂಡಿದ್ದಾರೆ.
Updated on: Feb 24, 2021 | 2:09 PM

ಬಾಲಿವುಡ್ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್ ಸ್ಟಾರ್ಗಳು ನೆನೆದು ಬೇಸರ ಹೊರಹಾಕಿದ್ದಾರೆ.

ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್ ಯು ಎಂದಿದ್ದಾರೆ.

ಐ ಲವ್ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್ ಟಬ್ನಲ್ಲಿ ಮುಳುಗಿ ಮೃತಪಟ್ಟಿದ್ದರು.

ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್ ನೀಡಿತ್ತು.

ಬೋನಿ ಕಪೂರ್, ಜಾಹ್ನವಿ ಕಪೂರ್ ಹಾಗೂ ಖುಷಿ ಕಪೂರ್ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.
Related Photo Gallery

ಅಡಿಕೆ ಬೆಳೆ ರಕ್ಷಣೆಗೆ ಚಿತ್ರದುರ್ಗ ರೈತರಿಂದ ವಿನೂತನ ಪ್ರಯೋಗ

ಇಂಗ್ಲೆಂಡ್ ಏಕದಿನ ಮತ್ತು ಟಿ20 ತಂಡಕ್ಕೆ ನೂತನ ನಾಯಕನ ನೇಮಕ

IPL 2025: 9 ದಿನಗಳಲ್ಲಿ ಐವರು ಆಟಗಾರರಿಗೆ ದಂಡ..!

ಸಂಜೆಯ ಸಮಯ ಈ ವಸ್ತುಗಳನ್ನು ದಾನ ಮಾಡಬೇಡಿ

IPL 2025: RCB ತಂಡಕ್ಕೆ JCB ಭಯ

Tomato Price: ಏಕಾಏಕಿ ಟೊಮೆಟೊ ದರ ಕುಸಿತ: ಕಂಗಾಲಾದ ಗದಗ ರೈತರು

ಒಮನ್ನಲ್ಲಿ ರಶ್ಮಿಕಾ-ವಿಜಯ್ ಸುತ್ತಾಟ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ರು

ಡಾಟ್ ಬಾಲ್ನಲ್ಲೇ ಅರ್ಧಶತಕ: ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಸಿರಾಜ್

ಪವರ್ ಪ್ಲೇನಲ್ಲಿ ಪವರ್ಫುಲ್ ಬೌಲಿಂಗ್; ಸಿರಾಜ್ ದಾಖಲೆ

ಆರ್ಸಿಬಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ರೋಹಿತ್, ಬುಮ್ರಾ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ

ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು

ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ

ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ

ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ

ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್ಕುಮಾರ್ ಮೊದಲ ಸಂದರ್ಶನ; ಲೈವ್ ನೋಡಿ

ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ

ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ

ಯತ್ನಾಳ್ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
