AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ ಬರೆದ ಹಾರೈಕೆ ಪತ್ರವನ್ನು ಹಂಚಿಕೊಂಡು ಭಾವುಕರಾದ ಜಾಹ್ನವಿ ಕಪೂರ್​

Sridevi's 3rd Death Anniversary: ತಾಯಿ ಬರೆದ ಹಾರೈಕೆ ಪತ್ರವನ್ನು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಈ ಪೋಸ್ಟ್​ಗೆ, ಮಿಸ್​ ಯು ಎಂದು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 24, 2021 | 2:09 PM

Share
ಬಾಲಿವುಡ್​ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್​ ಸ್ಟಾರ್​ಗಳು ನೆನೆದು ಬೇಸರ ಹೊರಹಾಕಿದ್ದಾರೆ.

ಬಾಲಿವುಡ್​ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್​ ಸ್ಟಾರ್​ಗಳು ನೆನೆದು ಬೇಸರ ಹೊರಹಾಕಿದ್ದಾರೆ.

1 / 6
ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್​ ಯು ಎಂದಿದ್ದಾರೆ.

ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್​ ಯು ಎಂದಿದ್ದಾರೆ.

2 / 6
ಐ ಲವ್​ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

ಐ ಲವ್​ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

3 / 6
2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್​ ಟಬ್​ನಲ್ಲಿ ಮುಳುಗಿ ಮೃತಪಟ್ಟಿದ್ದರು.

2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್​ ಟಬ್​ನಲ್ಲಿ ಮುಳುಗಿ ಮೃತಪಟ್ಟಿದ್ದರು.

4 / 6
ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್​ ನೀಡಿತ್ತು.

ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್​ ನೀಡಿತ್ತು.

5 / 6
ಬೋನಿ ಕಪೂರ್​, ಜಾಹ್ನವಿ ಕಪೂರ್ ಹಾಗೂ  ಖುಷಿ ಕಪೂರ್​ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.

ಬೋನಿ ಕಪೂರ್​, ಜಾಹ್ನವಿ ಕಪೂರ್ ಹಾಗೂ ಖುಷಿ ಕಪೂರ್​ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.

6 / 6
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!