AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ ಬರೆದ ಹಾರೈಕೆ ಪತ್ರವನ್ನು ಹಂಚಿಕೊಂಡು ಭಾವುಕರಾದ ಜಾಹ್ನವಿ ಕಪೂರ್​

Sridevi's 3rd Death Anniversary: ತಾಯಿ ಬರೆದ ಹಾರೈಕೆ ಪತ್ರವನ್ನು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಈ ಪೋಸ್ಟ್​ಗೆ, ಮಿಸ್​ ಯು ಎಂದು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 24, 2021 | 2:09 PM

Share
ಬಾಲಿವುಡ್​ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್​ ಸ್ಟಾರ್​ಗಳು ನೆನೆದು ಬೇಸರ ಹೊರಹಾಕಿದ್ದಾರೆ.

ಬಾಲಿವುಡ್​ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್​ ಸ್ಟಾರ್​ಗಳು ನೆನೆದು ಬೇಸರ ಹೊರಹಾಕಿದ್ದಾರೆ.

1 / 6
ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್​ ಯು ಎಂದಿದ್ದಾರೆ.

ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್​ ಯು ಎಂದಿದ್ದಾರೆ.

2 / 6
ಐ ಲವ್​ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

ಐ ಲವ್​ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

3 / 6
2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್​ ಟಬ್​ನಲ್ಲಿ ಮುಳುಗಿ ಮೃತಪಟ್ಟಿದ್ದರು.

2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್​ ಟಬ್​ನಲ್ಲಿ ಮುಳುಗಿ ಮೃತಪಟ್ಟಿದ್ದರು.

4 / 6
ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್​ ನೀಡಿತ್ತು.

ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್​ ನೀಡಿತ್ತು.

5 / 6
ಬೋನಿ ಕಪೂರ್​, ಜಾಹ್ನವಿ ಕಪೂರ್ ಹಾಗೂ  ಖುಷಿ ಕಪೂರ್​ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.

ಬೋನಿ ಕಪೂರ್​, ಜಾಹ್ನವಿ ಕಪೂರ್ ಹಾಗೂ ಖುಷಿ ಕಪೂರ್​ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್