AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ ಬರೆದ ಹಾರೈಕೆ ಪತ್ರವನ್ನು ಹಂಚಿಕೊಂಡು ಭಾವುಕರಾದ ಜಾಹ್ನವಿ ಕಪೂರ್​

Sridevi's 3rd Death Anniversary: ತಾಯಿ ಬರೆದ ಹಾರೈಕೆ ಪತ್ರವನ್ನು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಈ ಪೋಸ್ಟ್​ಗೆ, ಮಿಸ್​ ಯು ಎಂದು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 24, 2021 | 2:09 PM

Share
ಬಾಲಿವುಡ್​ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್​ ಸ್ಟಾರ್​ಗಳು ನೆನೆದು ಬೇಸರ ಹೊರಹಾಕಿದ್ದಾರೆ.

ಬಾಲಿವುಡ್​ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್​ ಸ್ಟಾರ್​ಗಳು ನೆನೆದು ಬೇಸರ ಹೊರಹಾಕಿದ್ದಾರೆ.

1 / 6
ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್​ ಯು ಎಂದಿದ್ದಾರೆ.

ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್​ ಯು ಎಂದಿದ್ದಾರೆ.

2 / 6
ಐ ಲವ್​ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

ಐ ಲವ್​ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

3 / 6
2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್​ ಟಬ್​ನಲ್ಲಿ ಮುಳುಗಿ ಮೃತಪಟ್ಟಿದ್ದರು.

2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್​ ಟಬ್​ನಲ್ಲಿ ಮುಳುಗಿ ಮೃತಪಟ್ಟಿದ್ದರು.

4 / 6
ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್​ ನೀಡಿತ್ತು.

ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್​ ನೀಡಿತ್ತು.

5 / 6
ಬೋನಿ ಕಪೂರ್​, ಜಾಹ್ನವಿ ಕಪೂರ್ ಹಾಗೂ  ಖುಷಿ ಕಪೂರ್​ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.

ಬೋನಿ ಕಪೂರ್​, ಜಾಹ್ನವಿ ಕಪೂರ್ ಹಾಗೂ ಖುಷಿ ಕಪೂರ್​ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ