Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ ಬರೆದ ಹಾರೈಕೆ ಪತ್ರವನ್ನು ಹಂಚಿಕೊಂಡು ಭಾವುಕರಾದ ಜಾಹ್ನವಿ ಕಪೂರ್​

Sridevi's 3rd Death Anniversary: ತಾಯಿ ಬರೆದ ಹಾರೈಕೆ ಪತ್ರವನ್ನು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಈ ಪೋಸ್ಟ್​ಗೆ, ಮಿಸ್​ ಯು ಎಂದು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 24, 2021 | 2:09 PM

ಬಾಲಿವುಡ್​ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್​ ಸ್ಟಾರ್​ಗಳು ನೆನೆದು ಬೇಸರ ಹೊರಹಾಕಿದ್ದಾರೆ.

ಬಾಲಿವುಡ್​ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್​ ಸ್ಟಾರ್​ಗಳು ನೆನೆದು ಬೇಸರ ಹೊರಹಾಕಿದ್ದಾರೆ.

1 / 6
ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್​ ಯು ಎಂದಿದ್ದಾರೆ.

ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್​ ಯು ಎಂದಿದ್ದಾರೆ.

2 / 6
ಐ ಲವ್​ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

ಐ ಲವ್​ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

3 / 6
2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್​ ಟಬ್​ನಲ್ಲಿ ಮುಳುಗಿ ಮೃತಪಟ್ಟಿದ್ದರು.

2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್​ ಟಬ್​ನಲ್ಲಿ ಮುಳುಗಿ ಮೃತಪಟ್ಟಿದ್ದರು.

4 / 6
ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್​ ನೀಡಿತ್ತು.

ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್​ ನೀಡಿತ್ತು.

5 / 6
ಬೋನಿ ಕಪೂರ್​, ಜಾಹ್ನವಿ ಕಪೂರ್ ಹಾಗೂ  ಖುಷಿ ಕಪೂರ್​ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.

ಬೋನಿ ಕಪೂರ್​, ಜಾಹ್ನವಿ ಕಪೂರ್ ಹಾಗೂ ಖುಷಿ ಕಪೂರ್​ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.

6 / 6
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್