AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khushi Kapoor: ಬೋಲ್ಡ್​ ಫೋಟೋ ಹಾಕೋದ್ರಲ್ಲಿ ಅಕ್ಕ ಜಾನ್ವಿಗೆ ಸ್ಪರ್ಧೆ ನೀಡ್ತಾರೆ ಖುಷಿ ಕಪೂರ್​

Khushi Kapoor Photo: ನಟಿ ಶ್ರೀದೇವಿ ಅವರ ಎರಡನೇ ಪುತ್ರಿ ಖುಷಿ ಕಪೂರ್​ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಿಕ್ಕಾಪಟ್ಟೆ ವೈರಲ್​ ಆಗಿವೆ.

TV9 Web
| Edited By: |

Updated on: Aug 03, 2022 | 1:45 PM

Share
ಖ್ಯಾತ ನಟಿ ಶ್ರೀದೇವಿ ಅವರ ಇಬ್ಬರು ಮಕ್ಕಳಾದ ಜಾನ್ವಿ ಕಪೂರ್​ ಮತ್ತು ಖುಷಿ ಕಪೂರ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇಬ್ಬರೂ ಫೇಮಸ್​ ಆಗಿದ್ದಾರೆ.

Sridevi second daughter Khushi Kapoor shares bathroom selfie on social media

1 / 5
ಜಾನ್ವಿ ಕಪೂರ್​ ಅವರು ಆಗಾಗ ಅನೇಕ ಬೋಲ್ಡ್​ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಅವರಿಗೆ ಪೈಪೋಟಿ ನೀಡುವ ರೀತಿಯಲ್ಲಿ ಖುಷಿ ಕಪೂರ್​ ಕೂಡ ಪೋಸ್ಟ್​ ಮಾಡಿದ್ದಾರೆ.

Sridevi second daughter Khushi Kapoor shares bathroom selfie on social media

2 / 5
ಖುಷಿ ಕಪೂರ್​ ಹಂಚಿಕೊಂಡಿರುವ ಕೆಲವು ಸೆಲ್ಫಿ ಫೋಟೋಗಳು ತುಂಬ ಹಾಟ್​ ಆಗಿವೆ. ಅಭಿಮಾನಿಗಳ ವಲಯದಲ್ಲಿ ಇವು ಸಖತ್​ ವೈರಲ್​ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಖುಷಿ ಕಪೂರ್​ ಹಂಚಿಕೊಂಡಿರುವ ಕೆಲವು ಸೆಲ್ಫಿ ಫೋಟೋಗಳು ತುಂಬ ಹಾಟ್​ ಆಗಿವೆ. ಅಭಿಮಾನಿಗಳ ವಲಯದಲ್ಲಿ ಇವು ಸಖತ್​ ವೈರಲ್​ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

3 / 5
‘ದಿ ಆರ್ಚೀಸ್​’ ಸಿನಿಮಾ ಮೂಲಕ ಖುಷಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಸಖತ್​ ಮಿಂಚುತ್ತಿದ್ದಾರೆ.

‘ದಿ ಆರ್ಚೀಸ್​’ ಸಿನಿಮಾ ಮೂಲಕ ಖುಷಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಸಖತ್​ ಮಿಂಚುತ್ತಿದ್ದಾರೆ.

4 / 5
ಸೋಶಿಯಲ್​ ಮೀಡಿಯಾದಲ್ಲಿ ಖುಷಿ ಕಪೂರ್​ ಹೆಚ್ಚು ಸಕ್ರಿಯರಾಗಿದ್ದಾರೆ. ಕಲರ್​ಫುಲ್​ ಆಗಿ ಫೋಟೋಶೂಟ್​ ಮಾಡಿಸುವ ಅವರು ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಖುಷಿ ಕಪೂರ್​ ಹೆಚ್ಚು ಸಕ್ರಿಯರಾಗಿದ್ದಾರೆ. ಕಲರ್​ಫುಲ್​ ಆಗಿ ಫೋಟೋಶೂಟ್​ ಮಾಡಿಸುವ ಅವರು ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

5 / 5
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ