Khushi Kapoor: ಬೋಲ್ಡ್​ ಫೋಟೋ ಹಾಕೋದ್ರಲ್ಲಿ ಅಕ್ಕ ಜಾನ್ವಿಗೆ ಸ್ಪರ್ಧೆ ನೀಡ್ತಾರೆ ಖುಷಿ ಕಪೂರ್​

Khushi Kapoor Photo: ನಟಿ ಶ್ರೀದೇವಿ ಅವರ ಎರಡನೇ ಪುತ್ರಿ ಖುಷಿ ಕಪೂರ್​ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಿಕ್ಕಾಪಟ್ಟೆ ವೈರಲ್​ ಆಗಿವೆ.

| Updated By: ಮದನ್​ ಕುಮಾರ್​

Updated on: Aug 03, 2022 | 1:45 PM

ಖ್ಯಾತ ನಟಿ ಶ್ರೀದೇವಿ ಅವರ ಇಬ್ಬರು ಮಕ್ಕಳಾದ ಜಾನ್ವಿ ಕಪೂರ್​ ಮತ್ತು ಖುಷಿ ಕಪೂರ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇಬ್ಬರೂ ಫೇಮಸ್​ ಆಗಿದ್ದಾರೆ.

Sridevi second daughter Khushi Kapoor shares bathroom selfie on social media

1 / 5
ಜಾನ್ವಿ ಕಪೂರ್​ ಅವರು ಆಗಾಗ ಅನೇಕ ಬೋಲ್ಡ್​ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಅವರಿಗೆ ಪೈಪೋಟಿ ನೀಡುವ ರೀತಿಯಲ್ಲಿ ಖುಷಿ ಕಪೂರ್​ ಕೂಡ ಪೋಸ್ಟ್​ ಮಾಡಿದ್ದಾರೆ.

Sridevi second daughter Khushi Kapoor shares bathroom selfie on social media

2 / 5
ಖುಷಿ ಕಪೂರ್​ ಹಂಚಿಕೊಂಡಿರುವ ಕೆಲವು ಸೆಲ್ಫಿ ಫೋಟೋಗಳು ತುಂಬ ಹಾಟ್​ ಆಗಿವೆ. ಅಭಿಮಾನಿಗಳ ವಲಯದಲ್ಲಿ ಇವು ಸಖತ್​ ವೈರಲ್​ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಖುಷಿ ಕಪೂರ್​ ಹಂಚಿಕೊಂಡಿರುವ ಕೆಲವು ಸೆಲ್ಫಿ ಫೋಟೋಗಳು ತುಂಬ ಹಾಟ್​ ಆಗಿವೆ. ಅಭಿಮಾನಿಗಳ ವಲಯದಲ್ಲಿ ಇವು ಸಖತ್​ ವೈರಲ್​ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

3 / 5
‘ದಿ ಆರ್ಚೀಸ್​’ ಸಿನಿಮಾ ಮೂಲಕ ಖುಷಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಸಖತ್​ ಮಿಂಚುತ್ತಿದ್ದಾರೆ.

‘ದಿ ಆರ್ಚೀಸ್​’ ಸಿನಿಮಾ ಮೂಲಕ ಖುಷಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಸಖತ್​ ಮಿಂಚುತ್ತಿದ್ದಾರೆ.

4 / 5
ಸೋಶಿಯಲ್​ ಮೀಡಿಯಾದಲ್ಲಿ ಖುಷಿ ಕಪೂರ್​ ಹೆಚ್ಚು ಸಕ್ರಿಯರಾಗಿದ್ದಾರೆ. ಕಲರ್​ಫುಲ್​ ಆಗಿ ಫೋಟೋಶೂಟ್​ ಮಾಡಿಸುವ ಅವರು ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಖುಷಿ ಕಪೂರ್​ ಹೆಚ್ಚು ಸಕ್ರಿಯರಾಗಿದ್ದಾರೆ. ಕಲರ್​ಫುಲ್​ ಆಗಿ ಫೋಟೋಶೂಟ್​ ಮಾಡಿಸುವ ಅವರು ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

5 / 5
Follow us
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಚಿತ್ರೀಕರಣದ ಸಮಯದಲ್ಲಿ ಪವಿತ್ರಾ ಗೌಡರ ವರ್ತನೆ ಹೇಗಿರುತ್ತಿತ್ತು: ನಿರ್ದೇಶಕಿ
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿದ್ದರಾಮಯ್ಯ ಸರ್ಕಾರ ಹಗರಣ, ಭ್ರಷ್ಟಾಚಾರಗಳಲ್ಲಿ ಮುಳುಗಿದೆ: ಸುನೀಲ ಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್