AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khushi Kapoor: ಬೋಲ್ಡ್​ ಫೋಟೋ ಹಾಕೋದ್ರಲ್ಲಿ ಅಕ್ಕ ಜಾನ್ವಿಗೆ ಸ್ಪರ್ಧೆ ನೀಡ್ತಾರೆ ಖುಷಿ ಕಪೂರ್​

Khushi Kapoor Photo: ನಟಿ ಶ್ರೀದೇವಿ ಅವರ ಎರಡನೇ ಪುತ್ರಿ ಖುಷಿ ಕಪೂರ್​ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಿಕ್ಕಾಪಟ್ಟೆ ವೈರಲ್​ ಆಗಿವೆ.

TV9 Web
| Edited By: |

Updated on: Aug 03, 2022 | 1:45 PM

Share
ಖ್ಯಾತ ನಟಿ ಶ್ರೀದೇವಿ ಅವರ ಇಬ್ಬರು ಮಕ್ಕಳಾದ ಜಾನ್ವಿ ಕಪೂರ್​ ಮತ್ತು ಖುಷಿ ಕಪೂರ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇಬ್ಬರೂ ಫೇಮಸ್​ ಆಗಿದ್ದಾರೆ.

Sridevi second daughter Khushi Kapoor shares bathroom selfie on social media

1 / 5
ಜಾನ್ವಿ ಕಪೂರ್​ ಅವರು ಆಗಾಗ ಅನೇಕ ಬೋಲ್ಡ್​ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಅವರಿಗೆ ಪೈಪೋಟಿ ನೀಡುವ ರೀತಿಯಲ್ಲಿ ಖುಷಿ ಕಪೂರ್​ ಕೂಡ ಪೋಸ್ಟ್​ ಮಾಡಿದ್ದಾರೆ.

Sridevi second daughter Khushi Kapoor shares bathroom selfie on social media

2 / 5
ಖುಷಿ ಕಪೂರ್​ ಹಂಚಿಕೊಂಡಿರುವ ಕೆಲವು ಸೆಲ್ಫಿ ಫೋಟೋಗಳು ತುಂಬ ಹಾಟ್​ ಆಗಿವೆ. ಅಭಿಮಾನಿಗಳ ವಲಯದಲ್ಲಿ ಇವು ಸಖತ್​ ವೈರಲ್​ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಖುಷಿ ಕಪೂರ್​ ಹಂಚಿಕೊಂಡಿರುವ ಕೆಲವು ಸೆಲ್ಫಿ ಫೋಟೋಗಳು ತುಂಬ ಹಾಟ್​ ಆಗಿವೆ. ಅಭಿಮಾನಿಗಳ ವಲಯದಲ್ಲಿ ಇವು ಸಖತ್​ ವೈರಲ್​ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

3 / 5
‘ದಿ ಆರ್ಚೀಸ್​’ ಸಿನಿಮಾ ಮೂಲಕ ಖುಷಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಸಖತ್​ ಮಿಂಚುತ್ತಿದ್ದಾರೆ.

‘ದಿ ಆರ್ಚೀಸ್​’ ಸಿನಿಮಾ ಮೂಲಕ ಖುಷಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಸಖತ್​ ಮಿಂಚುತ್ತಿದ್ದಾರೆ.

4 / 5
ಸೋಶಿಯಲ್​ ಮೀಡಿಯಾದಲ್ಲಿ ಖುಷಿ ಕಪೂರ್​ ಹೆಚ್ಚು ಸಕ್ರಿಯರಾಗಿದ್ದಾರೆ. ಕಲರ್​ಫುಲ್​ ಆಗಿ ಫೋಟೋಶೂಟ್​ ಮಾಡಿಸುವ ಅವರು ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಖುಷಿ ಕಪೂರ್​ ಹೆಚ್ಚು ಸಕ್ರಿಯರಾಗಿದ್ದಾರೆ. ಕಲರ್​ಫುಲ್​ ಆಗಿ ಫೋಟೋಶೂಟ್​ ಮಾಡಿಸುವ ಅವರು ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

5 / 5
Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​