AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khushi Kapoor: ಬೋಲ್ಡ್​ ಫೋಟೋ ಹಾಕೋದ್ರಲ್ಲಿ ಅಕ್ಕ ಜಾನ್ವಿಗೆ ಸ್ಪರ್ಧೆ ನೀಡ್ತಾರೆ ಖುಷಿ ಕಪೂರ್​

Khushi Kapoor Photo: ನಟಿ ಶ್ರೀದೇವಿ ಅವರ ಎರಡನೇ ಪುತ್ರಿ ಖುಷಿ ಕಪೂರ್​ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಿಕ್ಕಾಪಟ್ಟೆ ವೈರಲ್​ ಆಗಿವೆ.

TV9 Web
| Edited By: |

Updated on: Aug 03, 2022 | 1:45 PM

Share
ಖ್ಯಾತ ನಟಿ ಶ್ರೀದೇವಿ ಅವರ ಇಬ್ಬರು ಮಕ್ಕಳಾದ ಜಾನ್ವಿ ಕಪೂರ್​ ಮತ್ತು ಖುಷಿ ಕಪೂರ್​ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇಬ್ಬರೂ ಫೇಮಸ್​ ಆಗಿದ್ದಾರೆ.

Sridevi second daughter Khushi Kapoor shares bathroom selfie on social media

1 / 5
ಜಾನ್ವಿ ಕಪೂರ್​ ಅವರು ಆಗಾಗ ಅನೇಕ ಬೋಲ್ಡ್​ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಅವರಿಗೆ ಪೈಪೋಟಿ ನೀಡುವ ರೀತಿಯಲ್ಲಿ ಖುಷಿ ಕಪೂರ್​ ಕೂಡ ಪೋಸ್ಟ್​ ಮಾಡಿದ್ದಾರೆ.

Sridevi second daughter Khushi Kapoor shares bathroom selfie on social media

2 / 5
ಖುಷಿ ಕಪೂರ್​ ಹಂಚಿಕೊಂಡಿರುವ ಕೆಲವು ಸೆಲ್ಫಿ ಫೋಟೋಗಳು ತುಂಬ ಹಾಟ್​ ಆಗಿವೆ. ಅಭಿಮಾನಿಗಳ ವಲಯದಲ್ಲಿ ಇವು ಸಖತ್​ ವೈರಲ್​ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಖುಷಿ ಕಪೂರ್​ ಹಂಚಿಕೊಂಡಿರುವ ಕೆಲವು ಸೆಲ್ಫಿ ಫೋಟೋಗಳು ತುಂಬ ಹಾಟ್​ ಆಗಿವೆ. ಅಭಿಮಾನಿಗಳ ವಲಯದಲ್ಲಿ ಇವು ಸಖತ್​ ವೈರಲ್​ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

3 / 5
‘ದಿ ಆರ್ಚೀಸ್​’ ಸಿನಿಮಾ ಮೂಲಕ ಖುಷಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಸಖತ್​ ಮಿಂಚುತ್ತಿದ್ದಾರೆ.

‘ದಿ ಆರ್ಚೀಸ್​’ ಸಿನಿಮಾ ಮೂಲಕ ಖುಷಿ ಕಪೂರ್​ ಅವರು ಬಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಸಖತ್​ ಮಿಂಚುತ್ತಿದ್ದಾರೆ.

4 / 5
ಸೋಶಿಯಲ್​ ಮೀಡಿಯಾದಲ್ಲಿ ಖುಷಿ ಕಪೂರ್​ ಹೆಚ್ಚು ಸಕ್ರಿಯರಾಗಿದ್ದಾರೆ. ಕಲರ್​ಫುಲ್​ ಆಗಿ ಫೋಟೋಶೂಟ್​ ಮಾಡಿಸುವ ಅವರು ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಖುಷಿ ಕಪೂರ್​ ಹೆಚ್ಚು ಸಕ್ರಿಯರಾಗಿದ್ದಾರೆ. ಕಲರ್​ಫುಲ್​ ಆಗಿ ಫೋಟೋಶೂಟ್​ ಮಾಡಿಸುವ ಅವರು ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

5 / 5
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ