- Kannada News Photo gallery Sridevi second daughter Khushi Kapoor shares bathroom selfie on social media
Khushi Kapoor: ಬೋಲ್ಡ್ ಫೋಟೋ ಹಾಕೋದ್ರಲ್ಲಿ ಅಕ್ಕ ಜಾನ್ವಿಗೆ ಸ್ಪರ್ಧೆ ನೀಡ್ತಾರೆ ಖುಷಿ ಕಪೂರ್
Khushi Kapoor Photo: ನಟಿ ಶ್ರೀದೇವಿ ಅವರ ಎರಡನೇ ಪುತ್ರಿ ಖುಷಿ ಕಪೂರ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ.
Updated on: Aug 03, 2022 | 1:45 PM

Sridevi second daughter Khushi Kapoor shares bathroom selfie on social media

Sridevi second daughter Khushi Kapoor shares bathroom selfie on social media

ಖುಷಿ ಕಪೂರ್ ಹಂಚಿಕೊಂಡಿರುವ ಕೆಲವು ಸೆಲ್ಫಿ ಫೋಟೋಗಳು ತುಂಬ ಹಾಟ್ ಆಗಿವೆ. ಅಭಿಮಾನಿಗಳ ವಲಯದಲ್ಲಿ ಇವು ಸಖತ್ ವೈರಲ್ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ದಿ ಆರ್ಚೀಸ್’ ಸಿನಿಮಾ ಮೂಲಕ ಖುಷಿ ಕಪೂರ್ ಅವರು ಬಾಲಿವುಡ್ಗೆ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಸಖತ್ ಮಿಂಚುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಖುಷಿ ಕಪೂರ್ ಹೆಚ್ಚು ಸಕ್ರಿಯರಾಗಿದ್ದಾರೆ. ಕಲರ್ಫುಲ್ ಆಗಿ ಫೋಟೋಶೂಟ್ ಮಾಡಿಸುವ ಅವರು ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.
Related Photo Gallery

ಭಾರತ-ಪಾಕಿಸ್ತಾನದ ನಡುವೆ ಇಂದು ಏನೇನಾಯ್ತು?

"ಸೂರ್ಯಪುತ್ರ ಶನಿದೇವ" ನೃತ್ಯ ನಾಟಕ ಪ್ರದರ್ಶನ

ಇರುವೆಗಳು ದಿನಕ್ಕೆ ಇಷ್ಟು ಗಂಟೆಗಳ ಕಾಲ ಮಾತ್ರ ನಿದ್ರಿಸುತ್ತವೆಯಂತೆ

ಬಸ್ ಪದದ ಫುಲ್ ಫಾರ್ಮ್ ಏನೆಂಬುದು ನಿಮ್ಗೆ ಗೊತ್ತಾ?

IPL 2025: ಈ ಸಲ ಕ್ಯಾಪ್ ನಮ್ದೆ

IPL 2025: ಐಪಿಎಲ್ನಲ್ಲಿ ಹೊಸ ಇತಿಹಾಸ ರಚಿಸಿದ ಮುಂಬೈ ಇಂಡಿಯನ್ಸ್

IPL 2025: ಮುಂಚೂಣಿಯಲ್ಲಿ RCB: ಪಾತಾಳದಲ್ಲಿ CSK

Virat Kohli: ನಿಧಾನವೇ ಪ್ರಧಾನ... ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶುಭ ಸುದ್ದಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ

ಸ್ಪಿನ್ ಲೆಜೆಂಡ್ ಆರ್. ಅಶ್ವಿನ್ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ

Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್

ಪ್ರಧಾನಿ ಹೇಳಿದಂತೆ ಪಾಕ್ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್ಗೇನು ಗೊತ್ತು: ಕಾಶಪ್ಪನವರ್, ಶಾಸಕ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್

ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
