AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ; ನಟಿಗೆ ಈಗ ವಯಸ್ಸೆಷ್ಟು?

Srinidhi Shetty Birthday : ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್’ ಸರಣಿಯಲ್ಲಿ ರೀನಾ ದೇಸಾಯಿ ಆಗಿ ಮಿಂಚಿದ್ದರು. ರಾಕಿ ಪತ್ನಿಯಾಗಿ ಕಾಣಿಸಿಕೊಂಡಿದ್ದ ಅವರು ಸಾಕಷ್ಟು ಗಮನ ಸೆಳೆದಿದ್ದರು.

TV9 Web
| Edited By: |

Updated on: Oct 21, 2022 | 11:07 AM

Share
ನಟಿ ಶ್ರೀನಿಧಿ ಶೆಟ್ಟಿ ಅವರು ಮೊದಲ ಬಾರಿಗೆ ನಟಿಸಿದ್ದು ‘ಕೆಜಿಎಫ್’ ಚಿತ್ರದಲ್ಲಿ. ‘ಕೆಜಿಎಫ್​’ ಹಾಗೂ ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ದುಪ್ಪಟ್ಟಾಗಿದೆ.

ನಟಿ ಶ್ರೀನಿಧಿ ಶೆಟ್ಟಿ ಅವರು ಮೊದಲ ಬಾರಿಗೆ ನಟಿಸಿದ್ದು ‘ಕೆಜಿಎಫ್’ ಚಿತ್ರದಲ್ಲಿ. ‘ಕೆಜಿಎಫ್​’ ಹಾಗೂ ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ದುಪ್ಪಟ್ಟಾಗಿದೆ.

1 / 5
ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್’ ಸರಣಿಯಲ್ಲಿ ರೀನಾ ದೇಸಾಯಿ ಆಗಿ ಮಿಂಚಿದ್ದರು. ರಾಕಿ ಪತ್ನಿಯಾಗಿ ಕಾಣಿಸಿಕೊಂಡಿದ್ದ ಅವರು ಸಾಕಷ್ಟು ಗಮನ ಸೆಳೆದಿದ್ದರು.

ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್’ ಸರಣಿಯಲ್ಲಿ ರೀನಾ ದೇಸಾಯಿ ಆಗಿ ಮಿಂಚಿದ್ದರು. ರಾಕಿ ಪತ್ನಿಯಾಗಿ ಕಾಣಿಸಿಕೊಂಡಿದ್ದ ಅವರು ಸಾಕಷ್ಟು ಗಮನ ಸೆಳೆದಿದ್ದರು.

2 / 5
ಇಂದು (ಅಕ್ಟೋಬರ್ 21) ಶ್ರೀನಿಧಿ ಅವರಿಗೆ ಬರ್ತ್​ಡೇ ಸಂಭ್ರಮ. ಎಲ್ಲ ಕಡೆಗಳಿಂದ ಅವರಿಗೆ ಶುಭಾಶಯ ಬರುತ್ತಿದೆ. ಅವರಿಗೆ ಈಗ 29 ವರ್ಷ ವಯಸ್ಸು.

ಇಂದು (ಅಕ್ಟೋಬರ್ 21) ಶ್ರೀನಿಧಿ ಅವರಿಗೆ ಬರ್ತ್​ಡೇ ಸಂಭ್ರಮ. ಎಲ್ಲ ಕಡೆಗಳಿಂದ ಅವರಿಗೆ ಶುಭಾಶಯ ಬರುತ್ತಿದೆ. ಅವರಿಗೆ ಈಗ 29 ವರ್ಷ ವಯಸ್ಸು.

3 / 5
ಶ್ರೀನಿಧಿ ಶೆಟ್ಟಿ ಅವರು ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ನಂತರ ಮಾಡೆಲಿಂಗ್ ಲೋಕದಲ್ಲಿ ಗುರುತಿಸಿಕೊಂಡರು. ಆ ಬಳಿಕ ಅವರಿಗೆ ‘ಕೆಜಿಎಫ್’ನಲ್ಲಿ ನಟಿಸೋ ಅವಕಾಶ ಸಿಕ್ಕಿತ್ತು.

ಶ್ರೀನಿಧಿ ಶೆಟ್ಟಿ ಅವರು ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ನಂತರ ಮಾಡೆಲಿಂಗ್ ಲೋಕದಲ್ಲಿ ಗುರುತಿಸಿಕೊಂಡರು. ಆ ಬಳಿಕ ಅವರಿಗೆ ‘ಕೆಜಿಎಫ್’ನಲ್ಲಿ ನಟಿಸೋ ಅವಕಾಶ ಸಿಕ್ಕಿತ್ತು.

4 / 5
ಶ್ರೀನಿಧಿ ಶೆಟ್ಟಿ ಅವರಿಗೆ ಈಗ ಬೇಡಿಕೆ ಹೆಚ್ಚಿದೆ. ತಮಿಳಿನ ‘ಕೋಬ್ರಾ’ ಸಿನಿಮಾದಲ್ಲಿ ನಟಿಸಿದ್ದರು. ಚಿಯಾನ್ ವಿಕ್ರಮ್ ನಟನೆಯ ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

ಶ್ರೀನಿಧಿ ಶೆಟ್ಟಿ ಅವರಿಗೆ ಈಗ ಬೇಡಿಕೆ ಹೆಚ್ಚಿದೆ. ತಮಿಳಿನ ‘ಕೋಬ್ರಾ’ ಸಿನಿಮಾದಲ್ಲಿ ನಟಿಸಿದ್ದರು. ಚಿಯಾನ್ ವಿಕ್ರಮ್ ನಟನೆಯ ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ