AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ; ನಟಿಗೆ ಈಗ ವಯಸ್ಸೆಷ್ಟು?

Srinidhi Shetty Birthday : ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್’ ಸರಣಿಯಲ್ಲಿ ರೀನಾ ದೇಸಾಯಿ ಆಗಿ ಮಿಂಚಿದ್ದರು. ರಾಕಿ ಪತ್ನಿಯಾಗಿ ಕಾಣಿಸಿಕೊಂಡಿದ್ದ ಅವರು ಸಾಕಷ್ಟು ಗಮನ ಸೆಳೆದಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 21, 2022 | 11:07 AM

ನಟಿ ಶ್ರೀನಿಧಿ ಶೆಟ್ಟಿ ಅವರು ಮೊದಲ ಬಾರಿಗೆ ನಟಿಸಿದ್ದು ‘ಕೆಜಿಎಫ್’ ಚಿತ್ರದಲ್ಲಿ. ‘ಕೆಜಿಎಫ್​’ ಹಾಗೂ ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ದುಪ್ಪಟ್ಟಾಗಿದೆ.

ನಟಿ ಶ್ರೀನಿಧಿ ಶೆಟ್ಟಿ ಅವರು ಮೊದಲ ಬಾರಿಗೆ ನಟಿಸಿದ್ದು ‘ಕೆಜಿಎಫ್’ ಚಿತ್ರದಲ್ಲಿ. ‘ಕೆಜಿಎಫ್​’ ಹಾಗೂ ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ದುಪ್ಪಟ್ಟಾಗಿದೆ.

1 / 5
ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್’ ಸರಣಿಯಲ್ಲಿ ರೀನಾ ದೇಸಾಯಿ ಆಗಿ ಮಿಂಚಿದ್ದರು. ರಾಕಿ ಪತ್ನಿಯಾಗಿ ಕಾಣಿಸಿಕೊಂಡಿದ್ದ ಅವರು ಸಾಕಷ್ಟು ಗಮನ ಸೆಳೆದಿದ್ದರು.

ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್’ ಸರಣಿಯಲ್ಲಿ ರೀನಾ ದೇಸಾಯಿ ಆಗಿ ಮಿಂಚಿದ್ದರು. ರಾಕಿ ಪತ್ನಿಯಾಗಿ ಕಾಣಿಸಿಕೊಂಡಿದ್ದ ಅವರು ಸಾಕಷ್ಟು ಗಮನ ಸೆಳೆದಿದ್ದರು.

2 / 5
ಇಂದು (ಅಕ್ಟೋಬರ್ 21) ಶ್ರೀನಿಧಿ ಅವರಿಗೆ ಬರ್ತ್​ಡೇ ಸಂಭ್ರಮ. ಎಲ್ಲ ಕಡೆಗಳಿಂದ ಅವರಿಗೆ ಶುಭಾಶಯ ಬರುತ್ತಿದೆ. ಅವರಿಗೆ ಈಗ 29 ವರ್ಷ ವಯಸ್ಸು.

ಇಂದು (ಅಕ್ಟೋಬರ್ 21) ಶ್ರೀನಿಧಿ ಅವರಿಗೆ ಬರ್ತ್​ಡೇ ಸಂಭ್ರಮ. ಎಲ್ಲ ಕಡೆಗಳಿಂದ ಅವರಿಗೆ ಶುಭಾಶಯ ಬರುತ್ತಿದೆ. ಅವರಿಗೆ ಈಗ 29 ವರ್ಷ ವಯಸ್ಸು.

3 / 5
ಶ್ರೀನಿಧಿ ಶೆಟ್ಟಿ ಅವರು ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ನಂತರ ಮಾಡೆಲಿಂಗ್ ಲೋಕದಲ್ಲಿ ಗುರುತಿಸಿಕೊಂಡರು. ಆ ಬಳಿಕ ಅವರಿಗೆ ‘ಕೆಜಿಎಫ್’ನಲ್ಲಿ ನಟಿಸೋ ಅವಕಾಶ ಸಿಕ್ಕಿತ್ತು.

ಶ್ರೀನಿಧಿ ಶೆಟ್ಟಿ ಅವರು ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ನಂತರ ಮಾಡೆಲಿಂಗ್ ಲೋಕದಲ್ಲಿ ಗುರುತಿಸಿಕೊಂಡರು. ಆ ಬಳಿಕ ಅವರಿಗೆ ‘ಕೆಜಿಎಫ್’ನಲ್ಲಿ ನಟಿಸೋ ಅವಕಾಶ ಸಿಕ್ಕಿತ್ತು.

4 / 5
ಶ್ರೀನಿಧಿ ಶೆಟ್ಟಿ ಅವರಿಗೆ ಈಗ ಬೇಡಿಕೆ ಹೆಚ್ಚಿದೆ. ತಮಿಳಿನ ‘ಕೋಬ್ರಾ’ ಸಿನಿಮಾದಲ್ಲಿ ನಟಿಸಿದ್ದರು. ಚಿಯಾನ್ ವಿಕ್ರಮ್ ನಟನೆಯ ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

ಶ್ರೀನಿಧಿ ಶೆಟ್ಟಿ ಅವರಿಗೆ ಈಗ ಬೇಡಿಕೆ ಹೆಚ್ಚಿದೆ. ತಮಿಳಿನ ‘ಕೋಬ್ರಾ’ ಸಿನಿಮಾದಲ್ಲಿ ನಟಿಸಿದ್ದರು. ಚಿಯಾನ್ ವಿಕ್ರಮ್ ನಟನೆಯ ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

5 / 5
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ