AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ‘ಕೆಜಿಎಫ್ 2’ ಚಿತ್ರದ ಡಬ್ಬಿಂಗ್ ಮುಗಿಸಿದ ಶ್ರೀನಿಧಿ ಶೆಟ್ಟಿ; ಇಲ್ಲಿವೆ ಫೋಟೋಗಳು

‘ಕೆಜಿಎಫ್ 2’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ಇದೀಗ ತಮ್ಮ ಪಾತ್ರದ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಟಿ ಚಿತ್ರಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.

TV9 Web
| Edited By: |

Updated on: Feb 04, 2022 | 4:01 PM

Share
‘ಕೆಜಿಎಫ್ 2’ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.

‘ಕೆಜಿಎಫ್ 2’ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.

1 / 5
ಇದೀಗ ನಾಯಕಿ ಶ್ರೀನಿಧಿ ಶೆಟ್ಟಿ ತಮ್ಮ ಪಾತ್ರ ‘ರೀನಾ’ಳ ಡಬ್ಬಿಂಗ್ ಮುಗಿಸಿದ್ದಾರೆ.

ಇದೀಗ ನಾಯಕಿ ಶ್ರೀನಿಧಿ ಶೆಟ್ಟಿ ತಮ್ಮ ಪಾತ್ರ ‘ರೀನಾ’ಳ ಡಬ್ಬಿಂಗ್ ಮುಗಿಸಿದ್ದಾರೆ.

2 / 5
ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಶ್ರೀನಿಧಿ, ‘ಏಪ್ರಿಲ್ 14ಕ್ಕೆ ಸಿಗೋಣ’ ಎಂದು ಬರೆದುಕೊಂಡಿದ್ದಾರೆ.

ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಶ್ರೀನಿಧಿ, ‘ಏಪ್ರಿಲ್ 14ಕ್ಕೆ ಸಿಗೋಣ’ ಎಂದು ಬರೆದುಕೊಂಡಿದ್ದಾರೆ.

3 / 5
ಕೆಜಿಎಫ್ 2 ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಯಶ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ಕೆಜಿಎಫ್ 2 ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಯಶ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

4 / 5
ರವಿ ಬಸ್ರೂರು ಸಂಗೀತ ನೀಡಿರುವ, ವಿಜಯ್ ಕಿರಗಂದೂರು ನಿರ್ಮಾಣದ ಈ ಚಿತ್ರ ಏಪ್ರಿಲ್ 14ರಂದು ಎಲ್ಲೆಡೆ ತೆರೆಕಾಣಲಿದೆ.

ರವಿ ಬಸ್ರೂರು ಸಂಗೀತ ನೀಡಿರುವ, ವಿಜಯ್ ಕಿರಗಂದೂರು ನಿರ್ಮಾಣದ ಈ ಚಿತ್ರ ಏಪ್ರಿಲ್ 14ರಂದು ಎಲ್ಲೆಡೆ ತೆರೆಕಾಣಲಿದೆ.

5 / 5
Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ