AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ‘ಕೆಜಿಎಫ್ 2’ ಚಿತ್ರದ ಡಬ್ಬಿಂಗ್ ಮುಗಿಸಿದ ಶ್ರೀನಿಧಿ ಶೆಟ್ಟಿ; ಇಲ್ಲಿವೆ ಫೋಟೋಗಳು

‘ಕೆಜಿಎಫ್ 2’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ಇದೀಗ ತಮ್ಮ ಪಾತ್ರದ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಟಿ ಚಿತ್ರಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.

TV9 Web
| Updated By: shivaprasad.hs|

Updated on: Feb 04, 2022 | 4:01 PM

Share
‘ಕೆಜಿಎಫ್ 2’ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.

‘ಕೆಜಿಎಫ್ 2’ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.

1 / 5
ಇದೀಗ ನಾಯಕಿ ಶ್ರೀನಿಧಿ ಶೆಟ್ಟಿ ತಮ್ಮ ಪಾತ್ರ ‘ರೀನಾ’ಳ ಡಬ್ಬಿಂಗ್ ಮುಗಿಸಿದ್ದಾರೆ.

ಇದೀಗ ನಾಯಕಿ ಶ್ರೀನಿಧಿ ಶೆಟ್ಟಿ ತಮ್ಮ ಪಾತ್ರ ‘ರೀನಾ’ಳ ಡಬ್ಬಿಂಗ್ ಮುಗಿಸಿದ್ದಾರೆ.

2 / 5
ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಶ್ರೀನಿಧಿ, ‘ಏಪ್ರಿಲ್ 14ಕ್ಕೆ ಸಿಗೋಣ’ ಎಂದು ಬರೆದುಕೊಂಡಿದ್ದಾರೆ.

ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಶ್ರೀನಿಧಿ, ‘ಏಪ್ರಿಲ್ 14ಕ್ಕೆ ಸಿಗೋಣ’ ಎಂದು ಬರೆದುಕೊಂಡಿದ್ದಾರೆ.

3 / 5
ಕೆಜಿಎಫ್ 2 ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಯಶ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ಕೆಜಿಎಫ್ 2 ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಯಶ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

4 / 5
ರವಿ ಬಸ್ರೂರು ಸಂಗೀತ ನೀಡಿರುವ, ವಿಜಯ್ ಕಿರಗಂದೂರು ನಿರ್ಮಾಣದ ಈ ಚಿತ್ರ ಏಪ್ರಿಲ್ 14ರಂದು ಎಲ್ಲೆಡೆ ತೆರೆಕಾಣಲಿದೆ.

ರವಿ ಬಸ್ರೂರು ಸಂಗೀತ ನೀಡಿರುವ, ವಿಜಯ್ ಕಿರಗಂದೂರು ನಿರ್ಮಾಣದ ಈ ಚಿತ್ರ ಏಪ್ರಿಲ್ 14ರಂದು ಎಲ್ಲೆಡೆ ತೆರೆಕಾಣಲಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!