AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ‘ಕೆಜಿಎಫ್ 2’ ಬಳಿಕ ಈಗೇನು ಮಾಡುತ್ತಿದ್ದಾರೆ ಶ್ರೀನಿಧಿ ಶೆಟ್ಟಿ?

‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿಗೆ ಖ್ಯಾತಿ ಹೆಚ್ಚಿತು. ಹೀಗಾಗಿ, ಅವರು ಸಂಭಾವನೆ ಹೆಚ್ಚಿಸಿಕೊಂಡರು. ಇದೇ ಅವರಿಗೆ ಮುಳುವಾಗಿದೆ.

ರಾಜೇಶ್ ದುಗ್ಗುಮನೆ
|

Updated on: Apr 20, 2023 | 9:30 AM

Share
ನಟಿ ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್ 2’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ‘ಕೆಜಿಎಫ್’ ಸರಣಿ ಅವರ ಮೊದಲ ಸಿನಿಮಾ. 2018ರಿಂದ ಇಲ್ಲಿಯವರೆಗೆ ಅವರು ನಟಿಸಿರೋದು ಮೂರು ಸಿನಿಮಾಗಳಲ್ಲಿ ಮಾತ್ರ.

ನಟಿ ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್ 2’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ‘ಕೆಜಿಎಫ್’ ಸರಣಿ ಅವರ ಮೊದಲ ಸಿನಿಮಾ. 2018ರಿಂದ ಇಲ್ಲಿಯವರೆಗೆ ಅವರು ನಟಿಸಿರೋದು ಮೂರು ಸಿನಿಮಾಗಳಲ್ಲಿ ಮಾತ್ರ.

1 / 5
‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿಗೆ ಖ್ಯಾತಿ ಹೆಚ್ಚಿತು. ಹೀಗಾಗಿ, ಅವರು ಸಂಭಾವನೆ ಹೆಚ್ಚಿಸಿಕೊಂಡರು. ಇದೇ ಅವರಿಗೆ ಮುಳುವಾಗಿದೆ.

‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿಗೆ ಖ್ಯಾತಿ ಹೆಚ್ಚಿತು. ಹೀಗಾಗಿ, ಅವರು ಸಂಭಾವನೆ ಹೆಚ್ಚಿಸಿಕೊಂಡರು. ಇದೇ ಅವರಿಗೆ ಮುಳುವಾಗಿದೆ.

2 / 5
‘ಕೋಬ್ರಾ’ ಸಿನಿಮಾದಲ್ಲಿ ನಟಿಸೋಕೆ ಶ್ರೀನಿಧಿ ಶೆಟ್ಟಿ 6-7 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಇದೇ ಮೊತ್ತದಲ್ಲಿ ಸಂಭಾವನೆ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ನಿರ್ಮಾಪಕರು ರೆಡಿ ಇಲ್ಲ.

‘ಕೋಬ್ರಾ’ ಸಿನಿಮಾದಲ್ಲಿ ನಟಿಸೋಕೆ ಶ್ರೀನಿಧಿ ಶೆಟ್ಟಿ 6-7 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಇದೇ ಮೊತ್ತದಲ್ಲಿ ಸಂಭಾವನೆ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ನಿರ್ಮಾಪಕರು ರೆಡಿ ಇಲ್ಲ.

3 / 5
ಸದ್ಯ ಶ್ರೀನಿಧಿ ಶೆಟ್ಟಿ ಕೈಯಲ್ಲಿ ಯಾವುದೇ ಹೊಸ ಸಿನಿಮಾ ಇಲ್ಲ. ಅವರ ಮುಂದಿನ ಚಿತ್ರ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಸದ್ಯ ಶ್ರೀನಿಧಿ ಶೆಟ್ಟಿ ಕೈಯಲ್ಲಿ ಯಾವುದೇ ಹೊಸ ಸಿನಿಮಾ ಇಲ್ಲ. ಅವರ ಮುಂದಿನ ಚಿತ್ರ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

4 / 5
ಶ್ರೀನಿಧಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೊಸ ಹೊಸ ಫೋಟೋಶೂಟ್ ಮಾಡಿಸಿ ಅವರು ಗಮನ ಸೆಳೆಯುತ್ತಿದ್ದಾರೆ.

ಶ್ರೀನಿಧಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೊಸ ಹೊಸ ಫೋಟೋಶೂಟ್ ಮಾಡಿಸಿ ಅವರು ಗಮನ ಸೆಳೆಯುತ್ತಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ