AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ‘ಕೆಜಿಎಫ್ 2’ ಬಳಿಕ ಈಗೇನು ಮಾಡುತ್ತಿದ್ದಾರೆ ಶ್ರೀನಿಧಿ ಶೆಟ್ಟಿ?

‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿಗೆ ಖ್ಯಾತಿ ಹೆಚ್ಚಿತು. ಹೀಗಾಗಿ, ಅವರು ಸಂಭಾವನೆ ಹೆಚ್ಚಿಸಿಕೊಂಡರು. ಇದೇ ಅವರಿಗೆ ಮುಳುವಾಗಿದೆ.

ರಾಜೇಶ್ ದುಗ್ಗುಮನೆ
|

Updated on: Apr 20, 2023 | 9:30 AM

Share
ನಟಿ ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್ 2’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ‘ಕೆಜಿಎಫ್’ ಸರಣಿ ಅವರ ಮೊದಲ ಸಿನಿಮಾ. 2018ರಿಂದ ಇಲ್ಲಿಯವರೆಗೆ ಅವರು ನಟಿಸಿರೋದು ಮೂರು ಸಿನಿಮಾಗಳಲ್ಲಿ ಮಾತ್ರ.

ನಟಿ ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್ 2’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ‘ಕೆಜಿಎಫ್’ ಸರಣಿ ಅವರ ಮೊದಲ ಸಿನಿಮಾ. 2018ರಿಂದ ಇಲ್ಲಿಯವರೆಗೆ ಅವರು ನಟಿಸಿರೋದು ಮೂರು ಸಿನಿಮಾಗಳಲ್ಲಿ ಮಾತ್ರ.

1 / 5
‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿಗೆ ಖ್ಯಾತಿ ಹೆಚ್ಚಿತು. ಹೀಗಾಗಿ, ಅವರು ಸಂಭಾವನೆ ಹೆಚ್ಚಿಸಿಕೊಂಡರು. ಇದೇ ಅವರಿಗೆ ಮುಳುವಾಗಿದೆ.

‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿಗೆ ಖ್ಯಾತಿ ಹೆಚ್ಚಿತು. ಹೀಗಾಗಿ, ಅವರು ಸಂಭಾವನೆ ಹೆಚ್ಚಿಸಿಕೊಂಡರು. ಇದೇ ಅವರಿಗೆ ಮುಳುವಾಗಿದೆ.

2 / 5
‘ಕೋಬ್ರಾ’ ಸಿನಿಮಾದಲ್ಲಿ ನಟಿಸೋಕೆ ಶ್ರೀನಿಧಿ ಶೆಟ್ಟಿ 6-7 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಇದೇ ಮೊತ್ತದಲ್ಲಿ ಸಂಭಾವನೆ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ನಿರ್ಮಾಪಕರು ರೆಡಿ ಇಲ್ಲ.

‘ಕೋಬ್ರಾ’ ಸಿನಿಮಾದಲ್ಲಿ ನಟಿಸೋಕೆ ಶ್ರೀನಿಧಿ ಶೆಟ್ಟಿ 6-7 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಇದೇ ಮೊತ್ತದಲ್ಲಿ ಸಂಭಾವನೆ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ನಿರ್ಮಾಪಕರು ರೆಡಿ ಇಲ್ಲ.

3 / 5
ಸದ್ಯ ಶ್ರೀನಿಧಿ ಶೆಟ್ಟಿ ಕೈಯಲ್ಲಿ ಯಾವುದೇ ಹೊಸ ಸಿನಿಮಾ ಇಲ್ಲ. ಅವರ ಮುಂದಿನ ಚಿತ್ರ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಸದ್ಯ ಶ್ರೀನಿಧಿ ಶೆಟ್ಟಿ ಕೈಯಲ್ಲಿ ಯಾವುದೇ ಹೊಸ ಸಿನಿಮಾ ಇಲ್ಲ. ಅವರ ಮುಂದಿನ ಚಿತ್ರ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

4 / 5
ಶ್ರೀನಿಧಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೊಸ ಹೊಸ ಫೋಟೋಶೂಟ್ ಮಾಡಿಸಿ ಅವರು ಗಮನ ಸೆಳೆಯುತ್ತಿದ್ದಾರೆ.

ಶ್ರೀನಿಧಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೊಸ ಹೊಸ ಫೋಟೋಶೂಟ್ ಮಾಡಿಸಿ ಅವರು ಗಮನ ಸೆಳೆಯುತ್ತಿದ್ದಾರೆ.

5 / 5
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ