AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ‘ಕೆಜಿಎಫ್ 2’ ಬಳಿಕ ಈಗೇನು ಮಾಡುತ್ತಿದ್ದಾರೆ ಶ್ರೀನಿಧಿ ಶೆಟ್ಟಿ?

‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿಗೆ ಖ್ಯಾತಿ ಹೆಚ್ಚಿತು. ಹೀಗಾಗಿ, ಅವರು ಸಂಭಾವನೆ ಹೆಚ್ಚಿಸಿಕೊಂಡರು. ಇದೇ ಅವರಿಗೆ ಮುಳುವಾಗಿದೆ.

ರಾಜೇಶ್ ದುಗ್ಗುಮನೆ
|

Updated on: Apr 20, 2023 | 9:30 AM

Share
ನಟಿ ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್ 2’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ‘ಕೆಜಿಎಫ್’ ಸರಣಿ ಅವರ ಮೊದಲ ಸಿನಿಮಾ. 2018ರಿಂದ ಇಲ್ಲಿಯವರೆಗೆ ಅವರು ನಟಿಸಿರೋದು ಮೂರು ಸಿನಿಮಾಗಳಲ್ಲಿ ಮಾತ್ರ.

ನಟಿ ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್ 2’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ‘ಕೆಜಿಎಫ್’ ಸರಣಿ ಅವರ ಮೊದಲ ಸಿನಿಮಾ. 2018ರಿಂದ ಇಲ್ಲಿಯವರೆಗೆ ಅವರು ನಟಿಸಿರೋದು ಮೂರು ಸಿನಿಮಾಗಳಲ್ಲಿ ಮಾತ್ರ.

1 / 5
‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿಗೆ ಖ್ಯಾತಿ ಹೆಚ್ಚಿತು. ಹೀಗಾಗಿ, ಅವರು ಸಂಭಾವನೆ ಹೆಚ್ಚಿಸಿಕೊಂಡರು. ಇದೇ ಅವರಿಗೆ ಮುಳುವಾಗಿದೆ.

‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿಗೆ ಖ್ಯಾತಿ ಹೆಚ್ಚಿತು. ಹೀಗಾಗಿ, ಅವರು ಸಂಭಾವನೆ ಹೆಚ್ಚಿಸಿಕೊಂಡರು. ಇದೇ ಅವರಿಗೆ ಮುಳುವಾಗಿದೆ.

2 / 5
‘ಕೋಬ್ರಾ’ ಸಿನಿಮಾದಲ್ಲಿ ನಟಿಸೋಕೆ ಶ್ರೀನಿಧಿ ಶೆಟ್ಟಿ 6-7 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಇದೇ ಮೊತ್ತದಲ್ಲಿ ಸಂಭಾವನೆ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ನಿರ್ಮಾಪಕರು ರೆಡಿ ಇಲ್ಲ.

‘ಕೋಬ್ರಾ’ ಸಿನಿಮಾದಲ್ಲಿ ನಟಿಸೋಕೆ ಶ್ರೀನಿಧಿ ಶೆಟ್ಟಿ 6-7 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಇದೇ ಮೊತ್ತದಲ್ಲಿ ಸಂಭಾವನೆ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ನಿರ್ಮಾಪಕರು ರೆಡಿ ಇಲ್ಲ.

3 / 5
ಸದ್ಯ ಶ್ರೀನಿಧಿ ಶೆಟ್ಟಿ ಕೈಯಲ್ಲಿ ಯಾವುದೇ ಹೊಸ ಸಿನಿಮಾ ಇಲ್ಲ. ಅವರ ಮುಂದಿನ ಚಿತ್ರ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಸದ್ಯ ಶ್ರೀನಿಧಿ ಶೆಟ್ಟಿ ಕೈಯಲ್ಲಿ ಯಾವುದೇ ಹೊಸ ಸಿನಿಮಾ ಇಲ್ಲ. ಅವರ ಮುಂದಿನ ಚಿತ್ರ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

4 / 5
ಶ್ರೀನಿಧಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೊಸ ಹೊಸ ಫೋಟೋಶೂಟ್ ಮಾಡಿಸಿ ಅವರು ಗಮನ ಸೆಳೆಯುತ್ತಿದ್ದಾರೆ.

ಶ್ರೀನಿಧಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೊಸ ಹೊಸ ಫೋಟೋಶೂಟ್ ಮಾಡಿಸಿ ಅವರು ಗಮನ ಸೆಳೆಯುತ್ತಿದ್ದಾರೆ.

5 / 5
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!