AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’ ಚೆಲುವೆ ಶ್ರೀನಿಧಿ ಶೆಟ್ಟಿಯ ಹೊಸ ಸಿನಿಮಾ: ನಾಯಕ ಯಾರು?

Srinidhi Shetty: 'ಕೆಜಿಎಫ್' ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಗೆ ಆ ಸಿನಿಮಾದ ಬಳಿಕ ನಿರೀಕ್ಷಿತ ಮಟ್ಟದಲ್ಲಿ ಅವಕಾಶಗಳು ಲಭಿಸಲಿಲ್ಲ. ಇದೀಗ ಹೊಸ ಸಿನಿಮಾವೊಂದನ್ನು ಶ್ರೀನಿಧಿ ಒಪ್ಪಿಕೊಂಡಿದ್ದು, ಮುಹೂರ್ತ ನಡೆದಿದೆ. ಸಿನಿಮಾದ ನಾಯಕ ಯಾರು?

ಮಂಜುನಾಥ ಸಿ.
|

Updated on: Oct 20, 2023 | 8:44 PM

Share
'ಕೆಜಿಎಫ್', ಕನ್ನಡ ಚಿತ್ರರಂಗದ ಪಾಲಿಗೆ ಹೊರ ರಾಜ್ಯಗಳಲ್ಲಿ ಅವಕಾಶಗಳ ದೊಡ್ಡ ಹೆಬ್ಬಾಗಿಲೊಂದನ್ನು ತೆರೆದ ಸಿನಿಮಾ.

'ಕೆಜಿಎಫ್', ಕನ್ನಡ ಚಿತ್ರರಂಗದ ಪಾಲಿಗೆ ಹೊರ ರಾಜ್ಯಗಳಲ್ಲಿ ಅವಕಾಶಗಳ ದೊಡ್ಡ ಹೆಬ್ಬಾಗಿಲೊಂದನ್ನು ತೆರೆದ ಸಿನಿಮಾ.

1 / 8
'ಕೆಜಿಎಫ್' ಸಿನಿಮಾದಲ್ಲಿ ಕೆಲಸ ಮಾಡಿದ ತಂತ್ರಜ್ಞರು ನಟರಿಗೆ ಹಲವು ಅವಕಾಶಗಳು ಲಭಿಸಿವೆ. ಆದರೆ ನಾಯಕಿ ಶ್ರೀನಿಧಿ ಶೆಟ್ಟಿಗೆ ನಿರೀಕ್ಷಿತ ಮಟ್ಟದಲ್ಲಿ ಅವಕಾಶಗಳು ಲಭಿಸಲಿಲ್ಲ ಎಂದೇ ಹೇಳಬೇಕು.

'ಕೆಜಿಎಫ್' ಸಿನಿಮಾದಲ್ಲಿ ಕೆಲಸ ಮಾಡಿದ ತಂತ್ರಜ್ಞರು ನಟರಿಗೆ ಹಲವು ಅವಕಾಶಗಳು ಲಭಿಸಿವೆ. ಆದರೆ ನಾಯಕಿ ಶ್ರೀನಿಧಿ ಶೆಟ್ಟಿಗೆ ನಿರೀಕ್ಷಿತ ಮಟ್ಟದಲ್ಲಿ ಅವಕಾಶಗಳು ಲಭಿಸಲಿಲ್ಲ ಎಂದೇ ಹೇಳಬೇಕು.

2 / 8
ಇದೀಗ ಶ್ರೀನಿಧಿ ಶೆಟ್ಟಿ ಹೊಸದೊಂದು ಸಿನಿಮಾಕ್ಕೆ ಸಹಿ ಹಾಕಿದ್ದು, ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.

ಇದೀಗ ಶ್ರೀನಿಧಿ ಶೆಟ್ಟಿ ಹೊಸದೊಂದು ಸಿನಿಮಾಕ್ಕೆ ಸಹಿ ಹಾಕಿದ್ದು, ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.

3 / 8
'ತೆಲುಸು ಕದಾ' ಹೆಸರಿನ ತೆಲುಗು ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ರಾಶಿ ಖನ್ನಾ ಸಹ ಇದ್ದಾರೆ.

'ತೆಲುಸು ಕದಾ' ಹೆಸರಿನ ತೆಲುಗು ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ರಾಶಿ ಖನ್ನಾ ಸಹ ಇದ್ದಾರೆ.

4 / 8
ಶ್ರೀನಿಧಿ ಶೆಟ್ಟಿಗೆ ಇದು ನಾಲ್ಕನೇ ಸಿನಿಮಾ. 'ಕೆಜಿಎಫ್ 1, 2' ಹಾಗೂ ತಮಿಳಿನ 'ಕೋಬ್ರಾ' ಹೆಸರಿನ ಸಿನಿಮಾದಲ್ಲಿ ಶ್ರೀನಿಧಿ ನಟಿಸಿದ್ದರು. ಈಗ 'ತೆಲುಸು ಕದಾ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಶ್ರೀನಿಧಿ ಶೆಟ್ಟಿಗೆ ಇದು ನಾಲ್ಕನೇ ಸಿನಿಮಾ. 'ಕೆಜಿಎಫ್ 1, 2' ಹಾಗೂ ತಮಿಳಿನ 'ಕೋಬ್ರಾ' ಹೆಸರಿನ ಸಿನಿಮಾದಲ್ಲಿ ಶ್ರೀನಿಧಿ ನಟಿಸಿದ್ದರು. ಈಗ 'ತೆಲುಸು ಕದಾ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

5 / 8
ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು, ತೆಲುಗು ನಟರಾದ ನಾನಿ, ನಿತಿನ್ ಅವರುಗಳು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು, ತೆಲುಗು ನಟರಾದ ನಾನಿ, ನಿತಿನ್ ಅವರುಗಳು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.

6 / 8
ಈ ಸಿನಿಮಾದ ಬಳಿಕ ಶ್ರೀನಿಧಿ ಶೆಟ್ಟಿಗೆ ಇನ್ನೂ ಹೆಚ್ಚಿನ ಅವಕಾಗಳು ಬರುವ ನಿರೀಕ್ಷೆ ಇದೆ.

ಈ ಸಿನಿಮಾದ ಬಳಿಕ ಶ್ರೀನಿಧಿ ಶೆಟ್ಟಿಗೆ ಇನ್ನೂ ಹೆಚ್ಚಿನ ಅವಕಾಗಳು ಬರುವ ನಿರೀಕ್ಷೆ ಇದೆ.

7 / 8
'ತೆಲುಸು ಕದಾ' ಸಿನಿಮಾಕ್ಕೆ ಸಿದ್ದು ಜೊನ್ನಲಗಡ್ಡ ನಾಯಕ. ಈ ಹಿಂದೆ 'ಡಿಜೆ ಟಿಲ್ಲು' ಸಿನಿಮಾದಲ್ಲಿ ಸಿದ್ದು ನಟಿಸಿದ್ದರು.

'ತೆಲುಸು ಕದಾ' ಸಿನಿಮಾಕ್ಕೆ ಸಿದ್ದು ಜೊನ್ನಲಗಡ್ಡ ನಾಯಕ. ಈ ಹಿಂದೆ 'ಡಿಜೆ ಟಿಲ್ಲು' ಸಿನಿಮಾದಲ್ಲಿ ಸಿದ್ದು ನಟಿಸಿದ್ದರು.

8 / 8
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ