AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’ ಚೆಲುವೆ ಶ್ರೀನಿಧಿ ಶೆಟ್ಟಿಯ ಹೊಸ ಸಿನಿಮಾ: ನಾಯಕ ಯಾರು?

Srinidhi Shetty: 'ಕೆಜಿಎಫ್' ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಗೆ ಆ ಸಿನಿಮಾದ ಬಳಿಕ ನಿರೀಕ್ಷಿತ ಮಟ್ಟದಲ್ಲಿ ಅವಕಾಶಗಳು ಲಭಿಸಲಿಲ್ಲ. ಇದೀಗ ಹೊಸ ಸಿನಿಮಾವೊಂದನ್ನು ಶ್ರೀನಿಧಿ ಒಪ್ಪಿಕೊಂಡಿದ್ದು, ಮುಹೂರ್ತ ನಡೆದಿದೆ. ಸಿನಿಮಾದ ನಾಯಕ ಯಾರು?

ಮಂಜುನಾಥ ಸಿ.
|

Updated on: Oct 20, 2023 | 8:44 PM

Share
'ಕೆಜಿಎಫ್', ಕನ್ನಡ ಚಿತ್ರರಂಗದ ಪಾಲಿಗೆ ಹೊರ ರಾಜ್ಯಗಳಲ್ಲಿ ಅವಕಾಶಗಳ ದೊಡ್ಡ ಹೆಬ್ಬಾಗಿಲೊಂದನ್ನು ತೆರೆದ ಸಿನಿಮಾ.

'ಕೆಜಿಎಫ್', ಕನ್ನಡ ಚಿತ್ರರಂಗದ ಪಾಲಿಗೆ ಹೊರ ರಾಜ್ಯಗಳಲ್ಲಿ ಅವಕಾಶಗಳ ದೊಡ್ಡ ಹೆಬ್ಬಾಗಿಲೊಂದನ್ನು ತೆರೆದ ಸಿನಿಮಾ.

1 / 8
'ಕೆಜಿಎಫ್' ಸಿನಿಮಾದಲ್ಲಿ ಕೆಲಸ ಮಾಡಿದ ತಂತ್ರಜ್ಞರು ನಟರಿಗೆ ಹಲವು ಅವಕಾಶಗಳು ಲಭಿಸಿವೆ. ಆದರೆ ನಾಯಕಿ ಶ್ರೀನಿಧಿ ಶೆಟ್ಟಿಗೆ ನಿರೀಕ್ಷಿತ ಮಟ್ಟದಲ್ಲಿ ಅವಕಾಶಗಳು ಲಭಿಸಲಿಲ್ಲ ಎಂದೇ ಹೇಳಬೇಕು.

'ಕೆಜಿಎಫ್' ಸಿನಿಮಾದಲ್ಲಿ ಕೆಲಸ ಮಾಡಿದ ತಂತ್ರಜ್ಞರು ನಟರಿಗೆ ಹಲವು ಅವಕಾಶಗಳು ಲಭಿಸಿವೆ. ಆದರೆ ನಾಯಕಿ ಶ್ರೀನಿಧಿ ಶೆಟ್ಟಿಗೆ ನಿರೀಕ್ಷಿತ ಮಟ್ಟದಲ್ಲಿ ಅವಕಾಶಗಳು ಲಭಿಸಲಿಲ್ಲ ಎಂದೇ ಹೇಳಬೇಕು.

2 / 8
ಇದೀಗ ಶ್ರೀನಿಧಿ ಶೆಟ್ಟಿ ಹೊಸದೊಂದು ಸಿನಿಮಾಕ್ಕೆ ಸಹಿ ಹಾಕಿದ್ದು, ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.

ಇದೀಗ ಶ್ರೀನಿಧಿ ಶೆಟ್ಟಿ ಹೊಸದೊಂದು ಸಿನಿಮಾಕ್ಕೆ ಸಹಿ ಹಾಕಿದ್ದು, ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.

3 / 8
'ತೆಲುಸು ಕದಾ' ಹೆಸರಿನ ತೆಲುಗು ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ರಾಶಿ ಖನ್ನಾ ಸಹ ಇದ್ದಾರೆ.

'ತೆಲುಸು ಕದಾ' ಹೆಸರಿನ ತೆಲುಗು ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ರಾಶಿ ಖನ್ನಾ ಸಹ ಇದ್ದಾರೆ.

4 / 8
ಶ್ರೀನಿಧಿ ಶೆಟ್ಟಿಗೆ ಇದು ನಾಲ್ಕನೇ ಸಿನಿಮಾ. 'ಕೆಜಿಎಫ್ 1, 2' ಹಾಗೂ ತಮಿಳಿನ 'ಕೋಬ್ರಾ' ಹೆಸರಿನ ಸಿನಿಮಾದಲ್ಲಿ ಶ್ರೀನಿಧಿ ನಟಿಸಿದ್ದರು. ಈಗ 'ತೆಲುಸು ಕದಾ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಶ್ರೀನಿಧಿ ಶೆಟ್ಟಿಗೆ ಇದು ನಾಲ್ಕನೇ ಸಿನಿಮಾ. 'ಕೆಜಿಎಫ್ 1, 2' ಹಾಗೂ ತಮಿಳಿನ 'ಕೋಬ್ರಾ' ಹೆಸರಿನ ಸಿನಿಮಾದಲ್ಲಿ ಶ್ರೀನಿಧಿ ನಟಿಸಿದ್ದರು. ಈಗ 'ತೆಲುಸು ಕದಾ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

5 / 8
ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು, ತೆಲುಗು ನಟರಾದ ನಾನಿ, ನಿತಿನ್ ಅವರುಗಳು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ನಡೆದಿದ್ದು, ತೆಲುಗು ನಟರಾದ ನಾನಿ, ನಿತಿನ್ ಅವರುಗಳು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.

6 / 8
ಈ ಸಿನಿಮಾದ ಬಳಿಕ ಶ್ರೀನಿಧಿ ಶೆಟ್ಟಿಗೆ ಇನ್ನೂ ಹೆಚ್ಚಿನ ಅವಕಾಗಳು ಬರುವ ನಿರೀಕ್ಷೆ ಇದೆ.

ಈ ಸಿನಿಮಾದ ಬಳಿಕ ಶ್ರೀನಿಧಿ ಶೆಟ್ಟಿಗೆ ಇನ್ನೂ ಹೆಚ್ಚಿನ ಅವಕಾಗಳು ಬರುವ ನಿರೀಕ್ಷೆ ಇದೆ.

7 / 8
'ತೆಲುಸು ಕದಾ' ಸಿನಿಮಾಕ್ಕೆ ಸಿದ್ದು ಜೊನ್ನಲಗಡ್ಡ ನಾಯಕ. ಈ ಹಿಂದೆ 'ಡಿಜೆ ಟಿಲ್ಲು' ಸಿನಿಮಾದಲ್ಲಿ ಸಿದ್ದು ನಟಿಸಿದ್ದರು.

'ತೆಲುಸು ಕದಾ' ಸಿನಿಮಾಕ್ಕೆ ಸಿದ್ದು ಜೊನ್ನಲಗಡ್ಡ ನಾಯಕ. ಈ ಹಿಂದೆ 'ಡಿಜೆ ಟಿಲ್ಲು' ಸಿನಿಮಾದಲ್ಲಿ ಸಿದ್ದು ನಟಿಸಿದ್ದರು.

8 / 8
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ