AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಬಳಿಕ ಶ್ರೀನಿಧಿ ಶೆಟ್ಟಿ ಸೈಲೆಂಟ್; ಈಗ ಕನ್ನಡದ ಸ್ಟಾರ್ ಹೀರೋ ಚಿತ್ರಕ್ಕೆ ನಾಯಕಿ

‘ಕೆಜಿಎಫ್’ ಶ್ರೀನಿಧಿ ಶೆಟ್ಟಿ ಅವರ ಮೊದಲ ಸಿನಿಮಾ. ‘ಕೆಜಿಎಫ್ 2’ ಅವರ ಎರಡನೇ ಸಿನಿಮಾ. ಮರೂನೇ ಸಿನಿಮಾ ತಮಿಳಿನಲ್ಲಿ. ಆ ಬಳಿಕ ಅವರು ಸಿನಿಮಾ ಮಾಡಿರಲೇ ಇಲ್ಲ. ಈಗ ಅವರ ನಟನೆಯ ಮತ್ತೊಂದು ಸಿನಿಮಾ ರಿಲೀಸ್​ಗೆ ರೆಡಿ ಆಗುತ್ತಿದೆ. ಅಲ್ಲದೆ, ಕನ್ನಡದ ಸ್ಟಾರ್ ಹೀರೋ ಚಿತ್ರಕ್ಕೆ ನಾಯಕಿ ಆಗುತ್ತಿದ್ದಾರೆ.

ರಾಚಪ್ಪಾಜಿ ನಾಯ್ಕ್
| Edited By: |

Updated on: Apr 21, 2025 | 12:45 PM

Share
ಶ್ರೀನಿಧಿ ಶೆಟ್ಟಿ ಅವರು ಮಾಡೆಲ್​ ಆಗಿ ಗಮನ ಸೆಳೆದವರು. ಆ ಬಳಿಕ ಅವರಿಗೆ ‘ಕೆಜಿಎಫ್’ ಚಿತ್ರದಲ್ಲಿ ನಟಿಸೋ ಆಫರ್ ಸಿಕ್ಕಿತು. ಈ ಸಿನಿಮಾದಲ್ಲಿ ನಟಿಸಿದ ಬಳಿಕ ಶ್ರೀನಿಧಿ ಶೆಟ್ಟಿ ವೃತ್ತಿ ಜೀವನ ಬದಲಾಯಿತು. ಎರಡನೇ ಪಾರ್ಟ್​ನಲ್ಲೂ ಶ್ರೀನಿಧಿ ಅವರು ನಟಿಸಿದರು.

ಶ್ರೀನಿಧಿ ಶೆಟ್ಟಿ ಅವರು ಮಾಡೆಲ್​ ಆಗಿ ಗಮನ ಸೆಳೆದವರು. ಆ ಬಳಿಕ ಅವರಿಗೆ ‘ಕೆಜಿಎಫ್’ ಚಿತ್ರದಲ್ಲಿ ನಟಿಸೋ ಆಫರ್ ಸಿಕ್ಕಿತು. ಈ ಸಿನಿಮಾದಲ್ಲಿ ನಟಿಸಿದ ಬಳಿಕ ಶ್ರೀನಿಧಿ ಶೆಟ್ಟಿ ವೃತ್ತಿ ಜೀವನ ಬದಲಾಯಿತು. ಎರಡನೇ ಪಾರ್ಟ್​ನಲ್ಲೂ ಶ್ರೀನಿಧಿ ಅವರು ನಟಿಸಿದರು.

1 / 5
‘ಕೆಜಿಎಫ್’ ರೀತಿಯ ಹಿಟ್ ಸಿನಿಮಾಗಳಲ್ಲಿ ನಟಿಸಿದ ಬಳಿಕ ನಟಿಯರಿಗೆ ಸಾಲು ಸಾಲು ಆಫರ್​ಗಳು ಬರುತ್ತವೆ. ಅದನ್ನು ಬಾಚಿಕೊಂಡು ನಟಿಯರು ಸೆಟಲ್ ಆಗುತ್ತಾರೆ. ಆದರೆ, ಶ್ರೀನಿಧಿ ಶೆಟ್ಟಿ ಆ ರೀತಿ ಮಾಡಲೇ ಇಲ್ಲ ಅನ್ನೋದು ವಿಶೇಷ.

‘ಕೆಜಿಎಫ್’ ರೀತಿಯ ಹಿಟ್ ಸಿನಿಮಾಗಳಲ್ಲಿ ನಟಿಸಿದ ಬಳಿಕ ನಟಿಯರಿಗೆ ಸಾಲು ಸಾಲು ಆಫರ್​ಗಳು ಬರುತ್ತವೆ. ಅದನ್ನು ಬಾಚಿಕೊಂಡು ನಟಿಯರು ಸೆಟಲ್ ಆಗುತ್ತಾರೆ. ಆದರೆ, ಶ್ರೀನಿಧಿ ಶೆಟ್ಟಿ ಆ ರೀತಿ ಮಾಡಲೇ ಇಲ್ಲ ಅನ್ನೋದು ವಿಶೇಷ.

2 / 5
‘ಕೆಜಿಎಫ್ 2’ ಬಳಿಕ ರಿಲೀಸ್ ಆಗಿದ್ದು ತಮಿಳಿನ ‘ಕೋಬ್ರಾ’ ಸಿನಿಮಾ ಮಾತ್ರ. ಆ ಬಳಿಕ ಶ್ರೀನಿಧಿ ಶೆಟ್ಟಿ ಕಳೆದೇ ಹೋದರು. ಅವರು ಸಿನಿಮಾಗಳಲ್ಲಿ ನಟಿಸಲೇ ಇಲ್ಲ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಯಿತು. ಈಗ ಅವರು ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ.

‘ಕೆಜಿಎಫ್ 2’ ಬಳಿಕ ರಿಲೀಸ್ ಆಗಿದ್ದು ತಮಿಳಿನ ‘ಕೋಬ್ರಾ’ ಸಿನಿಮಾ ಮಾತ್ರ. ಆ ಬಳಿಕ ಶ್ರೀನಿಧಿ ಶೆಟ್ಟಿ ಕಳೆದೇ ಹೋದರು. ಅವರು ಸಿನಿಮಾಗಳಲ್ಲಿ ನಟಿಸಲೇ ಇಲ್ಲ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಯಿತು. ಈಗ ಅವರು ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ.

3 / 5
ತೆಲುಗಿನ ‘ಹಿಟ್ 3’ ಚಿತ್ರಕ್ಕೆ ಶ್ರೀನಿಧಿ ಶೆಟ್ಟಿ ನಾಯಕಿ. ಮೇ 1ರಂದು ಸಿನಿಮಾ ರಿಲೀಸ್ ಆಗಲಿದೆ. ನಾನಿ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮೂಲಕ ಶ್ರೀನಿಧಿ ಕಂಬ್ಯಾಕ್ ಮಾಡುತ್ತಿದ್ದು ಅವರು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ.

ತೆಲುಗಿನ ‘ಹಿಟ್ 3’ ಚಿತ್ರಕ್ಕೆ ಶ್ರೀನಿಧಿ ಶೆಟ್ಟಿ ನಾಯಕಿ. ಮೇ 1ರಂದು ಸಿನಿಮಾ ರಿಲೀಸ್ ಆಗಲಿದೆ. ನಾನಿ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮೂಲಕ ಶ್ರೀನಿಧಿ ಕಂಬ್ಯಾಕ್ ಮಾಡುತ್ತಿದ್ದು ಅವರು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ.

4 / 5
ಶ್ರೀನಿಧಿ ಶೆಟ್ಟಿ ಅವರ ಕೈಯಲ್ಲಿ ಸದ್ಯ ‘ತೆಲುಸು ಕಾದ’ ಮೊದಲಾದ ಚಿತ್ರಗಳಿವೆ. ‘ಕಿಚ್ಚ 47’ ಚಿತ್ರಕ್ಕೆ ಅವರೇ ನಾಯಕಿ ಎನ್ನುವ ಮಾತುಗಳು ಕೇಳಿ ಬಂದಿವೆ. ಈ ವಿಚಾರ ನಿಜವೇ ಆದಲ್ಲಿ ಫ್ಯಾನ್ಸ್ ಪಾಲಿಗೆ ಖುಷಿ ಆಗೋದು ಗ್ಯಾರಂಟಿ. ಈ ಚಿತ್ರದ ಮೂಲಕ ಅವರು ಮತ್ತೆ ಕನ್ನಡಕ್ಕೆ ಕಂಬ್ಯಾಕ್ ಮಾಡಿದಂತೆ ಆಗುತ್ತದೆ.

ಶ್ರೀನಿಧಿ ಶೆಟ್ಟಿ ಅವರ ಕೈಯಲ್ಲಿ ಸದ್ಯ ‘ತೆಲುಸು ಕಾದ’ ಮೊದಲಾದ ಚಿತ್ರಗಳಿವೆ. ‘ಕಿಚ್ಚ 47’ ಚಿತ್ರಕ್ಕೆ ಅವರೇ ನಾಯಕಿ ಎನ್ನುವ ಮಾತುಗಳು ಕೇಳಿ ಬಂದಿವೆ. ಈ ವಿಚಾರ ನಿಜವೇ ಆದಲ್ಲಿ ಫ್ಯಾನ್ಸ್ ಪಾಲಿಗೆ ಖುಷಿ ಆಗೋದು ಗ್ಯಾರಂಟಿ. ಈ ಚಿತ್ರದ ಮೂಲಕ ಅವರು ಮತ್ತೆ ಕನ್ನಡಕ್ಕೆ ಕಂಬ್ಯಾಕ್ ಮಾಡಿದಂತೆ ಆಗುತ್ತದೆ.

5 / 5
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ