AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್ 2’ ಬಳಿಕ ಶ್ರೀನಿಧಿ ಶೆಟ್ಟಿ ಸೈಲೆಂಟ್; ಈಗ ಕನ್ನಡದ ಸ್ಟಾರ್ ಹೀರೋ ಚಿತ್ರಕ್ಕೆ ನಾಯಕಿ

‘ಕೆಜಿಎಫ್’ ಶ್ರೀನಿಧಿ ಶೆಟ್ಟಿ ಅವರ ಮೊದಲ ಸಿನಿಮಾ. ‘ಕೆಜಿಎಫ್ 2’ ಅವರ ಎರಡನೇ ಸಿನಿಮಾ. ಮರೂನೇ ಸಿನಿಮಾ ತಮಿಳಿನಲ್ಲಿ. ಆ ಬಳಿಕ ಅವರು ಸಿನಿಮಾ ಮಾಡಿರಲೇ ಇಲ್ಲ. ಈಗ ಅವರ ನಟನೆಯ ಮತ್ತೊಂದು ಸಿನಿಮಾ ರಿಲೀಸ್​ಗೆ ರೆಡಿ ಆಗುತ್ತಿದೆ. ಅಲ್ಲದೆ, ಕನ್ನಡದ ಸ್ಟಾರ್ ಹೀರೋ ಚಿತ್ರಕ್ಕೆ ನಾಯಕಿ ಆಗುತ್ತಿದ್ದಾರೆ.

ರಾಚಪ್ಪಾಜಿ ನಾಯ್ಕ್
| Updated By: ರಾಜೇಶ್ ದುಗ್ಗುಮನೆ|

Updated on: Apr 21, 2025 | 12:45 PM

Share
ಶ್ರೀನಿಧಿ ಶೆಟ್ಟಿ ಅವರು ಮಾಡೆಲ್​ ಆಗಿ ಗಮನ ಸೆಳೆದವರು. ಆ ಬಳಿಕ ಅವರಿಗೆ ‘ಕೆಜಿಎಫ್’ ಚಿತ್ರದಲ್ಲಿ ನಟಿಸೋ ಆಫರ್ ಸಿಕ್ಕಿತು. ಈ ಸಿನಿಮಾದಲ್ಲಿ ನಟಿಸಿದ ಬಳಿಕ ಶ್ರೀನಿಧಿ ಶೆಟ್ಟಿ ವೃತ್ತಿ ಜೀವನ ಬದಲಾಯಿತು. ಎರಡನೇ ಪಾರ್ಟ್​ನಲ್ಲೂ ಶ್ರೀನಿಧಿ ಅವರು ನಟಿಸಿದರು.

ಶ್ರೀನಿಧಿ ಶೆಟ್ಟಿ ಅವರು ಮಾಡೆಲ್​ ಆಗಿ ಗಮನ ಸೆಳೆದವರು. ಆ ಬಳಿಕ ಅವರಿಗೆ ‘ಕೆಜಿಎಫ್’ ಚಿತ್ರದಲ್ಲಿ ನಟಿಸೋ ಆಫರ್ ಸಿಕ್ಕಿತು. ಈ ಸಿನಿಮಾದಲ್ಲಿ ನಟಿಸಿದ ಬಳಿಕ ಶ್ರೀನಿಧಿ ಶೆಟ್ಟಿ ವೃತ್ತಿ ಜೀವನ ಬದಲಾಯಿತು. ಎರಡನೇ ಪಾರ್ಟ್​ನಲ್ಲೂ ಶ್ರೀನಿಧಿ ಅವರು ನಟಿಸಿದರು.

1 / 5
‘ಕೆಜಿಎಫ್’ ರೀತಿಯ ಹಿಟ್ ಸಿನಿಮಾಗಳಲ್ಲಿ ನಟಿಸಿದ ಬಳಿಕ ನಟಿಯರಿಗೆ ಸಾಲು ಸಾಲು ಆಫರ್​ಗಳು ಬರುತ್ತವೆ. ಅದನ್ನು ಬಾಚಿಕೊಂಡು ನಟಿಯರು ಸೆಟಲ್ ಆಗುತ್ತಾರೆ. ಆದರೆ, ಶ್ರೀನಿಧಿ ಶೆಟ್ಟಿ ಆ ರೀತಿ ಮಾಡಲೇ ಇಲ್ಲ ಅನ್ನೋದು ವಿಶೇಷ.

‘ಕೆಜಿಎಫ್’ ರೀತಿಯ ಹಿಟ್ ಸಿನಿಮಾಗಳಲ್ಲಿ ನಟಿಸಿದ ಬಳಿಕ ನಟಿಯರಿಗೆ ಸಾಲು ಸಾಲು ಆಫರ್​ಗಳು ಬರುತ್ತವೆ. ಅದನ್ನು ಬಾಚಿಕೊಂಡು ನಟಿಯರು ಸೆಟಲ್ ಆಗುತ್ತಾರೆ. ಆದರೆ, ಶ್ರೀನಿಧಿ ಶೆಟ್ಟಿ ಆ ರೀತಿ ಮಾಡಲೇ ಇಲ್ಲ ಅನ್ನೋದು ವಿಶೇಷ.

2 / 5
‘ಕೆಜಿಎಫ್ 2’ ಬಳಿಕ ರಿಲೀಸ್ ಆಗಿದ್ದು ತಮಿಳಿನ ‘ಕೋಬ್ರಾ’ ಸಿನಿಮಾ ಮಾತ್ರ. ಆ ಬಳಿಕ ಶ್ರೀನಿಧಿ ಶೆಟ್ಟಿ ಕಳೆದೇ ಹೋದರು. ಅವರು ಸಿನಿಮಾಗಳಲ್ಲಿ ನಟಿಸಲೇ ಇಲ್ಲ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಯಿತು. ಈಗ ಅವರು ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ.

‘ಕೆಜಿಎಫ್ 2’ ಬಳಿಕ ರಿಲೀಸ್ ಆಗಿದ್ದು ತಮಿಳಿನ ‘ಕೋಬ್ರಾ’ ಸಿನಿಮಾ ಮಾತ್ರ. ಆ ಬಳಿಕ ಶ್ರೀನಿಧಿ ಶೆಟ್ಟಿ ಕಳೆದೇ ಹೋದರು. ಅವರು ಸಿನಿಮಾಗಳಲ್ಲಿ ನಟಿಸಲೇ ಇಲ್ಲ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಯಿತು. ಈಗ ಅವರು ಕಂಬ್ಯಾಕ್ ಮಾಡಲು ರೆಡಿ ಆಗಿದ್ದಾರೆ.

3 / 5
ತೆಲುಗಿನ ‘ಹಿಟ್ 3’ ಚಿತ್ರಕ್ಕೆ ಶ್ರೀನಿಧಿ ಶೆಟ್ಟಿ ನಾಯಕಿ. ಮೇ 1ರಂದು ಸಿನಿಮಾ ರಿಲೀಸ್ ಆಗಲಿದೆ. ನಾನಿ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮೂಲಕ ಶ್ರೀನಿಧಿ ಕಂಬ್ಯಾಕ್ ಮಾಡುತ್ತಿದ್ದು ಅವರು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ.

ತೆಲುಗಿನ ‘ಹಿಟ್ 3’ ಚಿತ್ರಕ್ಕೆ ಶ್ರೀನಿಧಿ ಶೆಟ್ಟಿ ನಾಯಕಿ. ಮೇ 1ರಂದು ಸಿನಿಮಾ ರಿಲೀಸ್ ಆಗಲಿದೆ. ನಾನಿ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮೂಲಕ ಶ್ರೀನಿಧಿ ಕಂಬ್ಯಾಕ್ ಮಾಡುತ್ತಿದ್ದು ಅವರು ಗೆಲುವಿನ ನಿರೀಕ್ಷೆಯಲ್ಲಿ ಇದ್ದಾರೆ.

4 / 5
ಶ್ರೀನಿಧಿ ಶೆಟ್ಟಿ ಅವರ ಕೈಯಲ್ಲಿ ಸದ್ಯ ‘ತೆಲುಸು ಕಾದ’ ಮೊದಲಾದ ಚಿತ್ರಗಳಿವೆ. ‘ಕಿಚ್ಚ 47’ ಚಿತ್ರಕ್ಕೆ ಅವರೇ ನಾಯಕಿ ಎನ್ನುವ ಮಾತುಗಳು ಕೇಳಿ ಬಂದಿವೆ. ಈ ವಿಚಾರ ನಿಜವೇ ಆದಲ್ಲಿ ಫ್ಯಾನ್ಸ್ ಪಾಲಿಗೆ ಖುಷಿ ಆಗೋದು ಗ್ಯಾರಂಟಿ. ಈ ಚಿತ್ರದ ಮೂಲಕ ಅವರು ಮತ್ತೆ ಕನ್ನಡಕ್ಕೆ ಕಂಬ್ಯಾಕ್ ಮಾಡಿದಂತೆ ಆಗುತ್ತದೆ.

ಶ್ರೀನಿಧಿ ಶೆಟ್ಟಿ ಅವರ ಕೈಯಲ್ಲಿ ಸದ್ಯ ‘ತೆಲುಸು ಕಾದ’ ಮೊದಲಾದ ಚಿತ್ರಗಳಿವೆ. ‘ಕಿಚ್ಚ 47’ ಚಿತ್ರಕ್ಕೆ ಅವರೇ ನಾಯಕಿ ಎನ್ನುವ ಮಾತುಗಳು ಕೇಳಿ ಬಂದಿವೆ. ಈ ವಿಚಾರ ನಿಜವೇ ಆದಲ್ಲಿ ಫ್ಯಾನ್ಸ್ ಪಾಲಿಗೆ ಖುಷಿ ಆಗೋದು ಗ್ಯಾರಂಟಿ. ಈ ಚಿತ್ರದ ಮೂಲಕ ಅವರು ಮತ್ತೆ ಕನ್ನಡಕ್ಕೆ ಕಂಬ್ಯಾಕ್ ಮಾಡಿದಂತೆ ಆಗುತ್ತದೆ.

5 / 5
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ