AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀರಂಗಪಟ್ಟಣ ದಸರಾ: ಮಹಿಳಾ ಪೈಲ್ವಾನರ ಕುಸ್ತಿ ಝಲಕ್ ಇಲ್ಲಿದೆ ನೋಡಿ

ಮಂಡ್ಯ, ಅಕ್ಟೋಬರ್ 6: ಈಗಾಗಲೇ ನಾಡಹಬ್ಬ ದಸರಾದ ಸಂಭ್ರಮ ಕಳೆಗಟ್ಟಿದೆ. ಅದರಲ್ಲೂ ಐಸಿಹಾಸಿಕ ಶ್ರೀರಂಗಪಟ್ಟಣ ದಸರಾ ಮೊನ್ನೆಯಿಂದ ಆರಂಭಗೊಂಡಿದೆ. ಶ್ರೀರಂಗಪಟ್ಟಣ ದಸರಾದ ಆಕರ್ಷಣೆ ಅಂದರೆ ಅದು ಕುಸ್ತಿ. ದಸರಾದ ಅಂಗವಾಗಿ ಆಯೋಜನೆ ಮಾಡಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ಅನೇಕರ ಪೈಲ್ವಾನರು ಪಾಲ್ಗೊಂಡಿದ್ದರು. ಅದರಲ್ಲೂ ಮಹಿಳಾ ಪೈಲ್ವಾನರ ಕುಸ್ತಿ ಪಂದ್ಯಾವಳಿ ಎಲ್ಲರನ್ನ ಆಕರ್ಷಿಸುತ್ತಿತ್ತು.

ಪ್ರಶಾಂತ್​ ಬಿ.
| Updated By: Ganapathi Sharma|

Updated on: Oct 06, 2024 | 6:50 PM

Share
ಹೂವಿನಿಂದ ಆಲಂಕಾರಗೊಂಡಿರುವ ಕುಸ್ತಿ ಅಖಾಡ. ಕುಸ್ತಿ ಅಖಾಡದಲ್ಲಿ ಪೈಲ್ವಾನರಿಗೆ ದುರುಂಬಿಸುತ್ತಿರುವ ಅಧಿಕಾರಿಗಳು. ಕುಸ್ತಿ ಅಖಾಡದಲ್ಲಿ ಕೈ ಕೈ ಮಿಲಾಯಿಸುತ್ತಿರೋ ಪೈಲ್ವಾನರು. ಅಂದಹಾಗೆ ಇಂತಹ ದೃಶ್ಯಕಂಡು ಬಂದಿದ್ದು, ಪಾರಂಪರಿಕನಗರಿ ಶ್ರೀರಂಗಪಟ್ಟಣದಲ್ಲಿ. ನಾಲ್ಕು ದಿನಗಳ ಕಾಲ ನಡೆಯುತ್ತಿರುವ ಐಸಿಹಾಸಿಕ ಶ್ರೀರಂಗಪಟ್ಟಣ ದಸರಾ ಅಂಗವಾಗಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಇವತ್ತು ಕುಸ್ತಿ ಪಂದ್ಯಾವಳಿಯನ್ನ ಆಯೋಜನೆ ಮಾಡಲಾಗಿತ್ತು.

ಹೂವಿನಿಂದ ಆಲಂಕಾರಗೊಂಡಿರುವ ಕುಸ್ತಿ ಅಖಾಡ. ಕುಸ್ತಿ ಅಖಾಡದಲ್ಲಿ ಪೈಲ್ವಾನರಿಗೆ ದುರುಂಬಿಸುತ್ತಿರುವ ಅಧಿಕಾರಿಗಳು. ಕುಸ್ತಿ ಅಖಾಡದಲ್ಲಿ ಕೈ ಕೈ ಮಿಲಾಯಿಸುತ್ತಿರೋ ಪೈಲ್ವಾನರು. ಅಂದಹಾಗೆ ಇಂತಹ ದೃಶ್ಯಕಂಡು ಬಂದಿದ್ದು, ಪಾರಂಪರಿಕನಗರಿ ಶ್ರೀರಂಗಪಟ್ಟಣದಲ್ಲಿ. ನಾಲ್ಕು ದಿನಗಳ ಕಾಲ ನಡೆಯುತ್ತಿರುವ ಐಸಿಹಾಸಿಕ ಶ್ರೀರಂಗಪಟ್ಟಣ ದಸರಾ ಅಂಗವಾಗಿ ನಗರದ ತಾಲೂಕು ಕ್ರೀಡಾಂಗಣದಲ್ಲಿ ಇವತ್ತು ಕುಸ್ತಿ ಪಂದ್ಯಾವಳಿಯನ್ನ ಆಯೋಜನೆ ಮಾಡಲಾಗಿತ್ತು.

1 / 5
ಸುಮಾರು 60 ಪುರುಷ ಹಾಗೂ ಮಹಿಳಾ ಜೋಡಿ ಸ್ವರ್ಧಿಗಳು ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಅದರಲ್ಲೂ ಮಹಿಳೆ ಪೈಲ್ವಾನರು ಅಖಾಡದಲ್ಲಿ ಇಳಿದು ಕೈ ಕೈ ಮಿಲಾಯಿಸಿದ್ದು, ಎಲ್ಲರನ್ನು ಆಕರ್ಷಿಸುತ್ತಿತ್ತು. ಇನ್ನು ಈ ಕುಸ್ತಿ ಪಂದ್ಯಾವಳಿಗೆ ಮಂಡ್ಯ, ಮೈಸೂರು, ರಾಮನಗರ, ದಾವಣಗೆರೆ, ಬೆಳಗಾಗಿ ಸೇರಿ ರಾಜ್ಯದ ವಿವಿಧ ಮೂಲಗಳಿಂದ ಪುರುಷ ಹಾಗೂ ಮಹಿಳಾ ಪೈಲ್ವಾನರು ಆಗಮಿಸಿದ್ದರು.

ಸುಮಾರು 60 ಪುರುಷ ಹಾಗೂ ಮಹಿಳಾ ಜೋಡಿ ಸ್ವರ್ಧಿಗಳು ಕುಸ್ತಿ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದರು. ಅದರಲ್ಲೂ ಮಹಿಳೆ ಪೈಲ್ವಾನರು ಅಖಾಡದಲ್ಲಿ ಇಳಿದು ಕೈ ಕೈ ಮಿಲಾಯಿಸಿದ್ದು, ಎಲ್ಲರನ್ನು ಆಕರ್ಷಿಸುತ್ತಿತ್ತು. ಇನ್ನು ಈ ಕುಸ್ತಿ ಪಂದ್ಯಾವಳಿಗೆ ಮಂಡ್ಯ, ಮೈಸೂರು, ರಾಮನಗರ, ದಾವಣಗೆರೆ, ಬೆಳಗಾಗಿ ಸೇರಿ ರಾಜ್ಯದ ವಿವಿಧ ಮೂಲಗಳಿಂದ ಪುರುಷ ಹಾಗೂ ಮಹಿಳಾ ಪೈಲ್ವಾನರು ಆಗಮಿಸಿದ್ದರು.

2 / 5
ಅಂದಹಾಗೆ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಶುಕ್ರವಾರದಿಂದ ಆರಂಭಗೊಂಡಿದ್ದು, ಅದ್ದೂರಿಯಾಗಿ ಜಂಬೂಸವಾರಿ ನಡೆದಿದೆ. ನಾಲ್ಕು ದಿನಗಳ ಕಾಲ ನಡೆಯುವ ದಸರಾ ಅಂಗವಾಗಿ ಅನೇಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗಿದ್ದು, ಅದರಲ್ಲೂ ಕುಸ್ತಿ ಪಂದ್ಯಾವಳಿಯನ್ನ ಆಯೋಜನೆ ಮಾಡಲಾಗಿದೆ.

ಅಂದಹಾಗೆ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಶುಕ್ರವಾರದಿಂದ ಆರಂಭಗೊಂಡಿದ್ದು, ಅದ್ದೂರಿಯಾಗಿ ಜಂಬೂಸವಾರಿ ನಡೆದಿದೆ. ನಾಲ್ಕು ದಿನಗಳ ಕಾಲ ನಡೆಯುವ ದಸರಾ ಅಂಗವಾಗಿ ಅನೇಕ ಕಾರ್ಯಕ್ರಮಗಳನ್ನ ಆಯೋಜನೆ ಮಾಡಲಾಗಿದ್ದು, ಅದರಲ್ಲೂ ಕುಸ್ತಿ ಪಂದ್ಯಾವಳಿಯನ್ನ ಆಯೋಜನೆ ಮಾಡಲಾಗಿದೆ.

3 / 5
ಇನ್ನು ಕುಸ್ತಿ ಪಂದ್ಯಾವಳಿಗೆ ಈಗಾಗಲೇ ಶ್ರೀರಂಗಪಟ್ಟಣ ಸಾಕಷ್ಟು ಹೆಸರು ಮಾಡಿದೆ. ವರ್ಷದಲ್ಲಿ ಅನೇಕ ಬಾರಿ ಈ ರೀತಿಯ ಪಂದ್ಯಾವಳಿಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ಪೈಲ್ವಾನರಿಗೆ ಸಾಕಷ್ಟು ಉತ್ತಜನೆ ನೀಡುವ ಹಿನ್ನೆಲೆಯಲ್ಲಿ ದಸರಾ ಹಬ್ಬದಲ್ಲಿ ಕುಸ್ತಿ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿದೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದ್ದಾರೆ.

ಇನ್ನು ಕುಸ್ತಿ ಪಂದ್ಯಾವಳಿಗೆ ಈಗಾಗಲೇ ಶ್ರೀರಂಗಪಟ್ಟಣ ಸಾಕಷ್ಟು ಹೆಸರು ಮಾಡಿದೆ. ವರ್ಷದಲ್ಲಿ ಅನೇಕ ಬಾರಿ ಈ ರೀತಿಯ ಪಂದ್ಯಾವಳಿಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ಪೈಲ್ವಾನರಿಗೆ ಸಾಕಷ್ಟು ಉತ್ತಜನೆ ನೀಡುವ ಹಿನ್ನೆಲೆಯಲ್ಲಿ ದಸರಾ ಹಬ್ಬದಲ್ಲಿ ಕುಸ್ತಿ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿದೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದ್ದಾರೆ.

4 / 5
ಒಟ್ಟಾರೆಯಾಗಿ ಶುಕ್ರವಾರದಿಂದ ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ದಸರಾ ಅಂಗವಾಗಿ ಇವತ್ತು ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಅನೇಕ ಕುಸ್ತಿಪಟುಗಳು ಅಖಾಡದಲ್ಲಿ ಕೈಕೆ ಮಿಲಾಯಿಸಿದರು. ನಾಳೆ ಶ್ರೀರಂಗಪಟ್ಟಣ ದಸರಾಗೆ ತೆರೆ ಬೀಳಲಿದೆ.

ಒಟ್ಟಾರೆಯಾಗಿ ಶುಕ್ರವಾರದಿಂದ ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ದಸರಾ ಅಂಗವಾಗಿ ಇವತ್ತು ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಅನೇಕ ಕುಸ್ತಿಪಟುಗಳು ಅಖಾಡದಲ್ಲಿ ಕೈಕೆ ಮಿಲಾಯಿಸಿದರು. ನಾಳೆ ಶ್ರೀರಂಗಪಟ್ಟಣ ದಸರಾಗೆ ತೆರೆ ಬೀಳಲಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ