AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Star Fruits: ಸ್ಟಾರ್ ಫ್ರೂಟ್ ತಿನ್ನುವ ಮೊದಲು ಅದರ ಅಪಾಯದ ಬಗ್ಗೆಯೂ ತಿಳಿದಿರಲಿ

ಸ್ಟಾರ್ ಫ್ರೂಟ್ ವಿವಿಧ ಆರೋಗ್ಯ ಪ್ರಯೋಜನಗಳನ್ನು ನೀಡಬಹುದಾದರೂ, ಅದರ ಸೇವನೆಗೆ ಸಂಬಂಧಿಸಿದ ಕೆಲವು ಮುನ್ನೆಚ್ಚರಿಕೆಗಳನ್ನು ಪರಿಗಣಿಸುವುದು ಮುಖ್ಯವಾಗಿದೆ. ಈ ಹಣ್ಣಿನಿಂದ ಕೆಲವರಿಗೆ ಅಡ್ಡ ಪರಿಣಾಮಗಳು ಕೂಡ ಆಗಬಹುದು.

ಸುಷ್ಮಾ ಚಕ್ರೆ
|

Updated on: Sep 21, 2023 | 6:19 PM

Share
ಸ್ಟಾರ್ ಫ್ರೂಟ್ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಈ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಇದ್ದು, ಹಾಗೆಯೇ ಹೆಚ್ಚಿನ ಫೈಬರ್ ಅಂಶ ಕಂಡು ಬರುತ್ತವೆ.

ಸ್ಟಾರ್ ಫ್ರೂಟ್ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಈ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಇದ್ದು, ಹಾಗೆಯೇ ಹೆಚ್ಚಿನ ಫೈಬರ್ ಅಂಶ ಕಂಡು ಬರುತ್ತವೆ.

1 / 10
ಹಾಗೇ, ಪ್ರೋಟೀನ್, ವಿಟಮಿನ್ ಸಿ, ವಿಟಮಿನ್ ಬಿ 5, ಕ್ಯಾಲ್ಸಿಯಂ, ಸೋಡಿಯಂ, ಫೋಲೇಟ್, ತಾಮ್ರ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಅಂಶಗಳಿವೆ.

ಹಾಗೇ, ಪ್ರೋಟೀನ್, ವಿಟಮಿನ್ ಸಿ, ವಿಟಮಿನ್ ಬಿ 5, ಕ್ಯಾಲ್ಸಿಯಂ, ಸೋಡಿಯಂ, ಫೋಲೇಟ್, ತಾಮ್ರ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಅಂಶಗಳಿವೆ.

2 / 10
ಸ್ಟಾರ್ ಫ್ರೂಟ್ ತೂಕ ಇಳಿಕೆಗೆ ಸಹಕಾರಿಯಾಗಿದೆ. ಹಾಗೇ, ಹೃದಯದ ಆರೊಗ್ಯ ಕಾಪಾಡುತ್ತದೆ. ನಮ್ಮ ಉಸಿರಾಟವನ್ನು ಸುಗಮಗೊಳಿಸುತ್ತದೆ.

ಸ್ಟಾರ್ ಫ್ರೂಟ್ ತೂಕ ಇಳಿಕೆಗೆ ಸಹಕಾರಿಯಾಗಿದೆ. ಹಾಗೇ, ಹೃದಯದ ಆರೊಗ್ಯ ಕಾಪಾಡುತ್ತದೆ. ನಮ್ಮ ಉಸಿರಾಟವನ್ನು ಸುಗಮಗೊಳಿಸುತ್ತದೆ.

3 / 10
ಗಂಟಲು ನೋವು ಕಡಿಮೆ ಮಾಡಿ, ಉಸಿರಾಟ ವ್ಯವಸ್ಥೆಯನ್ನು ಸುಗಮಗೊಳಿಸಲು ಸ್ಟಾರ್ ಫ್ರೂಟ್ ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಕೂಡ ಸುಧಾರಿಸುತ್ತದೆ. ಮಲಬದ್ಧತೆಯ ಸಮಸ್ಯೆಯನ್ನು ಪರಿಹರಿಸಲು ಇದು ಸಹಕಾರಿಯಾಗಿದೆ.

ಗಂಟಲು ನೋವು ಕಡಿಮೆ ಮಾಡಿ, ಉಸಿರಾಟ ವ್ಯವಸ್ಥೆಯನ್ನು ಸುಗಮಗೊಳಿಸಲು ಸ್ಟಾರ್ ಫ್ರೂಟ್ ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಕೂಡ ಸುಧಾರಿಸುತ್ತದೆ. ಮಲಬದ್ಧತೆಯ ಸಮಸ್ಯೆಯನ್ನು ಪರಿಹರಿಸಲು ಇದು ಸಹಕಾರಿಯಾಗಿದೆ.

4 / 10
ಸ್ಟಾರ್ ಹಣ್ಣು ವಿವಿಧ ಆರೋಗ್ಯ ಪ್ರಯೋಜನಗಳನ್ನು ನೀಡಬಹುದಾದರೂ, ಅದರ ಸೇವನೆಗೆ ಸಂಬಂಧಿಸಿದ ಕೆಲವು ಮುನ್ನೆಚ್ಚರಿಕೆಗಳನ್ನು ಪರಿಗಣಿಸುವುದು ಮುಖ್ಯವಾಗಿದೆ. ಈ ಹಣ್ಣಿನಿಂದ ಕೆಲವರಿಗೆ ಅಡ್ಡ ಪರಿಣಾಮಗಳು ಕೂಡ ಆಗಬಹುದು.

ಸ್ಟಾರ್ ಹಣ್ಣು ವಿವಿಧ ಆರೋಗ್ಯ ಪ್ರಯೋಜನಗಳನ್ನು ನೀಡಬಹುದಾದರೂ, ಅದರ ಸೇವನೆಗೆ ಸಂಬಂಧಿಸಿದ ಕೆಲವು ಮುನ್ನೆಚ್ಚರಿಕೆಗಳನ್ನು ಪರಿಗಣಿಸುವುದು ಮುಖ್ಯವಾಗಿದೆ. ಈ ಹಣ್ಣಿನಿಂದ ಕೆಲವರಿಗೆ ಅಡ್ಡ ಪರಿಣಾಮಗಳು ಕೂಡ ಆಗಬಹುದು.

5 / 10
ಸ್ಟಾರ್ ಫ್ರೂಟ್ ಆಕ್ಸಲೇಟ್ ಎಂಬ ನೈಸರ್ಗಿಕ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ಮೂತ್ರಪಿಂಡದ ಸಮಸ್ಯೆಗಳಿರುವ ವ್ಯಕ್ತಿಗಳಿಗೆ ಹಾನಿಕಾರಕವಾಗಿದೆ.

ಸ್ಟಾರ್ ಫ್ರೂಟ್ ಆಕ್ಸಲೇಟ್ ಎಂಬ ನೈಸರ್ಗಿಕ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ಮೂತ್ರಪಿಂಡದ ಸಮಸ್ಯೆಗಳಿರುವ ವ್ಯಕ್ತಿಗಳಿಗೆ ಹಾನಿಕಾರಕವಾಗಿದೆ.

6 / 10
ಆಕ್ಸಲೇಟ್‌ಗಳು ದೇಹದಲ್ಲಿ ಸಂಗ್ರಹವಾಗಬಹುದು. ಇದರಿಂದ ಕಿಡ್ನಿಯಲ್ಲಿ ಕಲ್ಲು ಉಂಟಾಗಬಹುದು. ನೀವು ಮೂತ್ರಪಿಂಡದ ಕಾಯಿಲೆ ಹೊಂದಿದ್ದರೆ, ಸ್ಟಾರ್ ಹಣ್ಣುಗಳನ್ನು ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಸೂಕ್ತವಾಗಿದೆ.

ಆಕ್ಸಲೇಟ್‌ಗಳು ದೇಹದಲ್ಲಿ ಸಂಗ್ರಹವಾಗಬಹುದು. ಇದರಿಂದ ಕಿಡ್ನಿಯಲ್ಲಿ ಕಲ್ಲು ಉಂಟಾಗಬಹುದು. ನೀವು ಮೂತ್ರಪಿಂಡದ ಕಾಯಿಲೆ ಹೊಂದಿದ್ದರೆ, ಸ್ಟಾರ್ ಹಣ್ಣುಗಳನ್ನು ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಸೂಕ್ತವಾಗಿದೆ.

7 / 10
ಸ್ಟಾರ್ ಫ್ರೂಟ್​ನ ಅತಿಯಾದ ಸೇವನೆಯು ವಾಂತಿ, ಬಿಕ್ಕಳಿಕೆ, ಮಾನಸಿಕ ಗೊಂದಲಕ್ಕೆ ಕಾರಣವಾಗಬಹುದು.

ಸ್ಟಾರ್ ಫ್ರೂಟ್​ನ ಅತಿಯಾದ ಸೇವನೆಯು ವಾಂತಿ, ಬಿಕ್ಕಳಿಕೆ, ಮಾನಸಿಕ ಗೊಂದಲಕ್ಕೆ ಕಾರಣವಾಗಬಹುದು.

8 / 10
ಸ್ಟಾರ್​ ಹಣ್ಣಿನ ಅತಿಯಾದ ಸೇವನೆಯು ನ್ಯೂರೋಟಾಕ್ಸಿಸಿಟಿಗೆ ಕಾರಣವಾಗಬಹುದು. ಇದು ಫಿಟ್ಸ್‌ಗೆ ಕಾರಣವಾಗುತ್ತದೆ.

ಸ್ಟಾರ್​ ಹಣ್ಣಿನ ಅತಿಯಾದ ಸೇವನೆಯು ನ್ಯೂರೋಟಾಕ್ಸಿಸಿಟಿಗೆ ಕಾರಣವಾಗಬಹುದು. ಇದು ಫಿಟ್ಸ್‌ಗೆ ಕಾರಣವಾಗುತ್ತದೆ.

9 / 10
ಹೀಗಾಗಿ, ಸ್ಟಾರ್​ ಫ್ರೂಟ್​​ ಅನ್ನು ಆಗಾಗ ಅಪರೂಪಕ್ಕೊಮ್ಮೆ ತಿಂದರೆ ಏನೂ ತೊಂದರೆಯಿಲ್ಲ. ಆದರೆ, ನಿರಂತರವಾಗಿ ತಿನ್ನುವ ಮೊದಲು ವೈದ್ಯರ ಸಲಹೆ ಪಡೆಯಿರಿ.

ಹೀಗಾಗಿ, ಸ್ಟಾರ್​ ಫ್ರೂಟ್​​ ಅನ್ನು ಆಗಾಗ ಅಪರೂಪಕ್ಕೊಮ್ಮೆ ತಿಂದರೆ ಏನೂ ತೊಂದರೆಯಿಲ್ಲ. ಆದರೆ, ನಿರಂತರವಾಗಿ ತಿನ್ನುವ ಮೊದಲು ವೈದ್ಯರ ಸಲಹೆ ಪಡೆಯಿರಿ.

10 / 10
Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ