AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಹೊಸ ಧಾರಾವಾಹಿ ‘ನೀ ಇರಲು ಜೊತೆಯಲ್ಲಿ’

‘ನೀ ಇರಲು ಜೊತೆಯಲ್ಲಿ’ ಧಾರಾವಾಹಿಯಲ್ಲಿ ಪವನ್ ರವೀಂದ್ರ, ಸಲೋಮಿ ಡಿಸೋಜಾ ಮುಂತಾದವರು ನಟಿಸುತ್ತಿದ್ದಾರೆ. ಆಗಸ್ಟ್ 11ರಿಂದ ಪ್ರತಿ ದಿನ ರಾತ್ರಿ 7 ಗಂಟೆಗೆ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಈ ಸೀರಿಯಲ್ ಪ್ರಸಾರ ಆಗಲಿದೆ. ಫ್ಯಾಮಿಲಿ ಕಹಾನಿ ಈ ಸೀರಿಯಲ್​ನಲ್ಲಿದೆ. ಹೊಸ ಧಾರಾವಾಹಿ ನೋಡಲು ಪ್ರೇಕ್ಷಕರು ಕಾದಿದ್ದಾರೆ.

ಮದನ್​ ಕುಮಾರ್​
|

Updated on: Aug 06, 2025 | 8:50 PM

Share
ಪ್ರೇಕ್ಷಕರನ್ನು ರಂಜಿಸಲು ಹೊಸ ಹೊಸ ಧಾರಾವಾಹಿಗಳು ಬರುತ್ತಲೇ ಇವೆ. ಈಗ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಹೊಸ ಸೀರಿಯಲ್ ‘ನೀ ಇರಲು ಜೊತೆಯಲ್ಲಿ’ ಪ್ರಸಾರಕ್ಕೆ ಸಕಲ ತಯಾರಿ ನಡೆದಿದೆ.

ಪ್ರೇಕ್ಷಕರನ್ನು ರಂಜಿಸಲು ಹೊಸ ಹೊಸ ಧಾರಾವಾಹಿಗಳು ಬರುತ್ತಲೇ ಇವೆ. ಈಗ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಹೊಸ ಸೀರಿಯಲ್ ‘ನೀ ಇರಲು ಜೊತೆಯಲ್ಲಿ’ ಪ್ರಸಾರಕ್ಕೆ ಸಕಲ ತಯಾರಿ ನಡೆದಿದೆ.

1 / 5
‘ಮುದ್ದುಲಕ್ಷೀ’, ‘ಮರಳಿ ಮನಸಾಗಿದೆ’, ‘ಮರಳಿ ಬಂದಳು ಸೀತೆ’ ಧಾರಾವಾಹಿಗಳನ್ನು ನಿರ್ದೇಶಿಸಿರುವ ಧರಣಿ ಜಿ. ರಮೇಶ್ ಅವರು ‘ನೀ ಇರಲು ಜೊತೆಯಲ್ಲಿ’ ಸೀರಿಯಲ್ ನಿರ್ಮಿಸಿ, ನಿರ್ದೇಶನ ಮಾಡುತ್ತಿದ್ದಾರೆ.

‘ಮುದ್ದುಲಕ್ಷೀ’, ‘ಮರಳಿ ಮನಸಾಗಿದೆ’, ‘ಮರಳಿ ಬಂದಳು ಸೀತೆ’ ಧಾರಾವಾಹಿಗಳನ್ನು ನಿರ್ದೇಶಿಸಿರುವ ಧರಣಿ ಜಿ. ರಮೇಶ್ ಅವರು ‘ನೀ ಇರಲು ಜೊತೆಯಲ್ಲಿ’ ಸೀರಿಯಲ್ ನಿರ್ಮಿಸಿ, ನಿರ್ದೇಶನ ಮಾಡುತ್ತಿದ್ದಾರೆ.

2 / 5
ಈ ಧಾರಾವಾಹಿಯಲ್ಲಿ ನಾಯಕನಾಗಿ ಪವನ್ ರವೀಂದ್ರ ಅವರು ನಟಿಸುತ್ತಿದ್ದಾರೆ. ನಾಯಕಿಯ ಪಾತ್ರದಲ್ಲಿ ಸಲೋಮಿ ಡಿಸೋಜ ಅವರು ಅಭಿನಯಿಸುತ್ತಿದ್ದಾರೆ. ಫ್ಯಾಮಿಲಿ ಕಹಾನಿ ಈ ಧಾರಾವಾಹಿಯಲ್ಲಿ ಇದೆ.

ಈ ಧಾರಾವಾಹಿಯಲ್ಲಿ ನಾಯಕನಾಗಿ ಪವನ್ ರವೀಂದ್ರ ಅವರು ನಟಿಸುತ್ತಿದ್ದಾರೆ. ನಾಯಕಿಯ ಪಾತ್ರದಲ್ಲಿ ಸಲೋಮಿ ಡಿಸೋಜ ಅವರು ಅಭಿನಯಿಸುತ್ತಿದ್ದಾರೆ. ಫ್ಯಾಮಿಲಿ ಕಹಾನಿ ಈ ಧಾರಾವಾಹಿಯಲ್ಲಿ ಇದೆ.

3 / 5
‘ಅಮೃತವರ್ಷಿಣಿ’ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ್ದ ರಜಿನಿ ಅವರು ಈಗ ಊರ್ಮಿಳಾ ದಿವಾನ್ ಹೆಸರಿನಲ್ಲಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಮೋಹನ್ ಸೇರಿದಂತೆ ಅನೇಕ ನಟ-ನಟಿಯರು ಪಾತ್ರವರ್ಗದಲ್ಲಿ ಇದ್ದಾರೆ.

‘ಅಮೃತವರ್ಷಿಣಿ’ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ್ದ ರಜಿನಿ ಅವರು ಈಗ ಊರ್ಮಿಳಾ ದಿವಾನ್ ಹೆಸರಿನಲ್ಲಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಮೋಹನ್ ಸೇರಿದಂತೆ ಅನೇಕ ನಟ-ನಟಿಯರು ಪಾತ್ರವರ್ಗದಲ್ಲಿ ಇದ್ದಾರೆ.

4 / 5
ಸ್ವಾತಂತ್ರ ಹೋರಾಟಗಾರನ ಕುಟುಂಬದಲ್ಲಿ ಬೆಳೆದ ನಾಯಕ ಕೃಷ್ಣ. ಮನೆ ಮಂದಿಯರನ್ನೆಲ್ಲಾ ತನ್ನ ಕೈಗೊಂಬೆ ಆಗಿಸಿಕೊಂಡ ಅತ್ತಿಗೆ. ಯಾರನ್ನು ನೋಯಿಸದ ಮಾತೃ ಹೃದಯಿ ರಚನಾ ಈ ಧಾರಾವಾಹಿಯ ಮುಖ್ಯ ಪಾತ್ರಗಳು.

ಸ್ವಾತಂತ್ರ ಹೋರಾಟಗಾರನ ಕುಟುಂಬದಲ್ಲಿ ಬೆಳೆದ ನಾಯಕ ಕೃಷ್ಣ. ಮನೆ ಮಂದಿಯರನ್ನೆಲ್ಲಾ ತನ್ನ ಕೈಗೊಂಬೆ ಆಗಿಸಿಕೊಂಡ ಅತ್ತಿಗೆ. ಯಾರನ್ನು ನೋಯಿಸದ ಮಾತೃ ಹೃದಯಿ ರಚನಾ ಈ ಧಾರಾವಾಹಿಯ ಮುಖ್ಯ ಪಾತ್ರಗಳು.

5 / 5
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ