AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ತ್ರಿಶ್ಶೂರ್​​ನಲ್ಲಿ ‘ಸ್ತ್ರೀ ಶಕ್ತಿ ಮೋದಿಕ್ಕೊಪ್ಪಂ’; ಪ್ರಧಾನಿಗೆ ಅದ್ದೂರಿ ಸ್ವಾಗತ

ಸಂಸತ್ತಿನ ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸಲು ‘ಸ್ತ್ರೀ ಶಕ್ತಿ ಮೋದಿಕ್ಕ್ ಒಪ್ಪಂ’ ಎಂಬ ಕಾರ್ಯಕ್ರಮವನ್ನು ಕೇರಳ ಬಿಜೆಪಿ ಘಟಕ ಆಯೋಜಿಸಿದೆ. ಪ್ರಸ್ತುತ ಕಾರ್ಯಕ್ರಮಕ್ಕೆ ಮುನ್ನ ಮೋದಿಯವರು ನಡೆಸಿದ ಮೆಗಾ ರೋಡ್ ಶೋ ಚಿತ್ರಗಳು ಇಲ್ಲಿವೆ

ರಶ್ಮಿ ಕಲ್ಲಕಟ್ಟ
|

Updated on: Jan 03, 2024 | 5:47 PM

ಕೇರಳದ ತ್ರಿಶ್ಶೂರ್‌ನ ತೆಕ್ಕಿಂಕಾಡು ಮೈದಾನದಲ್ಲಿ ಸ್ತ್ರೀ ಶಕ್ತಿ ಮೋದಿಕ್ಕೊಪ್ಪಂ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ

ಕೇರಳದ ತ್ರಿಶ್ಶೂರ್‌ನ ತೆಕ್ಕಿಂಕಾಡು ಮೈದಾನದಲ್ಲಿ ಸ್ತ್ರೀ ಶಕ್ತಿ ಮೋದಿಕ್ಕೊಪ್ಪಂ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ

1 / 8
ಕೇರಳದ ತ್ರಿಶ್ಶೂರ್​​ನಲ್ಲಿ 2 ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಕೇರಳದ ತ್ರಿಶ್ಶೂರ್​​ನಲ್ಲಿ 2 ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

2 / 8
ನನ್ನನ್ನು ಆಶೀರ್ವದಿಸಲು ಬಂದಿರುವ ಸ್ತ್ರೀಶಕ್ತಿಗೆ ನಾನು ಆಭಾರಿ: ಕೇರಳದಲ್ಲಿ ಮೋದಿ

ನನ್ನನ್ನು ಆಶೀರ್ವದಿಸಲು ಬಂದಿರುವ ಸ್ತ್ರೀಶಕ್ತಿಗೆ ನಾನು ಆಭಾರಿ: ಕೇರಳದಲ್ಲಿ ಮೋದಿ

3 / 8
ಎನ್‌ಡಿಎ (ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್) ಕೇರಳದಲ್ಲಿ ಇಂಡಿಯಾ ಮೈತ್ರಿಕೂಟವನ್ನು ಸೋಲಿಸಲಿದೆ: ಪ್ರಧಾನಿ ಮೋದಿ

ಎನ್‌ಡಿಎ (ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್) ಕೇರಳದಲ್ಲಿ ಇಂಡಿಯಾ ಮೈತ್ರಿಕೂಟವನ್ನು ಸೋಲಿಸಲಿದೆ: ಪ್ರಧಾನಿ ಮೋದಿ

4 / 8
ಎಡ ಮತ್ತು ಕಾಂಗ್ರೆಸ್ ಮಹಿಳಾ ಸಬಲೀಕರಣವನ್ನು ದುರ್ಬಲಗೊಳಿಸಿದೆ: ಪ್ರಧಾನಿ ಮೋದಿ

ಎಡ ಮತ್ತು ಕಾಂಗ್ರೆಸ್ ಮಹಿಳಾ ಸಬಲೀಕರಣವನ್ನು ದುರ್ಬಲಗೊಳಿಸಿದೆ: ಪ್ರಧಾನಿ ಮೋದಿ

5 / 8
ಇಂಡಿಯಾ  ಮೈತ್ರಿಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದ ಪ್ರಧಾನಿ ಮೋದಿ

ಇಂಡಿಯಾ ಮೈತ್ರಿಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದ ಪ್ರಧಾನಿ ಮೋದಿ

6 / 8
ಸಾವಿತ್ರಿ ಬಾಯಿ ಫುಲೆ ಅವರಿಗೆ ಶ್ರದ್ಧಾಂಜಲಿ; ಪಿಟಿ ಉಷಾ, ಅಂಜು ಬಾಬಿ ಜಾರ್ಜ್ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ ಎಂದ ಪ್ರಧಾನಿ

ಸಾವಿತ್ರಿ ಬಾಯಿ ಫುಲೆ ಅವರಿಗೆ ಶ್ರದ್ಧಾಂಜಲಿ; ಪಿಟಿ ಉಷಾ, ಅಂಜು ಬಾಬಿ ಜಾರ್ಜ್ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ ಎಂದ ಪ್ರಧಾನಿ

7 / 8
ನಮ್ಮ ಸರ್ಕಾರವು ದೇಶದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ನೀಡಿದ ಭರವಸೆಗಳನ್ನು ಈಡೇರಿಸಿದೆ: ಮೋದಿ

ನಮ್ಮ ಸರ್ಕಾರವು ದೇಶದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ನೀಡಿದ ಭರವಸೆಗಳನ್ನು ಈಡೇರಿಸಿದೆ: ಮೋದಿ

8 / 8
Follow us
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್