AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stomach Pain: ಪ್ರಯಾಣ ಮಾಡುವಾಗ ಹೊಟ್ಟೆ ನೋವಿನ ಸಮಸ್ಯೆಗಳನ್ನು ಎದುರಿಸುತ್ತಿರುವಿರಾ? ಇಲ್ಲಿದೆ ತಜ್ಞರ ಸಲಹೆ

ಪರಿಸರದಲ್ಲಿನ ಬದಲಾವಣೆ ಮತ್ತು ಆಹಾರ ಮತ್ತು ಜೀವನಶೈಲಿಯ ಬದಲಾವಣೆಯಿಂದಾಗಿ ನೀವು ಹೊಟ್ಟೆ ನೋವಿನ ಸಮಸ್ಯೆಗಳನ್ನು ಎದುರಿಸುತ್ತೇವೆ ಎಂದು ತಜ್ಞರು ಹೇಳುತ್ತಾರೆ.

TV9 Web
| Edited By: |

Updated on:Aug 09, 2022 | 3:31 PM

Share
ಪ್ರಯಾಣದ ಸಮಯದಲ್ಲಿ, ಸ್ಥಳ ಮತ್ತು ಸಮಯದ ಬದಲಾವಣೆಯಿಂದಾಗಿ, ನಿಮ್ಮ ದೇಹವು ಹೊಸ ಪರಿಸರಕ್ಕೆ ಹೊಂದಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ, ನಿಮ್ಮ ದೇಹವು ಬದಲಾಗುತ್ತಿರುವ ಪರಿಸರಕ್ಕೆ ಹೊಂದಿಕೊಳ್ಳುವ ಮೊದಲು ನೀವು ಕೆಲವು ಬಾರಿ ಮಲಬದ್ಧತೆಯ ಸಮಸ್ಯೆಗಳನ್ನು ಎದುರಿಸಬಹುದು. ತಜ್ಞರು ಈ ಬಗ್ಗೆ  ಈ ಸಮಸ್ಯೆಯನ್ನು ಪರಿಹರಿಸಿದ್ದಾರೆ ಮತ್ತು ಅಂತಹ ಸಂಗತಿಗಳು ಸಂಭವಿಸಲು ಕಾರಣಗಳನ್ನು ಸೂಚಿಸಿದ್ದಾರೆ.

lifestyle

1 / 6
ಪರಿಸರದಲ್ಲಿನ ಬದಲಾವಣೆ ಮತ್ತು ಆಹಾರ ಮತ್ತು ಜೀವನಶೈಲಿಯ ಬದಲಾವಣೆಯಿಂದಾಗಿ ನೀವು ಹೊಟ್ಟೆ ನೋವಿನ ಸಮಸ್ಯೆಗಳನ್ನು ಎದುರಿಸುತ್ತೇವೆ ಎಂದು ತಜ್ಞರು ಹೇಳುತ್ತಾರೆ. ನೀವು ಕೆಲವು ಆಹಾರ ಮತ್ತು ಜೀವನಶೈಲಿಯ ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಇದನ್ನು ನಿಗ್ರಹಿಸಬಹುದು.

lifestyle

2 / 6
lifestyle

ನಿಮ್ಮ ದೇಹವನ್ನು ಆದಷ್ಟು ಹೈಡ್ರೀಕರಿಸಿಟ್ಟುಕೊಳ್ಳಬೇಕು. ನೀವು ಪ್ರಯಾಣಿಸುವಾಗ, ನಿಮ್ಮ ದೇಹವು ದುರ್ಬಲಗೊಂಡಾಗ ಮತ್ತು ನಿರ್ಜಲೀಕರಣಗೊಂಡಾಗ ನೀವು ಸಾಕಷ್ಟು ಬಿಸಿಯಾಗಿರುತ್ತೀರಾ ಆಗಾ ನೀವು ಸಾಕಷ್ಟು ನೀರು ಕುಡಿಯಬೇಕು.

3 / 6
lifestyle

ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸಲು ಹೆಚ್ಚಿನ ಫೈಬರ್ ಅಂಶವಿರುವ ಹಣ್ಣುಗಳು ಮತ್ತು ತರಕಾರಿಗಳನ್ನು ಆಹಾರದಲ್ಲಿ ಸೇವಿಸಬೇಕು.

4 / 6
lifestyle

ದೇಹವು ಆಹಾರವನ್ನು ವೇಗವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡಲು ನೀವು ನಿಮ್ಮ ದೈನಂದಿನ ದಿನಚರಿಗೆ ವ್ಯಾಯಮ ಅಭ್ಯಾಸವನ್ನು ಸೇರಿಸಿಕೊಳ್ಳಬೇಕು.

5 / 6
lifestyle

ನೀವು ಕೆಲವೊಂದು ಬಾರಿ ಹೊಟ್ಟೆ ನೋವಿನ ಸಮಸ್ಯೆಗಳನ್ನು ಅನುಭವಿಸುವುದು ಸಹಜವಾಗಿರುತ್ತದೆ. ಇದನ್ನು ಸಹಿಸಿಕೊಳ್ಳವ ಅಭ್ಯಾಸವನ್ನು ಮಾಡಿಕೊಳ್ಳಿ. ಏಕೆಂದರೆ ಎಷ್ಟೇ ಆಹಾರ ಇನ್ನಿತರ ಕಾಳಜಿ ವಹಿಸಿದರು. ಹೊಟ್ಟೆ ನೋವಿನ ಸಮಸ್ಯೆಯನ್ನು ಎದುರಿಸಬೇಕು.

6 / 6

Published On - 3:30 pm, Tue, 9 August 22

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ