AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stomach Pain: ಪ್ರಯಾಣ ಮಾಡುವಾಗ ಹೊಟ್ಟೆ ನೋವಿನ ಸಮಸ್ಯೆಗಳನ್ನು ಎದುರಿಸುತ್ತಿರುವಿರಾ? ಇಲ್ಲಿದೆ ತಜ್ಞರ ಸಲಹೆ

ಪರಿಸರದಲ್ಲಿನ ಬದಲಾವಣೆ ಮತ್ತು ಆಹಾರ ಮತ್ತು ಜೀವನಶೈಲಿಯ ಬದಲಾವಣೆಯಿಂದಾಗಿ ನೀವು ಹೊಟ್ಟೆ ನೋವಿನ ಸಮಸ್ಯೆಗಳನ್ನು ಎದುರಿಸುತ್ತೇವೆ ಎಂದು ತಜ್ಞರು ಹೇಳುತ್ತಾರೆ.

TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Aug 09, 2022 | 3:31 PM

Share
ಪ್ರಯಾಣದ ಸಮಯದಲ್ಲಿ, ಸ್ಥಳ ಮತ್ತು ಸಮಯದ ಬದಲಾವಣೆಯಿಂದಾಗಿ, ನಿಮ್ಮ ದೇಹವು ಹೊಸ ಪರಿಸರಕ್ಕೆ ಹೊಂದಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ. ಆದ್ದರಿಂದ, ನಿಮ್ಮ ದೇಹವು ಬದಲಾಗುತ್ತಿರುವ ಪರಿಸರಕ್ಕೆ ಹೊಂದಿಕೊಳ್ಳುವ ಮೊದಲು ನೀವು ಕೆಲವು ಬಾರಿ ಮಲಬದ್ಧತೆಯ ಸಮಸ್ಯೆಗಳನ್ನು ಎದುರಿಸಬಹುದು. ತಜ್ಞರು ಈ ಬಗ್ಗೆ  ಈ ಸಮಸ್ಯೆಯನ್ನು ಪರಿಹರಿಸಿದ್ದಾರೆ ಮತ್ತು ಅಂತಹ ಸಂಗತಿಗಳು ಸಂಭವಿಸಲು ಕಾರಣಗಳನ್ನು ಸೂಚಿಸಿದ್ದಾರೆ.

lifestyle

1 / 6
ಪರಿಸರದಲ್ಲಿನ ಬದಲಾವಣೆ ಮತ್ತು ಆಹಾರ ಮತ್ತು ಜೀವನಶೈಲಿಯ ಬದಲಾವಣೆಯಿಂದಾಗಿ ನೀವು ಹೊಟ್ಟೆ ನೋವಿನ ಸಮಸ್ಯೆಗಳನ್ನು ಎದುರಿಸುತ್ತೇವೆ ಎಂದು ತಜ್ಞರು ಹೇಳುತ್ತಾರೆ. ನೀವು ಕೆಲವು ಆಹಾರ ಮತ್ತು ಜೀವನಶೈಲಿಯ ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಇದನ್ನು ನಿಗ್ರಹಿಸಬಹುದು.

lifestyle

2 / 6
lifestyle

ನಿಮ್ಮ ದೇಹವನ್ನು ಆದಷ್ಟು ಹೈಡ್ರೀಕರಿಸಿಟ್ಟುಕೊಳ್ಳಬೇಕು. ನೀವು ಪ್ರಯಾಣಿಸುವಾಗ, ನಿಮ್ಮ ದೇಹವು ದುರ್ಬಲಗೊಂಡಾಗ ಮತ್ತು ನಿರ್ಜಲೀಕರಣಗೊಂಡಾಗ ನೀವು ಸಾಕಷ್ಟು ಬಿಸಿಯಾಗಿರುತ್ತೀರಾ ಆಗಾ ನೀವು ಸಾಕಷ್ಟು ನೀರು ಕುಡಿಯಬೇಕು.

3 / 6
lifestyle

ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸಲು ಹೆಚ್ಚಿನ ಫೈಬರ್ ಅಂಶವಿರುವ ಹಣ್ಣುಗಳು ಮತ್ತು ತರಕಾರಿಗಳನ್ನು ಆಹಾರದಲ್ಲಿ ಸೇವಿಸಬೇಕು.

4 / 6
lifestyle

ದೇಹವು ಆಹಾರವನ್ನು ವೇಗವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡಲು ನೀವು ನಿಮ್ಮ ದೈನಂದಿನ ದಿನಚರಿಗೆ ವ್ಯಾಯಮ ಅಭ್ಯಾಸವನ್ನು ಸೇರಿಸಿಕೊಳ್ಳಬೇಕು.

5 / 6
lifestyle

ನೀವು ಕೆಲವೊಂದು ಬಾರಿ ಹೊಟ್ಟೆ ನೋವಿನ ಸಮಸ್ಯೆಗಳನ್ನು ಅನುಭವಿಸುವುದು ಸಹಜವಾಗಿರುತ್ತದೆ. ಇದನ್ನು ಸಹಿಸಿಕೊಳ್ಳವ ಅಭ್ಯಾಸವನ್ನು ಮಾಡಿಕೊಳ್ಳಿ. ಏಕೆಂದರೆ ಎಷ್ಟೇ ಆಹಾರ ಇನ್ನಿತರ ಕಾಳಜಿ ವಹಿಸಿದರು. ಹೊಟ್ಟೆ ನೋವಿನ ಸಮಸ್ಯೆಯನ್ನು ಎದುರಿಸಬೇಕು.

6 / 6

Published On - 3:30 pm, Tue, 9 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ