Kalaburagi News: ಹಳಿ ಮೇಲೆ ಬಿದ್ದ ಬಂಡೆ: 2 ಗಂಟೆ ತಡವಾಗಿ ಹೊರಟ ರೈಲು, ಇಲ್ಲಿದೆ ಪೋಟೋಸ್​​

ರೈಲು ಹಳಿ ಮೇಲೆ ಕಲ್ಲಿನ ಬಂಡೆ ಬಿದ್ದಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಟನಲ್ ಬಳಿ ನಡೆದಿದೆ.

|

Updated on:Jun 12, 2023 | 2:04 PM

Stone rock fell on train tracks: train left 2 hours late

ರೈಲು ಬೀದರ್​ನಿಂದ ಕಲಬುರಗಿಗೆ ಹೊರಟಿತ್ತು.

1 / 6
Stone rock fell on train tracks: train left 2 hours late

ಈ ವೇಳೆ ಟನಲ್ ಮೇಲಿನ ಗುಡ್ಡದಿಂದ ರೈಲ್ವೆ ಹಳಿ ಮೇಲೆ ಕಲ್ಲು ಬಿದ್ದಿದೆ.

2 / 6
Stone rock fell on train tracks: train left 2 hours late

ಇದರಿಂದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಟನಲ್ ಬಳಿಯ ಮರಗುತ್ತಿ ಸುರಂಗ ಮಾರ್ಗದಲ್ಲಿ ರೈಲು ನಿಂತಿದೆ.

3 / 6
Stone rock fell on train tracks: train left 2 hours late

ಈ ವೇಳೆ ರೈಲಿನಲ್ಲಿದ್ದ ಪ್ರಯಾಣಿಕರು ಕೆಳಗೆ ಇಳಿದು ಹಳಿಗಳ ಮೇಲೆ ಕೂತಿದ್ದಾರೆ.

4 / 6
Stone rock fell on train tracks: train left 2 hours late

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೇ ಸಿಬ್ಬಂದಿ ಕಲ್ಲಿನ ಬಂಡೆಯನ್ನು ಹಳಿ ಮೇಲಿನಿಂದ ತೆಗೆದಿದ್ದಾರೆ.

5 / 6
Stone rock fell on train tracks: train left 2 hours late

ಎರಡು ಗಂಟೆ ನಂತರ ರೈಲು ಪ್ರಯಾಣ ಬೆಳಸಿದೆ.

6 / 6

Published On - 1:46 pm, Mon, 12 June 23

Follow us
ಇನ್ಮುಂದೆ ಎಲ್ಲೇ ಮೆಟ್ರೋ ಮಾಡಿದ್ರೂ ಡಬಲ್ ಡೆಕ್ಕರ್​: ಡಿಕೆ ಶಿವಕುಮಾರ್
ಇನ್ಮುಂದೆ ಎಲ್ಲೇ ಮೆಟ್ರೋ ಮಾಡಿದ್ರೂ ಡಬಲ್ ಡೆಕ್ಕರ್​: ಡಿಕೆ ಶಿವಕುಮಾರ್
ಅಬ್ದುಲ್ ರಜಾಕ್​​ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ
ಅಬ್ದುಲ್ ರಜಾಕ್​​ ಬಳಿ ಮಾಂಸ ಮಾರಾಟ ಲೈಸೆನ್ಸ್ ಇಲ್ಲ-ಆಹಾರ ಇಲಾಖೆ ಆಯುಕ್ತ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
ದರ್ಶನ್​ಗೆ ಡಯಟ್ ಬಗ್ಗೆ ಗೊತ್ತು, ಅವರು ಆರೋಗ್ಯ ಕಾಪಾಡಿಕೊಳ್ಳುತ್ತಾರೆ; ರವಿ
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?