Kalaburagi News: ಹಳಿ ಮೇಲೆ ಬಿದ್ದ ಬಂಡೆ: 2 ಗಂಟೆ ತಡವಾಗಿ ಹೊರಟ ರೈಲು, ಇಲ್ಲಿದೆ ಪೋಟೋಸ್
ರೈಲು ಹಳಿ ಮೇಲೆ ಕಲ್ಲಿನ ಬಂಡೆ ಬಿದ್ದಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಟನಲ್ ಬಳಿ ನಡೆದಿದೆ.
Updated on:Jun 12, 2023 | 2:04 PM
Share

ರೈಲು ಬೀದರ್ನಿಂದ ಕಲಬುರಗಿಗೆ ಹೊರಟಿತ್ತು.

ಈ ವೇಳೆ ಟನಲ್ ಮೇಲಿನ ಗುಡ್ಡದಿಂದ ರೈಲ್ವೆ ಹಳಿ ಮೇಲೆ ಕಲ್ಲು ಬಿದ್ದಿದೆ.

ಇದರಿಂದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಟನಲ್ ಬಳಿಯ ಮರಗುತ್ತಿ ಸುರಂಗ ಮಾರ್ಗದಲ್ಲಿ ರೈಲು ನಿಂತಿದೆ.

ಈ ವೇಳೆ ರೈಲಿನಲ್ಲಿದ್ದ ಪ್ರಯಾಣಿಕರು ಕೆಳಗೆ ಇಳಿದು ಹಳಿಗಳ ಮೇಲೆ ಕೂತಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೇ ಸಿಬ್ಬಂದಿ ಕಲ್ಲಿನ ಬಂಡೆಯನ್ನು ಹಳಿ ಮೇಲಿನಿಂದ ತೆಗೆದಿದ್ದಾರೆ.

ಎರಡು ಗಂಟೆ ನಂತರ ರೈಲು ಪ್ರಯಾಣ ಬೆಳಸಿದೆ.
Published On - 1:46 pm, Mon, 12 June 23

Vivek Biradar
ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.
Read More
Related Photo Gallery
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್ ರಿಯಾಕ್ಷನ್
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್ ಲೀಡರ್ ಎಂದ ಕೆ.ಎನ್. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ




