- Kannada News Photo gallery Stones pelted during Congress candidate campaign in Muddebihal constituency Vijayapura
ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ವೇಳೆ ಕಲ್ಲೆಸೆತ, ಕಾರ್ಯಕರ್ತೆಗೆ ಗಾಯ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಸಿಎಸ್ ನಾಡಗೌಡ ಪ್ರಚಾರ ವೇಳೆ ಕಲ್ಲೆಸೆದ ಘಟನೆ ನಡೆದಿದ್ದು, ಕಾರ್ಯಕರ್ತೆಯ ತಲೆಗೆ ಗಾಯವಾಗಿದೆ.
Updated on: May 04, 2023 | 10:29 PM
Share

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಸಿಎಸ್ ನಾಡಗೌಡ ಪ್ರಚಾರ ವೇಳೆ ಕಲ್ಲೆಸೆದ ಘಟನೆ ನಡೆದಿದೆ.

ಕಿಡಿಗೇಡಿಗಳು ಕಲ್ಲು ಎಸೆದ ಪರಿಣಾಮ ಮಹಿಳಾ ಕಾರ್ಯಕರ್ತೆ ಶಾಂತಾ ಎಂಬುವವರ ತಲೆಗೆ ಗಂಭೀರ ಗಾಯವಾಗಿದೆ.

ಮುದ್ದೇಬಿಹಾಳ ಕ್ಷೇತ್ರದ ಗೋನಾಳ ಗ್ರಾಮದಲ್ಲಿ ನಡೆದ ಪ್ರಚಾರ ವೇಳೆ ಈ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಗಾಯಾಳು ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ನಂತರ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
Related Photo Gallery
ಸಿದ್ದರಾಮಯ್ಯ ಮುಂದೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಲಹರ್ ಸಿಂಗ್!
ವರ್ಷದ ಮೊದಲ ಶನಿವಾರ:ವರ್ಷ ಪೂರ್ತಿ ಶನಿದೇವರ ಆಶೀರ್ವಾದ ಪಡೆಯಲು ಈ ರೀತಿ ಮಾಡಿ
ಶ್ರದ್ಧಾಂಜಲಿಗೂ ಪೋಸ್ಟರ್ ಹಾಕ್ತಾರೆ; ಗಿಲ್ಲಿ ತಿರುಗೇಟಿಗೆ ಮಂಕಾದ ಅಶ್ವಿನಿ ಗ
ರಾಷ್ಟ್ರಪತಿ, ಪ್ರಧಾನ ಮಂತ್ರಿಯ AI ಡೀಪ್ಫೇಕ್ ವಿಡಿಯೋ ಸೃಷ್ಟಿಸಿದ ವ್ಯಕ್ತಿ
ಜೈಲಲ್ಲಿದ್ದ ಉಗ್ರನಿಗೆ ಹಣ, ಮೊಬೈಲ್, ವಾಕಿಟಾಕಿ ಕೊಡ್ತಿದ್ದ ಪೊಲೀಸ್-ವೈದ್ಯ!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್ಡಿ ದೇವೇಗೌಡ
ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ
ILT20: ಮತ್ತೊಮ್ಮೆ ಫೈನಲ್ಗೇರಿದ MI ಪಡೆ
ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ?
ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು?
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್




