ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ವೇಳೆ ಕಲ್ಲೆಸೆತ, ಕಾರ್ಯಕರ್ತೆಗೆ ಗಾಯ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಸಿಎಸ್ ನಾಡಗೌಡ ಪ್ರಚಾರ ವೇಳೆ ಕಲ್ಲೆಸೆದ ಘಟನೆ ನಡೆದಿದ್ದು, ಕಾರ್ಯಕರ್ತೆಯ ತಲೆಗೆ ಗಾಯವಾಗಿದೆ.

1 / 5

2 / 5

3 / 5

4 / 5

5 / 5
Follow Us




