AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟ್ರಾಫಿಕ್​ ತಲೆಬಿಸಿ ಮಧ್ಯೆ ಬೀದಿ ದನಗಳ ಉಪಟಳ: ಬಿಬಿಎಂಪಿ ನಿರ್ಲಕ್ಷ್ಯ

ಬೆಂಗಳೂರಿನಲ್ಲಿ ಬೀದಿ ದನಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಬಗ್ಗೆ ಟಿವಿ9 ನಿರಂತರ ವರದಿ ಪ್ರಸಾರ ಮಾಡುವ ಮೂಲಕ ಬಿಬಿಎಂಪಿ ಗಮನಕ್ಕೆ ತರುವ ಕೆಲಸ ಮಾಡಲಾಗಿದೆ. ಆದರೂ ಎಚ್ಚೆತ್ತುಕೊಳ್ಳದ ಪಾಲಿಕೆ ಬೀದಿ ದನಗಳ ಕಂಟ್ರೊಲ್‌ಗೆ ನಿರ್ಲಕ್ಷ ವಹಿಸಿದಂತ್ತಿದೆ. ಇದು ಟ್ರಾಫಿಕ್​ಗೂ ಸಮಸ್ಯೆ ಉಂಟಾಗುತ್ತಿದೆ ಎಂದು ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vinayak Hanamant Gurav
| Edited By: |

Updated on: Aug 21, 2024 | 9:48 PM

Share
ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಒಂದಡೆಯಾದರೆ, ಈ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತ ಹೆಚ್ಚಾಗಲು ಕಾರಣವಾಗುತ್ತಿರುವ ಬೀದಿ ದನಗಳ ಕುರಿತಂತೆ ಟಿವಿ9 ನಿರಂತರ ವರದಿ ಮಾಡಿ ಪಾಲಿಕೆ ಅಧಿಕಾರಿಗಳ ಎಚ್ಚರಿಸುವ ಕೆಲಸ ಮಾಡುತ್ತಿದೆ. ಆದರು ಕೂಡ ಅಧಿಕಾರಿಗಳು ಎಚ್ಚತ್ತುಕೊಂಡಂತೆ ಕಾಣುತ್ತಿಲ್ಲ.

ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಒಂದಡೆಯಾದರೆ, ಈ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತ ಹೆಚ್ಚಾಗಲು ಕಾರಣವಾಗುತ್ತಿರುವ ಬೀದಿ ದನಗಳ ಕುರಿತಂತೆ ಟಿವಿ9 ನಿರಂತರ ವರದಿ ಮಾಡಿ ಪಾಲಿಕೆ ಅಧಿಕಾರಿಗಳ ಎಚ್ಚರಿಸುವ ಕೆಲಸ ಮಾಡುತ್ತಿದೆ. ಆದರು ಕೂಡ ಅಧಿಕಾರಿಗಳು ಎಚ್ಚತ್ತುಕೊಂಡಂತೆ ಕಾಣುತ್ತಿಲ್ಲ.

1 / 6
ಬೀದಿ ದನಗಳ ಕುರಿತಂತೆ ಟಿವಿ9 ನಿರಂತರವಾಗಿ ಸುದ್ದಿ ಮಾಡಿ ಎಚ್ಚರಿಸಿದರು ಕೂಡ ಪಾಲಿಕೆ ಮಾತ್ರ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿದನಗಳ ಹಾವಳಿಯಿಂದಾಗಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತಗಳ ಸಂಖ್ಯೆ ಹೆಚ್ಚಳ ಆಗುತ್ತಿದೆ.

ಬೀದಿ ದನಗಳ ಕುರಿತಂತೆ ಟಿವಿ9 ನಿರಂತರವಾಗಿ ಸುದ್ದಿ ಮಾಡಿ ಎಚ್ಚರಿಸಿದರು ಕೂಡ ಪಾಲಿಕೆ ಮಾತ್ರ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿದನಗಳ ಹಾವಳಿಯಿಂದಾಗಿ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪಘಾತಗಳ ಸಂಖ್ಯೆ ಹೆಚ್ಚಳ ಆಗುತ್ತಿದೆ.

2 / 6
ಕೋರಮಂಗಲದ ಸರ್ಜಾಪುರ ಮುಖ್ಯ ರಸ್ತೆಯ ಮಧ್ಯದಲ್ಲೆ ಬೀದಾಡಿ ದನಗಳು ಕುಳಿತುಕೊಂಡಿರುತ್ತವೆ. ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಹೀಗಿದ್ದರು. ಕೂಡ ಪಾಲಿಕೆ ಅಧಿಕಾರಿಗಳು ಬೀದಿ ದನಗಳ ಕಂಟ್ರೊಲ್ ಮಾಡುತ್ತಿಲ್ಲ ಎಂದು ಆಟೋ ಚಾಲಕ ಸೋಮಶೇಖರ್​ ಎಂಬುವವರು ಆಕ್ರೋಶ ಹೊರ ಹಾಕಿದ್ದಾರೆ.

ಕೋರಮಂಗಲದ ಸರ್ಜಾಪುರ ಮುಖ್ಯ ರಸ್ತೆಯ ಮಧ್ಯದಲ್ಲೆ ಬೀದಾಡಿ ದನಗಳು ಕುಳಿತುಕೊಂಡಿರುತ್ತವೆ. ಇದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಹೀಗಿದ್ದರು. ಕೂಡ ಪಾಲಿಕೆ ಅಧಿಕಾರಿಗಳು ಬೀದಿ ದನಗಳ ಕಂಟ್ರೊಲ್ ಮಾಡುತ್ತಿಲ್ಲ ಎಂದು ಆಟೋ ಚಾಲಕ ಸೋಮಶೇಖರ್​ ಎಂಬುವವರು ಆಕ್ರೋಶ ಹೊರ ಹಾಕಿದ್ದಾರೆ.

3 / 6
ಪಿಕ್ ಅವರ್ ಸಂದರ್ಭದಲ್ಲಿ ದಾರಿಗೆ ಅಡ್ಡಲಾಗಿ ಬರುವ ದನಗಳಿಂದ ಟ್ರಾಫಿಕ್ ಜಾಮ್ ಉಂಟಾದರೆ ಮತ್ತೊಂದೆಡೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ರಸ್ತೆಯಲ್ಲಿ ಓಡಾಡಬೇಕೆಂದರು ದನಗಳ ಭಯ‌ ಪಡುತ್ತಾರೆ ಯಾವಾಗ ಬಂದು ಗುದ್ದುತ್ತವೆ, ಏನು ಮಾಡ್ತವೆ ಅಂತ ಗೊತ್ತಾಗಲ್ಲ.

ಪಿಕ್ ಅವರ್ ಸಂದರ್ಭದಲ್ಲಿ ದಾರಿಗೆ ಅಡ್ಡಲಾಗಿ ಬರುವ ದನಗಳಿಂದ ಟ್ರಾಫಿಕ್ ಜಾಮ್ ಉಂಟಾದರೆ ಮತ್ತೊಂದೆಡೆಗೆ ಶಾಲಾ ಕಾಲೇಜು ವಿದ್ಯಾರ್ಥಿಗಳು ರಸ್ತೆಯಲ್ಲಿ ಓಡಾಡಬೇಕೆಂದರು ದನಗಳ ಭಯ‌ ಪಡುತ್ತಾರೆ ಯಾವಾಗ ಬಂದು ಗುದ್ದುತ್ತವೆ, ಏನು ಮಾಡ್ತವೆ ಅಂತ ಗೊತ್ತಾಗಲ್ಲ.

4 / 6
ಬೀದಿ ದನಗಳನ್ನ ಗೋಶಾಲೆಗೆ ಬಿಡಬೇಕು. ಈ ಕೆಲಸ ಪಾಲಿಕೆ ಅಧಿಕಾರಿಗಳು ಮಾಡಬೇಕು ಆದರೆ ಅವರು ಮಾಡ್ತಿಲ್ಲ. ಇದರಿಂದಾಗಿ ವಾಹನ ಸವಾರರ ಓಡಾಟಕ್ಕೆ ತುಂಬಾ ತೊಂದರೆ ಆಗುತ್ತೆ ಹೀಗಾಗಿ ಬೀದಿ ದನಗಳ ನಿಯಂತ್ರಣ ಮಾಡಲೆಬೇಕು ಎನ್ನುತ್ತಾರೆ ವಾಹನ ಸವಾರರು.

ಬೀದಿ ದನಗಳನ್ನ ಗೋಶಾಲೆಗೆ ಬಿಡಬೇಕು. ಈ ಕೆಲಸ ಪಾಲಿಕೆ ಅಧಿಕಾರಿಗಳು ಮಾಡಬೇಕು ಆದರೆ ಅವರು ಮಾಡ್ತಿಲ್ಲ. ಇದರಿಂದಾಗಿ ವಾಹನ ಸವಾರರ ಓಡಾಟಕ್ಕೆ ತುಂಬಾ ತೊಂದರೆ ಆಗುತ್ತೆ ಹೀಗಾಗಿ ಬೀದಿ ದನಗಳ ನಿಯಂತ್ರಣ ಮಾಡಲೆಬೇಕು ಎನ್ನುತ್ತಾರೆ ವಾಹನ ಸವಾರರು.

5 / 6
ಇನ್ನಾದರು ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀದಿ ದನಗಳ ಉಪಟಳಕ್ಕೆ ಬ್ರೇಕ್ ಹಾಕಲು ಮುಂದಾಗುತ್ತಾರಾ ಇಲ್ವಾ ಕಾದು ನೋಡಬೇಕಿದೆ. 

ಇನ್ನಾದರು ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀದಿ ದನಗಳ ಉಪಟಳಕ್ಕೆ ಬ್ರೇಕ್ ಹಾಕಲು ಮುಂದಾಗುತ್ತಾರಾ ಇಲ್ವಾ ಕಾದು ನೋಡಬೇಕಿದೆ. 

6 / 6
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?