AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಾ? ಬುಧವಾರ, ಶನಿವಾರ ಸಂಜೆ ಈ ರೀತಿ ಮಾಡಿ

ಕೆಲವರು ಪದೇ ಪದೇ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಮನೆಯಲ್ಲಿ ಒಬ್ಬರಿಗಾದ ಮೇಲೆ ಒಬ್ಬರಿಗೆ ಆರೋಗ್ಯ ಸರಿಯಾಗಿರುವುದಿಲ್ಲ. ಇದಕ್ಕೆ ಕಾರಣಗಳು ಹಲವು. ಆದರೆ ಮತ್ತೆ ಮತ್ತೆ ಹೀಗೆ ಆಗುತ್ತಿದ್ದರೆ, ನಕಾರಾತ್ಮಕ ಶಕ್ತಿ ಹೆಚ್ಚಾಗಿದ್ದರೆ ಅವುಗಳ ನಿವಾರಣೆ ಮಾಡಿಕೊಳ್ಳುವುದು ಅನಿವಾರ್ಯ. ಇಂತಹ ಸಮಸ್ಯೆ ನಿಮ್ಮ ಮನೆಗಳಲ್ಲಿಯೂ ಇದ್ದರೆ ಬುಧವಾರ ಅಥವಾ ಶನಿವಾರ ಸಂಜೆ ಈ ರೀತಿ ಮಾಡಿ ನೋಡಿ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 10, 2025 | 11:43 AM

ಸಾಮಾನ್ಯವಾಗಿ ಮನೆಯಲ್ಲಿ ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಹಾಗೂ ನಕಾರಾತ್ಮಕ ಶಕ್ತಿ ನಿವಾರಣೆ ಮಾಡಿಕೊಳ್ಳಲು ಈ ಸಣ್ಣ ಪರಿಹಾರವನ್ನು ಮಾಡಿ ನೋಡಬಹುದು. ಇದು ಸರಳವಾಗಿರುವುದರಿಂದ ಯಾರೂ ಬೇಕಾದರೂ ಕೂಡ ಮಾಡಬಹುದಾಗಿದೆ.

ಸಾಮಾನ್ಯವಾಗಿ ಮನೆಯಲ್ಲಿ ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಹಾಗೂ ನಕಾರಾತ್ಮಕ ಶಕ್ತಿ ನಿವಾರಣೆ ಮಾಡಿಕೊಳ್ಳಲು ಈ ಸಣ್ಣ ಪರಿಹಾರವನ್ನು ಮಾಡಿ ನೋಡಬಹುದು. ಇದು ಸರಳವಾಗಿರುವುದರಿಂದ ಯಾರೂ ಬೇಕಾದರೂ ಕೂಡ ಮಾಡಬಹುದಾಗಿದೆ.

1 / 5
ಒಂದು ಮಣ್ಣಿನ ಹಣತೆ ಅಥವಾ ಪಣತಿಯನ್ನು ತೆಗೆದುಕೊಂಡು ಅದಕ್ಕೆ ಪಲಾವ್ ಎಲೆ ಅಥವಾ ಬೇ ಲೀಫ್ ಅನ್ನು ಕೈಯಲ್ಲಿಯೇ ತುಂಡು ತುಂಡು ಮಾಡಿಕೊಂಡು ಆ ಹಣತೆಗೆ ಹಾಕಿಕೊಳ್ಳಿ.

ಒಂದು ಮಣ್ಣಿನ ಹಣತೆ ಅಥವಾ ಪಣತಿಯನ್ನು ತೆಗೆದುಕೊಂಡು ಅದಕ್ಕೆ ಪಲಾವ್ ಎಲೆ ಅಥವಾ ಬೇ ಲೀಫ್ ಅನ್ನು ಕೈಯಲ್ಲಿಯೇ ತುಂಡು ತುಂಡು ಮಾಡಿಕೊಂಡು ಆ ಹಣತೆಗೆ ಹಾಕಿಕೊಳ್ಳಿ.

2 / 5
ಬಳಿಕ ಅದೇ ಹಣತೆಗೆ ಒಂದು ಏಲಕ್ಕಿ, ಐದರಿಂದ ಆರು ಬೇವಿನ ಎಲೆಯನ್ನು ಕೂಡ ಅದಕ್ಕೆ ಹಾಕಿಕೊಳ್ಳಿ, ನಂತರ ಐದು ಲವಂಗವನ್ನು ಕೂಡ ಅದಕ್ಕೆ ಸೇರಿಸಿಕೊಂಡು ಅದರ ಮೇಲೆ ಎರಡು ಕರ್ಪೂರ ಹಾಕಿ ಬೆಂಕಿ ಹಚ್ಚಿರಿ.

ಬಳಿಕ ಅದೇ ಹಣತೆಗೆ ಒಂದು ಏಲಕ್ಕಿ, ಐದರಿಂದ ಆರು ಬೇವಿನ ಎಲೆಯನ್ನು ಕೂಡ ಅದಕ್ಕೆ ಹಾಕಿಕೊಳ್ಳಿ, ನಂತರ ಐದು ಲವಂಗವನ್ನು ಕೂಡ ಅದಕ್ಕೆ ಸೇರಿಸಿಕೊಂಡು ಅದರ ಮೇಲೆ ಎರಡು ಕರ್ಪೂರ ಹಾಕಿ ಬೆಂಕಿ ಹಚ್ಚಿರಿ.

3 / 5
ಈ ಸರಳ ಪರಿಹಾರವನ್ನು ನೀವು ಬುಧವಾರ ಅಥವಾ ಶನಿವಾರ ಸಂಜೆ ಮನೆಯಲ್ಲಿ ದೀಪ ಹಚ್ಚಿದ ನಂತರ ಮಾಡಬೇಕು. ಇದನ್ನು ಮಾಡುವುದರಿಂದ ನಕಾರಾತ್ಮಕ ಶಕ್ತಿ ಹಾಗೂ ಪದೇಪದೇ ಕಾಡುವ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

ಈ ಸರಳ ಪರಿಹಾರವನ್ನು ನೀವು ಬುಧವಾರ ಅಥವಾ ಶನಿವಾರ ಸಂಜೆ ಮನೆಯಲ್ಲಿ ದೀಪ ಹಚ್ಚಿದ ನಂತರ ಮಾಡಬೇಕು. ಇದನ್ನು ಮಾಡುವುದರಿಂದ ನಕಾರಾತ್ಮಕ ಶಕ್ತಿ ಹಾಗೂ ಪದೇಪದೇ ಕಾಡುವ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

4 / 5
ಈ ಮಾಹಿತಿಯನ್ನು om_shree22 ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ನಿಮ್ಮ ಮನೆಯಲ್ಲಿಯೂ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದರೆ ನೀವು ಮಾಡಿ ನೋಡಿ ಪರಿಹಾರ ಪಡೆಯಬಹುದು.

ಈ ಮಾಹಿತಿಯನ್ನು om_shree22 ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ನಿಮ್ಮ ಮನೆಯಲ್ಲಿಯೂ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದರೆ ನೀವು ಮಾಡಿ ನೋಡಿ ಪರಿಹಾರ ಪಡೆಯಬಹುದು.

5 / 5
Follow us
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್