AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aluminium: ಅಲ್ಯೂಮಿನಿಯಂ ಪಾತ್ರೆಯಲ್ಲಿ ಬೇಯಿಸಿದ ಆಹಾರವನ್ನು ತಿನ್ನುತ್ತೀರಾ? ಹಾಗಾದರೆ ಶಾಕಿಂಗ್ ವಿಷಯಗಳು ನಿಮಗಾಗಿ ಇಲ್ಲಿವೆ!

Cooking Food: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಅಲ್ಯೂಮಿನಿಯಂ ಅಂಶವೂ ಆಹಾರಕ್ಕೆ ಸೇರುತ್ತದೆ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ತೊಂದೊಡ್ಡುತ್ತದೆ.

TV9 Web
| Edited By: |

Updated on: Jul 17, 2022 | 6:06 AM

Share
ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಬೇಯಿಸಿದ ಆಹಾರವನ್ನು ಸೇವಿಸುವುದರಿಂದ ಜ್ಞಾಪಕಶಕ್ತಿ ಸಮಸ್ಯೆ ಉಂಟಾಗುತ್ತದೆ ಎಂದು ಇತ್ತೀಚಿನ ಅಧ್ಯಯನವೊಂದು ಬಹಿರಂಗಪಡಿಸಿದೆ. ಆದುದರಿಂದ ಜಾಗ್ರತೆ ವಹಿಸಿ.

ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಬೇಯಿಸಿದ ಆಹಾರವನ್ನು ಸೇವಿಸುವುದರಿಂದ ಜ್ಞಾಪಕಶಕ್ತಿ ಸಮಸ್ಯೆ ಉಂಟಾಗುತ್ತದೆ ಎಂದು ಇತ್ತೀಚಿನ ಅಧ್ಯಯನವೊಂದು ಬಹಿರಂಗಪಡಿಸಿದೆ. ಆದುದರಿಂದ ಜಾಗ್ರತೆ ವಹಿಸಿ.

1 / 5
ಅಧ್ಯಯನ ಹೇಳುವುದೇನು?: ಅಲ್ಯೂಮಿನಿಯಂ ಕುಕ್ ವೇರ್ ಅಲ್ಝೈಮರ್ ಕಾಯಿಲೆಯ (Alzheimer) ಆಘಾತವನ್ನು ಹೆಚ್ಚಿಸಬಹುದು ಎನ್ನುತ್ತಾರೆ ಸಂಶೋಧಕರು. ಇದು ನರಗಳ ಹಾನಿಗೂ ಕಾರಣವಾಗಬಹುದು.

ಅಧ್ಯಯನ ಹೇಳುವುದೇನು?: ಅಲ್ಯೂಮಿನಿಯಂ ಕುಕ್ ವೇರ್ ಅಲ್ಝೈಮರ್ ಕಾಯಿಲೆಯ (Alzheimer) ಆಘಾತವನ್ನು ಹೆಚ್ಚಿಸಬಹುದು ಎನ್ನುತ್ತಾರೆ ಸಂಶೋಧಕರು. ಇದು ನರಗಳ ಹಾನಿಗೂ ಕಾರಣವಾಗಬಹುದು.

2 / 5
Cooking Food: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಅಲ್ಯೂಮಿನಿಯಂ ಅಂಶವೂ ಆಹಾರಕ್ಕೆ ಸೇರುತ್ತದೆ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ.

Cooking Food: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಅಲ್ಯೂಮಿನಿಯಂ ಅಂಶವೂ ಆಹಾರಕ್ಕೆ ಸೇರುತ್ತದೆ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ.

3 / 5
ಬುದ್ಧಿಮಾಂದ್ಯತೆ: ಅಲ್ಯೂಮಿನಿಯಂ ಪಾತ್ರೆಗಳನ್ನು (aluminium vessel) ಬಳಸುವ ಅನೇಕ ಜನರು ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾರೆ ಎಂದು ಹಲವಾರು ಅಧ್ಯಯನಗಳು ತಿಳಿಸಿವೆ. ಅಲ್ಯೂಮಿನಿಯಂ ಪಾತ್ರೆಗಳನ್ನು ಸಾಮಾನ್ಯವಾಗಿ ಅನ್ನ ಮಾಡಲು, ರೈಸ್ ಕುಕ್ಕರ್ ಮತ್ತು ತರಕಾರಿಗಳನ್ನು ಬೇಯಿಸಲು ಬಳಸಲಾಗುತ್ತದೆ.

ಬುದ್ಧಿಮಾಂದ್ಯತೆ: ಅಲ್ಯೂಮಿನಿಯಂ ಪಾತ್ರೆಗಳನ್ನು (aluminium vessel) ಬಳಸುವ ಅನೇಕ ಜನರು ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾರೆ ಎಂದು ಹಲವಾರು ಅಧ್ಯಯನಗಳು ತಿಳಿಸಿವೆ. ಅಲ್ಯೂಮಿನಿಯಂ ಪಾತ್ರೆಗಳನ್ನು ಸಾಮಾನ್ಯವಾಗಿ ಅನ್ನ ಮಾಡಲು, ರೈಸ್ ಕುಕ್ಕರ್ ಮತ್ತು ತರಕಾರಿಗಳನ್ನು ಬೇಯಿಸಲು ಬಳಸಲಾಗುತ್ತದೆ.

4 / 5
ಸಂಶೋಧಕರು ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ಕಡಿಮೆ ಮಾಡುವಂತೆ ಮತ್ತು ಅದರ ಬದಲಿಗೆ ಇತರ ಪಾತ್ರೆಗಳನ್ನು ಬಳಸಲು ಸಲಹೆ ನೀಡುತ್ತಾರೆ.

ಸಂಶೋಧಕರು ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ಕಡಿಮೆ ಮಾಡುವಂತೆ ಮತ್ತು ಅದರ ಬದಲಿಗೆ ಇತರ ಪಾತ್ರೆಗಳನ್ನು ಬಳಸಲು ಸಲಹೆ ನೀಡುತ್ತಾರೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ