Sign In

By signing in or creating an account, you agree with Associated Broadcasting Company's Terms & Conditions and Privacy Policy.

Aluminium: ಅಲ್ಯೂಮಿನಿಯಂ ಪಾತ್ರೆಯಲ್ಲಿ ಬೇಯಿಸಿದ ಆಹಾರವನ್ನು ತಿನ್ನುತ್ತೀರಾ? ಹಾಗಾದರೆ ಶಾಕಿಂಗ್ ವಿಷಯಗಳು ನಿಮಗಾಗಿ ಇಲ್ಲಿವೆ!

Cooking Food: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಅಲ್ಯೂಮಿನಿಯಂ ಅಂಶವೂ ಆಹಾರಕ್ಕೆ ಸೇರುತ್ತದೆ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ತೊಂದೊಡ್ಡುತ್ತದೆ.

TV9 Web
| Updated By: ಸಾಧು ಶ್ರೀನಾಥ್​

Updated on: Jul 17, 2022 | 6:06 AM

ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಬೇಯಿಸಿದ ಆಹಾರವನ್ನು ಸೇವಿಸುವುದರಿಂದ ಜ್ಞಾಪಕಶಕ್ತಿ ಸಮಸ್ಯೆ ಉಂಟಾಗುತ್ತದೆ ಎಂದು ಇತ್ತೀಚಿನ ಅಧ್ಯಯನವೊಂದು ಬಹಿರಂಗಪಡಿಸಿದೆ. ಆದುದರಿಂದ ಜಾಗ್ರತೆ ವಹಿಸಿ.

ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಬೇಯಿಸಿದ ಆಹಾರವನ್ನು ಸೇವಿಸುವುದರಿಂದ ಜ್ಞಾಪಕಶಕ್ತಿ ಸಮಸ್ಯೆ ಉಂಟಾಗುತ್ತದೆ ಎಂದು ಇತ್ತೀಚಿನ ಅಧ್ಯಯನವೊಂದು ಬಹಿರಂಗಪಡಿಸಿದೆ. ಆದುದರಿಂದ ಜಾಗ್ರತೆ ವಹಿಸಿ.

1 / 5
ಅಧ್ಯಯನ ಹೇಳುವುದೇನು?: ಅಲ್ಯೂಮಿನಿಯಂ ಕುಕ್ ವೇರ್ ಅಲ್ಝೈಮರ್ ಕಾಯಿಲೆಯ (Alzheimer) ಆಘಾತವನ್ನು ಹೆಚ್ಚಿಸಬಹುದು ಎನ್ನುತ್ತಾರೆ ಸಂಶೋಧಕರು. ಇದು ನರಗಳ ಹಾನಿಗೂ ಕಾರಣವಾಗಬಹುದು.

ಅಧ್ಯಯನ ಹೇಳುವುದೇನು?: ಅಲ್ಯೂಮಿನಿಯಂ ಕುಕ್ ವೇರ್ ಅಲ್ಝೈಮರ್ ಕಾಯಿಲೆಯ (Alzheimer) ಆಘಾತವನ್ನು ಹೆಚ್ಚಿಸಬಹುದು ಎನ್ನುತ್ತಾರೆ ಸಂಶೋಧಕರು. ಇದು ನರಗಳ ಹಾನಿಗೂ ಕಾರಣವಾಗಬಹುದು.

2 / 5
Cooking Food: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಅಲ್ಯೂಮಿನಿಯಂ ಅಂಶವೂ ಆಹಾರಕ್ಕೆ ಸೇರುತ್ತದೆ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ.

Cooking Food: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಅಲ್ಯೂಮಿನಿಯಂ ಅಂಶವೂ ಆಹಾರಕ್ಕೆ ಸೇರುತ್ತದೆ. ಇದು ಅನೇಕ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ.

3 / 5
ಬುದ್ಧಿಮಾಂದ್ಯತೆ: ಅಲ್ಯೂಮಿನಿಯಂ ಪಾತ್ರೆಗಳನ್ನು (aluminium vessel) ಬಳಸುವ ಅನೇಕ ಜನರು ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾರೆ ಎಂದು ಹಲವಾರು ಅಧ್ಯಯನಗಳು ತಿಳಿಸಿವೆ. ಅಲ್ಯೂಮಿನಿಯಂ ಪಾತ್ರೆಗಳನ್ನು ಸಾಮಾನ್ಯವಾಗಿ ಅನ್ನ ಮಾಡಲು, ರೈಸ್ ಕುಕ್ಕರ್ ಮತ್ತು ತರಕಾರಿಗಳನ್ನು ಬೇಯಿಸಲು ಬಳಸಲಾಗುತ್ತದೆ.

ಬುದ್ಧಿಮಾಂದ್ಯತೆ: ಅಲ್ಯೂಮಿನಿಯಂ ಪಾತ್ರೆಗಳನ್ನು (aluminium vessel) ಬಳಸುವ ಅನೇಕ ಜನರು ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾರೆ ಎಂದು ಹಲವಾರು ಅಧ್ಯಯನಗಳು ತಿಳಿಸಿವೆ. ಅಲ್ಯೂಮಿನಿಯಂ ಪಾತ್ರೆಗಳನ್ನು ಸಾಮಾನ್ಯವಾಗಿ ಅನ್ನ ಮಾಡಲು, ರೈಸ್ ಕುಕ್ಕರ್ ಮತ್ತು ತರಕಾರಿಗಳನ್ನು ಬೇಯಿಸಲು ಬಳಸಲಾಗುತ್ತದೆ.

4 / 5
ಸಂಶೋಧಕರು ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ಕಡಿಮೆ ಮಾಡುವಂತೆ ಮತ್ತು ಅದರ ಬದಲಿಗೆ ಇತರ ಪಾತ್ರೆಗಳನ್ನು ಬಳಸಲು ಸಲಹೆ ನೀಡುತ್ತಾರೆ.

ಸಂಶೋಧಕರು ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ಕಡಿಮೆ ಮಾಡುವಂತೆ ಮತ್ತು ಅದರ ಬದಲಿಗೆ ಇತರ ಪಾತ್ರೆಗಳನ್ನು ಬಳಸಲು ಸಲಹೆ ನೀಡುತ್ತಾರೆ.

5 / 5
Follow us
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ