AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದ್ರೆ ಮರೆವಿನ ಸಮಸ್ಯೆ ಹೆಚ್ಚುತ್ತೆ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

TV9 Web
| Edited By: |

Updated on: Jul 13, 2022 | 1:18 PM

Share
ಆಹಾರದಲ್ಲೂ ಕಂಡುಬರಲಿದೆ ಅಲ್ಯೂಮಿನಿಯಂ ಅಂಂಶ: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಕೂಡ ಅಲ್ಯೂಮಿನಿಯಂ ಅಂಶ ಕಂಡುಬರಲಿದ್ದು ಇದರಿಂದ ಅನೇಕ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಲಿದೆ.

Alzheimer

1 / 5
ಮರೆವಿನ ಕಾಯಿಲೆ ಹೆಚ್ಚು: ಅಲ್ಯೂಮಿನಿಯಂ ಪಾತ್ರ ಬಳಕೆ ಮಾಡುತ್ತಿರುವ ಬಹುತೇಕರಲ್ಲಿ ಮರೆವಿನ ಕಾಯಿಲೆ ಕಂಡುಬಂದಿದೆ. ಸಾಮಾನ್ಯವಾಗಿ ಅನ್ನ ಮಾಡುವ ಕುಕ್ಕರ್, ಒಗ್ಗರಣೆ ಮಾಡಲು, ಸಾಂಬಾರು ಕುದಿಸಲು ಅಲ್ಯೂಮಿನಿಯಂ ಪಾತ್ರೆ ಬಳಕೆ ಮಾಡಲಾಗುತ್ತದೆ.

Alzheimer

2 / 5
ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

3 / 5
ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

4 / 5
ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

5 / 5
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ