AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದ್ರೆ ಮರೆವಿನ ಸಮಸ್ಯೆ ಹೆಚ್ಚುತ್ತೆ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

TV9 Web
| Edited By: |

Updated on: Jul 13, 2022 | 1:18 PM

Share
ಆಹಾರದಲ್ಲೂ ಕಂಡುಬರಲಿದೆ ಅಲ್ಯೂಮಿನಿಯಂ ಅಂಂಶ: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಕೂಡ ಅಲ್ಯೂಮಿನಿಯಂ ಅಂಶ ಕಂಡುಬರಲಿದ್ದು ಇದರಿಂದ ಅನೇಕ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಲಿದೆ.

Alzheimer

1 / 5
ಮರೆವಿನ ಕಾಯಿಲೆ ಹೆಚ್ಚು: ಅಲ್ಯೂಮಿನಿಯಂ ಪಾತ್ರ ಬಳಕೆ ಮಾಡುತ್ತಿರುವ ಬಹುತೇಕರಲ್ಲಿ ಮರೆವಿನ ಕಾಯಿಲೆ ಕಂಡುಬಂದಿದೆ. ಸಾಮಾನ್ಯವಾಗಿ ಅನ್ನ ಮಾಡುವ ಕುಕ್ಕರ್, ಒಗ್ಗರಣೆ ಮಾಡಲು, ಸಾಂಬಾರು ಕುದಿಸಲು ಅಲ್ಯೂಮಿನಿಯಂ ಪಾತ್ರೆ ಬಳಕೆ ಮಾಡಲಾಗುತ್ತದೆ.

Alzheimer

2 / 5
ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

3 / 5
ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

4 / 5
ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

5 / 5
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ