Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದ್ರೆ ಮರೆವಿನ ಸಮಸ್ಯೆ ಹೆಚ್ಚುತ್ತೆ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

TV9 Web
| Updated By: ನಯನಾ ರಾಜೀವ್

Updated on: Jul 13, 2022 | 1:18 PM

ಆಹಾರದಲ್ಲೂ ಕಂಡುಬರಲಿದೆ ಅಲ್ಯೂಮಿನಿಯಂ ಅಂಂಶ: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಕೂಡ ಅಲ್ಯೂಮಿನಿಯಂ ಅಂಶ ಕಂಡುಬರಲಿದ್ದು ಇದರಿಂದ ಅನೇಕ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಲಿದೆ.

Alzheimer

1 / 5
ಮರೆವಿನ ಕಾಯಿಲೆ ಹೆಚ್ಚು: ಅಲ್ಯೂಮಿನಿಯಂ ಪಾತ್ರ ಬಳಕೆ ಮಾಡುತ್ತಿರುವ ಬಹುತೇಕರಲ್ಲಿ ಮರೆವಿನ ಕಾಯಿಲೆ ಕಂಡುಬಂದಿದೆ. ಸಾಮಾನ್ಯವಾಗಿ ಅನ್ನ ಮಾಡುವ ಕುಕ್ಕರ್, ಒಗ್ಗರಣೆ ಮಾಡಲು, ಸಾಂಬಾರು ಕುದಿಸಲು ಅಲ್ಯೂಮಿನಿಯಂ ಪಾತ್ರೆ ಬಳಕೆ ಮಾಡಲಾಗುತ್ತದೆ.

Alzheimer

2 / 5
ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

3 / 5
ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

4 / 5
ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

5 / 5
Follow us
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ