AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದ್ರೆ ಮರೆವಿನ ಸಮಸ್ಯೆ ಹೆಚ್ಚುತ್ತೆ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

TV9 Web
| Edited By: |

Updated on: Jul 13, 2022 | 1:18 PM

Share
ಆಹಾರದಲ್ಲೂ ಕಂಡುಬರಲಿದೆ ಅಲ್ಯೂಮಿನಿಯಂ ಅಂಂಶ: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಕೂಡ ಅಲ್ಯೂಮಿನಿಯಂ ಅಂಶ ಕಂಡುಬರಲಿದ್ದು ಇದರಿಂದ ಅನೇಕ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಲಿದೆ.

Alzheimer

1 / 5
ಮರೆವಿನ ಕಾಯಿಲೆ ಹೆಚ್ಚು: ಅಲ್ಯೂಮಿನಿಯಂ ಪಾತ್ರ ಬಳಕೆ ಮಾಡುತ್ತಿರುವ ಬಹುತೇಕರಲ್ಲಿ ಮರೆವಿನ ಕಾಯಿಲೆ ಕಂಡುಬಂದಿದೆ. ಸಾಮಾನ್ಯವಾಗಿ ಅನ್ನ ಮಾಡುವ ಕುಕ್ಕರ್, ಒಗ್ಗರಣೆ ಮಾಡಲು, ಸಾಂಬಾರು ಕುದಿಸಲು ಅಲ್ಯೂಮಿನಿಯಂ ಪಾತ್ರೆ ಬಳಕೆ ಮಾಡಲಾಗುತ್ತದೆ.

Alzheimer

2 / 5
ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

3 / 5
ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

4 / 5
ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ