AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದ್ರೆ ಮರೆವಿನ ಸಮಸ್ಯೆ ಹೆಚ್ಚುತ್ತೆ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

TV9 Web
| Edited By: |

Updated on: Jul 13, 2022 | 1:18 PM

Share
ಆಹಾರದಲ್ಲೂ ಕಂಡುಬರಲಿದೆ ಅಲ್ಯೂಮಿನಿಯಂ ಅಂಂಶ: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಕೂಡ ಅಲ್ಯೂಮಿನಿಯಂ ಅಂಶ ಕಂಡುಬರಲಿದ್ದು ಇದರಿಂದ ಅನೇಕ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಲಿದೆ.

Alzheimer

1 / 5
ಮರೆವಿನ ಕಾಯಿಲೆ ಹೆಚ್ಚು: ಅಲ್ಯೂಮಿನಿಯಂ ಪಾತ್ರ ಬಳಕೆ ಮಾಡುತ್ತಿರುವ ಬಹುತೇಕರಲ್ಲಿ ಮರೆವಿನ ಕಾಯಿಲೆ ಕಂಡುಬಂದಿದೆ. ಸಾಮಾನ್ಯವಾಗಿ ಅನ್ನ ಮಾಡುವ ಕುಕ್ಕರ್, ಒಗ್ಗರಣೆ ಮಾಡಲು, ಸಾಂಬಾರು ಕುದಿಸಲು ಅಲ್ಯೂಮಿನಿಯಂ ಪಾತ್ರೆ ಬಳಕೆ ಮಾಡಲಾಗುತ್ತದೆ.

Alzheimer

2 / 5
ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

3 / 5
ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

4 / 5
ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

5 / 5
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ