AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದ್ರೆ ಮರೆವಿನ ಸಮಸ್ಯೆ ಹೆಚ್ಚುತ್ತೆ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

TV9 Web
| Edited By: |

Updated on: Jul 13, 2022 | 1:18 PM

Share
ಆಹಾರದಲ್ಲೂ ಕಂಡುಬರಲಿದೆ ಅಲ್ಯೂಮಿನಿಯಂ ಅಂಂಶ: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಕೂಡ ಅಲ್ಯೂಮಿನಿಯಂ ಅಂಶ ಕಂಡುಬರಲಿದ್ದು ಇದರಿಂದ ಅನೇಕ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಲಿದೆ.

Alzheimer

1 / 5
ಮರೆವಿನ ಕಾಯಿಲೆ ಹೆಚ್ಚು: ಅಲ್ಯೂಮಿನಿಯಂ ಪಾತ್ರ ಬಳಕೆ ಮಾಡುತ್ತಿರುವ ಬಹುತೇಕರಲ್ಲಿ ಮರೆವಿನ ಕಾಯಿಲೆ ಕಂಡುಬಂದಿದೆ. ಸಾಮಾನ್ಯವಾಗಿ ಅನ್ನ ಮಾಡುವ ಕುಕ್ಕರ್, ಒಗ್ಗರಣೆ ಮಾಡಲು, ಸಾಂಬಾರು ಕುದಿಸಲು ಅಲ್ಯೂಮಿನಿಯಂ ಪಾತ್ರೆ ಬಳಕೆ ಮಾಡಲಾಗುತ್ತದೆ.

Alzheimer

2 / 5
ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

3 / 5
ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

4 / 5
ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

5 / 5
Web contact
Web contact

TV9 Kannada

Read More
Follow Us
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ