AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದ್ರೆ ಮರೆವಿನ ಸಮಸ್ಯೆ ಹೆಚ್ಚುತ್ತೆ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

TV9 Web
| Edited By: |

Updated on: Jul 13, 2022 | 1:18 PM

Share
ಆಹಾರದಲ್ಲೂ ಕಂಡುಬರಲಿದೆ ಅಲ್ಯೂಮಿನಿಯಂ ಅಂಂಶ: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಕೂಡ ಅಲ್ಯೂಮಿನಿಯಂ ಅಂಶ ಕಂಡುಬರಲಿದ್ದು ಇದರಿಂದ ಅನೇಕ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಲಿದೆ.

Alzheimer

1 / 5
ಮರೆವಿನ ಕಾಯಿಲೆ ಹೆಚ್ಚು: ಅಲ್ಯೂಮಿನಿಯಂ ಪಾತ್ರ ಬಳಕೆ ಮಾಡುತ್ತಿರುವ ಬಹುತೇಕರಲ್ಲಿ ಮರೆವಿನ ಕಾಯಿಲೆ ಕಂಡುಬಂದಿದೆ. ಸಾಮಾನ್ಯವಾಗಿ ಅನ್ನ ಮಾಡುವ ಕುಕ್ಕರ್, ಒಗ್ಗರಣೆ ಮಾಡಲು, ಸಾಂಬಾರು ಕುದಿಸಲು ಅಲ್ಯೂಮಿನಿಯಂ ಪಾತ್ರೆ ಬಳಕೆ ಮಾಡಲಾಗುತ್ತದೆ.

Alzheimer

2 / 5
ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

3 / 5
ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

4 / 5
ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

5 / 5
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?