AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದ್ರೆ ಮರೆವಿನ ಸಮಸ್ಯೆ ಹೆಚ್ಚುತ್ತೆ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

TV9 Web
| Updated By: ನಯನಾ ರಾಜೀವ್|

Updated on: Jul 13, 2022 | 1:18 PM

Share
ಆಹಾರದಲ್ಲೂ ಕಂಡುಬರಲಿದೆ ಅಲ್ಯೂಮಿನಿಯಂ ಅಂಂಶ: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಕೂಡ ಅಲ್ಯೂಮಿನಿಯಂ ಅಂಶ ಕಂಡುಬರಲಿದ್ದು ಇದರಿಂದ ಅನೇಕ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಲಿದೆ.

Alzheimer

1 / 5
ಮರೆವಿನ ಕಾಯಿಲೆ ಹೆಚ್ಚು: ಅಲ್ಯೂಮಿನಿಯಂ ಪಾತ್ರ ಬಳಕೆ ಮಾಡುತ್ತಿರುವ ಬಹುತೇಕರಲ್ಲಿ ಮರೆವಿನ ಕಾಯಿಲೆ ಕಂಡುಬಂದಿದೆ. ಸಾಮಾನ್ಯವಾಗಿ ಅನ್ನ ಮಾಡುವ ಕುಕ್ಕರ್, ಒಗ್ಗರಣೆ ಮಾಡಲು, ಸಾಂಬಾರು ಕುದಿಸಲು ಅಲ್ಯೂಮಿನಿಯಂ ಪಾತ್ರೆ ಬಳಕೆ ಮಾಡಲಾಗುತ್ತದೆ.

Alzheimer

2 / 5
ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

3 / 5
ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

4 / 5
ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ