Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದ್ರೆ ಮರೆವಿನ ಸಮಸ್ಯೆ ಹೆಚ್ಚುತ್ತೆ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

TV9 Web
| Updated By: ನಯನಾ ರಾಜೀವ್

Updated on: Jul 13, 2022 | 1:18 PM

ಆಹಾರದಲ್ಲೂ ಕಂಡುಬರಲಿದೆ ಅಲ್ಯೂಮಿನಿಯಂ ಅಂಂಶ: ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡುವುದರಿಂದ ಆಹಾರದಲ್ಲಿ ಕೂಡ ಅಲ್ಯೂಮಿನಿಯಂ ಅಂಶ ಕಂಡುಬರಲಿದ್ದು ಇದರಿಂದ ಅನೇಕ ಆರೋಗ್ಯ ಸಮಸ್ಯೆ ನಿಮ್ಮನ್ನು ಕಾಡಲಿದೆ.

Alzheimer

1 / 5
ಮರೆವಿನ ಕಾಯಿಲೆ ಹೆಚ್ಚು: ಅಲ್ಯೂಮಿನಿಯಂ ಪಾತ್ರ ಬಳಕೆ ಮಾಡುತ್ತಿರುವ ಬಹುತೇಕರಲ್ಲಿ ಮರೆವಿನ ಕಾಯಿಲೆ ಕಂಡುಬಂದಿದೆ. ಸಾಮಾನ್ಯವಾಗಿ ಅನ್ನ ಮಾಡುವ ಕುಕ್ಕರ್, ಒಗ್ಗರಣೆ ಮಾಡಲು, ಸಾಂಬಾರು ಕುದಿಸಲು ಅಲ್ಯೂಮಿನಿಯಂ ಪಾತ್ರೆ ಬಳಕೆ ಮಾಡಲಾಗುತ್ತದೆ.

Alzheimer

2 / 5
ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಅಧ್ಯಯನ ಏನು ಹೇಳುತ್ತೆ?: ಸಂಶೋಧಕರು ಹೇಳುವ ಪ್ರಕಾರ ಅಲ್ಯೂಮಿನಿಯಂ ಕುಕ್‌ವೇರ್ ಮತ್ತು ಆಲ್ಝೈಮರ್ ಕಾಯಿಲೆಯ ನಡುವಿನ ಪರಸ್ಪರ ಸಂಬಂಧವಿದ್ದು, ನರ ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

3 / 5
ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

ಅಲ್ಯೂಮಿನಿಯಂ ಪಾತ್ರೆ ಬದಿಗಿಟ್ಟು ಬೇರೆ ಪಾತ್ರೆಗಳನ್ನು ಬಳಸಲು ಶುರು ಮಾಡಿ: ಅಲ್ಯೂಮಿನಿಯಂ ಪಾತ್ರೆಯನ್ನು ಬಿಟ್ಟು ಬೇರೆ ಪಾತ್ರೆಗಳ ಬಳಕೆಯನ್ನು ಆರಂಭಿಸಿ ಎಂದು ಸಂಶೋಧಕರು ಸಲಹೆ ನೀಡಿದ್ದಾರೆ.

4 / 5
ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

ಅಲ್ಯೂಮಿನಿಯಂ ಪಾತ್ರೆಯಲ್ಲಿ ಅಡುಗೆ ಮಾಡಿ ಊಟ ಮಾಡಿದರೆ ಮರೆವಿನ ಸಮಸ್ಯೆ ಕಾಡುತ್ತದೆ ಎಂದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ.

5 / 5
Follow us
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​