AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆಗೆ ತೆರಳುತ್ತಿರುವ ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ ಗಣ್ಯರು: ಚಿತ್ರಗಳು

Shiva Rajkumar: ಚಿಕಿತ್ಸೆಗಾಗಿ ಶಿವರಾಜ್ ಕುಮಾರ್ ಅವರು ಅಮೆರಿಕಕ್ಕೆ ಇಂದು (ಡಿಸೆಂಬರ್ 18) ತೆರಳುತ್ತಿದ್ದು, ಶಿವಣ್ಣ ಅಮೆರಿಕಕ್ಕೆ ಹೋಗುವ ಮುಂಚೆ ಸುದೀಪ್ ಸೇರಿದಂತೆ ಹಲವರು ಅವರ ನಿವಾಸಕ್ಕೆ ಭೇಟಿ ನೀಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಶಿವರಾಜ್ ಕುಮಾರ್ ಅವರ ಜೊತೆಗೆ ಅವರ ಪತ್ನಿ ಗೀತಾ ಇನ್ನೂ ಕೆಲವರು ಅಮೆರಿಕಕ್ಕೆ ತೆರಳಲಿದ್ದಾರೆ.

ಮಂಜುನಾಥ ಸಿ.
|

Updated on:Dec 18, 2024 | 12:53 PM

Share
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.

ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.

1 / 6
ಕಿಚ್ಚ ಸುದೀಪ್ ಅವರು ಶಿವಣ್ಣ ಅವರ ನಿವಾಸಕ್ಕೆ ತೆರಳಿ ಅವರಿಗೆ ಶುಭ ಹಾರೈಸಿದ್ದಾರೆ. ಧೈರ್ಯ ತುಂಬವ ಕಾರ್ಯ ಮಾಡಿದ್ದಾರೆ. ಶಿವರಾಜ್ ಕುಮಾರ್ ಮತ್ತು ಸುದೀಪ್ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರಂತೆ ಇದ್ದಾರೆ.

ಕಿಚ್ಚ ಸುದೀಪ್ ಅವರು ಶಿವಣ್ಣ ಅವರ ನಿವಾಸಕ್ಕೆ ತೆರಳಿ ಅವರಿಗೆ ಶುಭ ಹಾರೈಸಿದ್ದಾರೆ. ಧೈರ್ಯ ತುಂಬವ ಕಾರ್ಯ ಮಾಡಿದ್ದಾರೆ. ಶಿವರಾಜ್ ಕುಮಾರ್ ಮತ್ತು ಸುದೀಪ್ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರಂತೆ ಇದ್ದಾರೆ.

2 / 6
ಮಾಜಿ ಸಚಿವ, ನಟ ಬಿಸಿ ಪಾಟೀಲ್ ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಹೂಗುಚ್ಛ ನೀಡಿ ಶೀಘ್ರ ಗುಣಮುಖವಾಗಿ ಮರಳುವಂತೆ ಶುಭ ಹಾರೈಸಿದ್ದಾರೆ.

ಮಾಜಿ ಸಚಿವ, ನಟ ಬಿಸಿ ಪಾಟೀಲ್ ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಹೂಗುಚ್ಛ ನೀಡಿ ಶೀಘ್ರ ಗುಣಮುಖವಾಗಿ ಮರಳುವಂತೆ ಶುಭ ಹಾರೈಸಿದ್ದಾರೆ.

3 / 6
ಸಚಿವ ಮಧು ಬಂಗಾರಪ್ಪ ಅವರು ಸಹ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಶುಭ ಹಾರೈಸಿದ್ದಾರೆ. ಮಧು ಬಂಗಾರಪ್ಪ ಅವರು ಶಿವಣ್ಣ ಅವರ ಆಪ್ತ ಸಂಬಂಧಿ. ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಸಹ.

ಸಚಿವ ಮಧು ಬಂಗಾರಪ್ಪ ಅವರು ಸಹ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಶುಭ ಹಾರೈಸಿದ್ದಾರೆ. ಮಧು ಬಂಗಾರಪ್ಪ ಅವರು ಶಿವಣ್ಣ ಅವರ ಆಪ್ತ ಸಂಬಂಧಿ. ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಸಹ.

4 / 6
ನಟ ವಿನೋದ್ ರಾಜ್​ ಕುಮಾರ್ ಅವರು ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರೊಟ್ಟಿಗೆ ಕೆಲ ಸಮಯ ಕಳೆದಿದ್ದಾರೆ. ಹಳೆಯ ಗೆಳೆಯರಾದ ಇಬ್ಬರೂ ತುಸು ಸಮಯ ಹರಟೆ ಹೊಡೆದಿದ್ದಾರೆ. ವಿನೋದ್ ತಮ್ಮ ತೋಟದಿಂದ ಹಣ್ಣು-ತರಕಾರಿಗಳನ್ನು ಶಿವಣ್ಣನಿಗೆ ನೀಡಿದ್ದಾರೆ.

ನಟ ವಿನೋದ್ ರಾಜ್​ ಕುಮಾರ್ ಅವರು ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರೊಟ್ಟಿಗೆ ಕೆಲ ಸಮಯ ಕಳೆದಿದ್ದಾರೆ. ಹಳೆಯ ಗೆಳೆಯರಾದ ಇಬ್ಬರೂ ತುಸು ಸಮಯ ಹರಟೆ ಹೊಡೆದಿದ್ದಾರೆ. ವಿನೋದ್ ತಮ್ಮ ತೋಟದಿಂದ ಹಣ್ಣು-ತರಕಾರಿಗಳನ್ನು ಶಿವಣ್ಣನಿಗೆ ನೀಡಿದ್ದಾರೆ.

5 / 6
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅಮೆರಿಕಕ್ಕೆ ಹೋಗುತ್ತಿದ್ದಾರೆ. ಇಂದು ರಾತ್ರಿ 8:30ಗೆ ಶಿವಣ್ಣ ತೆರಳಲಿದ್ದು, ಅವರೊಟ್ಟಿಗೆ ಪತ್ನಿ ಗೀತಾ ಮತ್ತು ಮಗಳು ನಿವೇದಿತಾ ಸಹ ತೆರಳುವ ಸಾಧ್ಯತೆ ಇದೆ.

ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅಮೆರಿಕಕ್ಕೆ ಹೋಗುತ್ತಿದ್ದಾರೆ. ಇಂದು ರಾತ್ರಿ 8:30ಗೆ ಶಿವಣ್ಣ ತೆರಳಲಿದ್ದು, ಅವರೊಟ್ಟಿಗೆ ಪತ್ನಿ ಗೀತಾ ಮತ್ತು ಮಗಳು ನಿವೇದಿತಾ ಸಹ ತೆರಳುವ ಸಾಧ್ಯತೆ ಇದೆ.

6 / 6

Published On - 12:51 pm, Wed, 18 December 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!