AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆಗೆ ತೆರಳುತ್ತಿರುವ ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ ಗಣ್ಯರು: ಚಿತ್ರಗಳು

Shiva Rajkumar: ಚಿಕಿತ್ಸೆಗಾಗಿ ಶಿವರಾಜ್ ಕುಮಾರ್ ಅವರು ಅಮೆರಿಕಕ್ಕೆ ಇಂದು (ಡಿಸೆಂಬರ್ 18) ತೆರಳುತ್ತಿದ್ದು, ಶಿವಣ್ಣ ಅಮೆರಿಕಕ್ಕೆ ಹೋಗುವ ಮುಂಚೆ ಸುದೀಪ್ ಸೇರಿದಂತೆ ಹಲವರು ಅವರ ನಿವಾಸಕ್ಕೆ ಭೇಟಿ ನೀಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಶಿವರಾಜ್ ಕುಮಾರ್ ಅವರ ಜೊತೆಗೆ ಅವರ ಪತ್ನಿ ಗೀತಾ ಇನ್ನೂ ಕೆಲವರು ಅಮೆರಿಕಕ್ಕೆ ತೆರಳಲಿದ್ದಾರೆ.

ಮಂಜುನಾಥ ಸಿ.
|

Updated on:Dec 18, 2024 | 12:53 PM

Share
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.

ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.

1 / 6
ಕಿಚ್ಚ ಸುದೀಪ್ ಅವರು ಶಿವಣ್ಣ ಅವರ ನಿವಾಸಕ್ಕೆ ತೆರಳಿ ಅವರಿಗೆ ಶುಭ ಹಾರೈಸಿದ್ದಾರೆ. ಧೈರ್ಯ ತುಂಬವ ಕಾರ್ಯ ಮಾಡಿದ್ದಾರೆ. ಶಿವರಾಜ್ ಕುಮಾರ್ ಮತ್ತು ಸುದೀಪ್ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರಂತೆ ಇದ್ದಾರೆ.

ಕಿಚ್ಚ ಸುದೀಪ್ ಅವರು ಶಿವಣ್ಣ ಅವರ ನಿವಾಸಕ್ಕೆ ತೆರಳಿ ಅವರಿಗೆ ಶುಭ ಹಾರೈಸಿದ್ದಾರೆ. ಧೈರ್ಯ ತುಂಬವ ಕಾರ್ಯ ಮಾಡಿದ್ದಾರೆ. ಶಿವರಾಜ್ ಕುಮಾರ್ ಮತ್ತು ಸುದೀಪ್ ಹಲವು ವರ್ಷಗಳಿಂದ ಅಣ್ಣ ತಮ್ಮಂದಿರಂತೆ ಇದ್ದಾರೆ.

2 / 6
ಮಾಜಿ ಸಚಿವ, ನಟ ಬಿಸಿ ಪಾಟೀಲ್ ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಹೂಗುಚ್ಛ ನೀಡಿ ಶೀಘ್ರ ಗುಣಮುಖವಾಗಿ ಮರಳುವಂತೆ ಶುಭ ಹಾರೈಸಿದ್ದಾರೆ.

ಮಾಜಿ ಸಚಿವ, ನಟ ಬಿಸಿ ಪಾಟೀಲ್ ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರಿಗೆ ಹೂಗುಚ್ಛ ನೀಡಿ ಶೀಘ್ರ ಗುಣಮುಖವಾಗಿ ಮರಳುವಂತೆ ಶುಭ ಹಾರೈಸಿದ್ದಾರೆ.

3 / 6
ಸಚಿವ ಮಧು ಬಂಗಾರಪ್ಪ ಅವರು ಸಹ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಶುಭ ಹಾರೈಸಿದ್ದಾರೆ. ಮಧು ಬಂಗಾರಪ್ಪ ಅವರು ಶಿವಣ್ಣ ಅವರ ಆಪ್ತ ಸಂಬಂಧಿ. ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಸಹ.

ಸಚಿವ ಮಧು ಬಂಗಾರಪ್ಪ ಅವರು ಸಹ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಶುಭ ಹಾರೈಸಿದ್ದಾರೆ. ಮಧು ಬಂಗಾರಪ್ಪ ಅವರು ಶಿವಣ್ಣ ಅವರ ಆಪ್ತ ಸಂಬಂಧಿ. ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಸಹ.

4 / 6
ನಟ ವಿನೋದ್ ರಾಜ್​ ಕುಮಾರ್ ಅವರು ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರೊಟ್ಟಿಗೆ ಕೆಲ ಸಮಯ ಕಳೆದಿದ್ದಾರೆ. ಹಳೆಯ ಗೆಳೆಯರಾದ ಇಬ್ಬರೂ ತುಸು ಸಮಯ ಹರಟೆ ಹೊಡೆದಿದ್ದಾರೆ. ವಿನೋದ್ ತಮ್ಮ ತೋಟದಿಂದ ಹಣ್ಣು-ತರಕಾರಿಗಳನ್ನು ಶಿವಣ್ಣನಿಗೆ ನೀಡಿದ್ದಾರೆ.

ನಟ ವಿನೋದ್ ರಾಜ್​ ಕುಮಾರ್ ಅವರು ಸಹ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ತೆರಳಿ ಅವರೊಟ್ಟಿಗೆ ಕೆಲ ಸಮಯ ಕಳೆದಿದ್ದಾರೆ. ಹಳೆಯ ಗೆಳೆಯರಾದ ಇಬ್ಬರೂ ತುಸು ಸಮಯ ಹರಟೆ ಹೊಡೆದಿದ್ದಾರೆ. ವಿನೋದ್ ತಮ್ಮ ತೋಟದಿಂದ ಹಣ್ಣು-ತರಕಾರಿಗಳನ್ನು ಶಿವಣ್ಣನಿಗೆ ನೀಡಿದ್ದಾರೆ.

5 / 6
ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅಮೆರಿಕಕ್ಕೆ ಹೋಗುತ್ತಿದ್ದಾರೆ. ಇಂದು ರಾತ್ರಿ 8:30ಗೆ ಶಿವಣ್ಣ ತೆರಳಲಿದ್ದು, ಅವರೊಟ್ಟಿಗೆ ಪತ್ನಿ ಗೀತಾ ಮತ್ತು ಮಗಳು ನಿವೇದಿತಾ ಸಹ ತೆರಳುವ ಸಾಧ್ಯತೆ ಇದೆ.

ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಅಮೆರಿಕಕ್ಕೆ ಹೋಗುತ್ತಿದ್ದಾರೆ. ಇಂದು ರಾತ್ರಿ 8:30ಗೆ ಶಿವಣ್ಣ ತೆರಳಲಿದ್ದು, ಅವರೊಟ್ಟಿಗೆ ಪತ್ನಿ ಗೀತಾ ಮತ್ತು ಮಗಳು ನಿವೇದಿತಾ ಸಹ ತೆರಳುವ ಸಾಧ್ಯತೆ ಇದೆ.

6 / 6

Published On - 12:51 pm, Wed, 18 December 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ