AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ಕಿಚ್ಚ ಸುದೀಪ್: ಇಲ್ಲಿವೆ ಹೊಸ ಹೀರೋ ಚಿತ್ರಗಳು

Sudeep Family: ಕಿಚ್ಚ ಸುದೀಪ್ ಕುಟುಂಬದ ಕುಡಿಯೊಂದು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ. ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದ್ದಾರೆ ಸುದೀಪ್.

ಮಂಜುನಾಥ ಸಿ.
|

Updated on: Jun 13, 2023 | 7:35 PM

Share
ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

1 / 6
ಈಗಾಗಲೇ ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

ಈಗಾಗಲೇ ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

2 / 6
ನಿರ್ಮಾಪಕ ‌ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

ನಿರ್ಮಾಪಕ ‌ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

3 / 6
ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

4 / 6
ಈಗಾಗಲೇ ವಿ ಆರ್​ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

ಈಗಾಗಲೇ ವಿ ಆರ್​ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

5 / 6
ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ‌ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.

ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ‌ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.

6 / 6
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ