AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ಕಿಚ್ಚ ಸುದೀಪ್: ಇಲ್ಲಿವೆ ಹೊಸ ಹೀರೋ ಚಿತ್ರಗಳು

Sudeep Family: ಕಿಚ್ಚ ಸುದೀಪ್ ಕುಟುಂಬದ ಕುಡಿಯೊಂದು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ. ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದ್ದಾರೆ ಸುದೀಪ್.

ಮಂಜುನಾಥ ಸಿ.
|

Updated on: Jun 13, 2023 | 7:35 PM

Share
ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

1 / 6
ಈಗಾಗಲೇ ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

ಈಗಾಗಲೇ ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

2 / 6
ನಿರ್ಮಾಪಕ ‌ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

ನಿರ್ಮಾಪಕ ‌ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

3 / 6
ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

4 / 6
ಈಗಾಗಲೇ ವಿ ಆರ್​ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

ಈಗಾಗಲೇ ವಿ ಆರ್​ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

5 / 6
ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ‌ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.

ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ‌ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.

6 / 6
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ