AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ಕಿಚ್ಚ ಸುದೀಪ್: ಇಲ್ಲಿವೆ ಹೊಸ ಹೀರೋ ಚಿತ್ರಗಳು

Sudeep Family: ಕಿಚ್ಚ ಸುದೀಪ್ ಕುಟುಂಬದ ಕುಡಿಯೊಂದು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ. ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದ್ದಾರೆ ಸುದೀಪ್.

ಮಂಜುನಾಥ ಸಿ.
|

Updated on: Jun 13, 2023 | 7:35 PM

Share
ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

1 / 6
ಈಗಾಗಲೇ ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

ಈಗಾಗಲೇ ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

2 / 6
ನಿರ್ಮಾಪಕ ‌ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

ನಿರ್ಮಾಪಕ ‌ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

3 / 6
ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

4 / 6
ಈಗಾಗಲೇ ವಿ ಆರ್​ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

ಈಗಾಗಲೇ ವಿ ಆರ್​ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

5 / 6
ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ‌ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.

ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ‌ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ